ಉಪದೇಶ ಅನುಷ್ಠಾನವನ್ನೂ ವಿದೇಶಿಯರಿಂದಲೇ ಕಲಿಯಬೇಕು -ಶಾಸ್ರ್ತೀ

ಭಾರತೀಯರು ಉಪದೇಶಿಸುತ್ತಾರೆ.ಪಾಶ್ಚಾತ್ಯರು ಅನುಷ್ಠಾನ ಮಾಡುತ್ತಾರೆ ಎಂದು ಮಾರ್ಮಿಕವಾಗಿ ನುಡಿದಿರುವ ಹಿರಿಯ ಇತಿಹಾಸ ತಜ್ಞ ಎ.ಕೆ.ಶಾಸ್ತ್ರಿ ಭಾರತದಲ್ಲಿ ರಾಜಕಾರಣದಿಂದ ಮೊದಲ್ಗೊಂಡು ಎಲ್ಲಾ ಕ್ಷೇತ್ರಗಳೂ ವಿಶ್ವಾಸಾರ್ಹವಾಗಿ ಉಳಿದಿಲ್ಲ. ವಿದೇಶಿಯರಿಂದ ಉತ್ತಮದ್ದನ್ನು ಕಲಿಯುವ ಮೂಲಕ ನಾವು ಇತರರಿಗೆ ಮಾದರಿಯಾಗಬೇಕು ಎಂದು ಕರೆನೀಡಿದರು.
ಇಲ್ಲಿಯ ಎಸ್.ವಿ. ಹೈಸ್ಕೂಲು ಮೈದಾನದಲ್ಲಿ ಪ್ರಾರಂಭವಾದ ಶಿಕ್ಷಣ ಪ್ರಸಾರಕ ಸಮೀತಿಯ ಅಕ್ಷರ ಜಾತ್ರೆ ಉದ್ಘಾಟಿಸಿ ಮಾತನಾಡಿದ ಅವರು ಸಿದ್ಧಾಪುರದಂಥ ಸಣ್ಣ ನಗರದಲ್ಲಿ ಎಲ್ಲಾ ಸೌಕರ್ಯಗಳ ವಿದ್ಯಾಸಂಸ್ಥೆ ನಡೆಸುವುದು ಕಷ್ಟ ಆದರೆ ಗಣೇಶ್‍ಹೆಗಡೆಯವರ ದೊಡ್ಮನೆ ಕುಟುಂಬ ಈ ಊರಲ್ಲಿ ಜನರ ಅಗತ್ಯ ಪೂರೈಸಿದ್ದಾರೆ ಎಂದು ಶ್ಲಾಘಿಸಿದರು.
ಪ್ರಾಸ್ಥಾವಿಕವಾಗಿ ಮಾತನಾಡಿದ ಶಿಕ್ಷಣ ಪ್ರಸಾರಕ ಸಮೀತಿಯ ಉಪಾಧ್ಯಕ್ಷ ಡಾ. ಶಶಿಭೂಷಣ ಹೆಗಡೆ ಅಕ್ಷರ ಅವ್ಯವಸ್ಥೆ ಸುಧಾರಿಸುವ ಸಾಧನ ಅಕ್ಷರ ಜಾತ್ರೆಯಲ್ಲಿ ಶಿಕ್ಷಣದ ಮಹತ್ವ ತಿಳಿಸುವುದೇ ಉದ್ಧೇಶ ಎಂದರು.

ಗೋಪಾಲ ಕಾನಳ್ಳಿಗೆ ಕರುನಾಡಕಣ್ಮಣಿ
ಕನ್ನಡರಾಜ್ಯೋತ್ಸವ ಪ್ರಶಸ್ತಿ
ಸಿದ್ದಾಪುರ; ತಾಲೂಕಿನ ಉದಯೋನ್ಮುಖ ಕಲಾವಿದ, ಗಾಯಕ ಗೋಪಾಲ ಆರ್ ಕಾನಳ್ಳಿಯವರಿಗೆ “ಕರುನಾಡಕಣ್ಮಣಿಕನ್ನಡರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿಗೌರವಿಸಲಾಗಿದೆ.
ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸುರ್ವೆಕಲ್ಚರಲ್‍ಅಕಾಡೆಮಿ(ರಿ), ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ(ರಿ) ಡಿಸೆಂಬರ್ 12 ರಂದು ಆಯೋಜಿಸಿದ್ದ 64 ನೇ ಕನ್ನಡರಾಜ್ಯೋತ್ಸವ ಸಂಭ್ರಮದ ಸಾಂಸ್ಕøತಿಕ ಪ್ರತಿಭೋತ್ಸವಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ.
ಅವರು ಸುಮಾರು 10 ವರ್ಷಗಳಿಂದ ಯುವಜನ ಮೇಳ, ಬೀದಿನಾಟಕಗಳು, ನಾಡ, ರಾಷ್ಟ್ರೀಯ ಹಬ್ಬಗಳು, ಶಾಲಾ ಕಾಲೇಜುಗಳಲ್ಲಿಯ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ತಮ್ಮದೆ ವಿಶಿಷ್ಟ ಕಂಠದಲ್ಲಿ ಹಾಡಿ ರಂಜಿಸುತ್ತಿದ್ದಾರೆ.

ವಿಧಾನಸಭಾ ಅಧ್ಯಕ್ಷ ಕಾಗೇರಿ
& ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ
ಹೊಸವರ್ಷದ ಮೊದಲವಾರ ಸರ್ಕಾರದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ
ರೈತರು,ಬಡವರು, ಹಿಂದುಳಿದವರು,ಹಿರಿಯನಾಗರಿಕರ ತೊಂದರೆ,ಬೇಡಿಕೆಗಳಿಗೆ ಸ್ಫಂದಿಸದ ಸ್ಥಳಿಯ ಶಾಸಕರು,ಸಂಸದರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ (ಸಿದ್ಧಾಪುರ) ಬಿ.ಬಣ ಸಿಡಿದೆದ್ದಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *