ಬಿ.ಜೆ.ಪಿ.ಮುಕ್ತ ಭಾರತವಾಗುವುದು ಖಚಿತ ಎಂದ ಬಿ.ಜೆ.ಪಿ. ಮುಖಂಡ ಸ್ವಾಮಿ

ಭಾರತದ ಆರ್ಥಿಕತೆ ವೇಗವಾಗಿ ಕುಸಿಯುತ್ತಿರುವ ಬಗ್ಗೆ ಪ್ರಧಾನಿಯವರಿಗೇ ಮಾಹಿತಿ ಇಲ್ಲ ಎಂದು ಟೀಕಿಸಿರುವ ಬಿ.ಜೆ.ಪಿ. ಮುಖಂಡ ಸುಬ್ರಮಣ್ಯ ಸ್ವಾಮಿ ಪ್ರಧಾನಿಯವರ ಆರ್ಥಿಕ ಸಲಹೆಗಾರರು ಅವರನ್ನು ಮಾಹಿತಿ ನೀಡದೆ ಕತ್ತಲಲ್ಲಿಟ್ಟಿದ್ದಾರೆ ಎಂದಿದ್ದಾರೆ.
ಇಂದು ನವದೆಹಲಿಯಲ್ಲಿ ಬಿ.ಜೆ.ಪಿ.ಸಭೆಯ ನಂತರ ಮಾತನಾಡಿದ ಅವರು ದೇಶದ ಆರ್ಥಿಕತೆಯೂ ಕುಸಿಯುತ್ತಿದೆ,ಬಿ.ಜೆ.ಪಿ. ಜನಪ್ರೀಯತೆಯೂ ಕುಸಿಯುತ್ತಿದೆ. ದೇಶದ ಆರ್ಥಿಕತೆಯನ್ನು ಸರಿಪಡಿಸದಿದ್ದರೆ ಬಿ.ಜೆ.ಪಿ. ಮುಕ್ತ ಭಾರತ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ಮುಕ್ತ ಭಾರತ ಮಾಡುವ ಮೋದಿ,ಶಾ ಕನಸಿಗೆ ಅವರ ಪಕ್ಷದವರೇ ತಿರುಗೇಟು ನೀಡಿರುವುದು ರಾಜಕೀಯ ವಲಯದ ಕುತೂಹಲಕ್ಕೂ ಕಾರಣವಾಗಿದೆ.

ಸೈದೂರಿನ ವಿದ್ಯಾ
ಸಾರ್ಥಕ್ಯದ
ಕತೆ ಸ್ಮರಿಸಿ…..
ಸುಳ್ಳೂರು,ಸೈದೂರು,ತಡಗಳಲೆ,
ಪಡವಗೋಡು,ಕಣಸೆ, ಕಾಗೋಡುಗಳೆಂದರೆ….
ಅಧಿಕಾರಿಗಳು ಬೆವರುತಿದ್ದರು.
ಈ ಧೀರ ಬಂಡುಕೋರ ಸೇನಾಪಡೆಯಂತಿದ್ದ ಈ ಗ್ರಾಮಗಳ ಮುಗ್ಧಜನರ ಎದೆಯಲ್ಲಿ
ಅಕ್ಷರ ಬಿತ್ತಲು ಹೋದವರು ಎಚ್.ಗಣಪತಿಯಪ್ಪ.
ಹೊಸೂರು ಗಣಪತಿಯಪ್ಪ ಗಾಂವಟಿಶಾಲೆ ಮಾಸ್ತರಿಕೆ ಮಾಡುತ್ತಾ ಬಿತ್ತಿದ ಅಕ್ಷರಗಳು ಫಲಕೊಡತೊಡಗಿದ್ದು ಕಾಗೋಡು ರೈತ ಹೋರಾಟದಿಂದ.
ಈ ಸಮಯದಲ್ಲಿ ಸಮಾಜವಾದವನ್ನು ಉಸಿರಾಡುತ್ತಾ ಅದಕ್ಕೆ ಹೋರಾಟದ ಹುರುಪು ಕೊಟ್ಟವರು ಶಾಂತವೇರಿ ಗೋಪಾಲಗೌಡ. ಗಣಪತಿಯಪ್ಪ,ಗೋಪಾಲಗೌಡ, ಲೋಹಿಯಾ ಇವರೊಂದಿಗೆ ಒಂದು ದೊಡ್ಡಸಮೂಹ ಈ ಭಾಗದ ಜನರಲ್ಲಿ ಆತ್ಮವಿಶ್ವಾಸ,ವಿವೇಕ,ಜಾಗೃತಿಗೆ ಕಾರಣರಾದದ್ದು ಒಂದು ರೋಚಕ ಇತಿಹಾಸ.
ಈ ಹೋರಾಟದ ಮೂಸೆಯಲ್ಲಿ ಒಡಮೂಡಿದ ನಾಯಕರು ಈ ಭಾಗದ ಸಾರ್ವಜನಿಕ ನೇತೃತ್ವ ವಹಿಸಿ ಶಿಕ್ಷಣ,ಆರೋಗ್ಯ, ಆಡಳಿತ ಸುಧಾರಿಸುವ ಹೋರಾಟದಲ್ಲಿ ಗೆದ್ದದ್ದು ಇನ್ನೊಂದು ವಿಶಿಷ್ಟ ಚರಿತ್ರೆ.
ಈ ಎರಡು ಹೋರಾಟಗಳ ಜ್ವಾಲೆ ಉರಿಯುತಿದ್ದಾಗಲೇ ಶಿಕ್ಷಣದ ತಂಗಾಳಿ ಪಸರಿಸುವ ಕೆಲಸವೂ ಸದ್ದಿಲ್ಲದೆ ನಡೆಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ...

ಶಾಲೆಗೆ ಹೋಗದ ರಾಜ!

ಅಕ್ಷರ ಕಲಿಯದೇ ಆಕಾಶದೆತ್ತರಕ್ಕೆ ಬೆಳೆದ ಅಪರೂಪದ ನಟ ಅನರ್ಘ್ಯ ರತ್ನ. ಮತ್ತೇ ಶಾಲೆಗೆ ಮುಖ ತೋರಿಸಲೇ ಇಲ್ಲ.

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ ಅಂದರೆ ಎಲ್ಲರ ಭಿತ್ತಿಯ ಚಿತ್ರ… ಅವಳಿ ನಗರ ಹುಬ್ಬಳ್ಳಿ – ಧಾರವಾಡದಲ್ಲಿ ಉತ್ತರ ಕರ್ನಾಟಕ ಅಂದರೆ…. ಅದು ಪಾಪು, ಚಂಪಾ… ಪಾವಟೆ, ನಂತರದ ದೊಡ್ಡ ಹೆಸರು. ಅಧಿಕಾರ ಇಲ್ಲದೆ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *