ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂತಿರುಗಿಸಿದ ಸಾಹಿತಿ ಗಣೇಶ ನಾಡೋರ

ಪೌರತ್ವ (ತಿದ್ದುಪಡಿ) ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಪ್ರಕ್ರಿಯೆಯನ್ನು ಖಂಡಿಸಿ, ಸಾಹಿತಿ ಗಣೇಶ ಪಿ. ನಾಡೋರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿಗಳನ್ನು ವಾಪಸ್ ಮಾಡುವುದಾಗಿ ಘೋಷಿಸಿದ್ದಾರೆ.
ನಾಡೋರ ಅವರಿಗೆ ಸಾಹಿತ್ಯ ಅಕಾಡೆಮಿಯು 2003 ರಲ್ಲಿ ಪ್ರಶಸ್ತಿ ನೀಡಿತ್ತು. ಈಗ 18 ವರ್ಷಗಳ ಬಳಿಕ ಪ್ರಶಸ್ತಿ ಹಿಂದಿರುಗಿಸಲು ಮುಂದಾಗಿದ್ದಾರೆ. ಬಾಲವಿಕಾಸ ಅಕಾಡೆಮಿಯು ಅವರಿಗೆ 2015 ರಲ್ಲಿ ಪ್ರಶಸ್ತಿ ನೀಡಿತ್ತು. ಶೀಘ್ರದಲ್ಲಿಯೇ ಸಂಬಂಧಪಟ್ಟ ಅಕಾಡೆಮಿಗಳಿಗೆ ಪ್ರಶಸ್ತಿಯನ್ನು ವಾಪಸ್ ಮಾಡುತ್ತೇನೆ ಎಂದು ನಾಡೋರ ಮಾಹಿತಿ ನೀಡಿದ್ದಾರೆ.

ಬಿ.ಜೆ.ಪಿ.ಮುಕ್ತ ಭಾರತವಾಗುವುದು ಖಚಿತ ಎಂದ ಬಿ.ಜೆ.ಪಿ. ಮುಖಂಡ ಸ್ವಾಮಿ
ಭಾರತದ ಆರ್ಥಿಕತೆ ವೇಗವಾಗಿ ಕುಸಿಯುತ್ತಿರುವ ಬಗ್ಗೆ ಪ್ರಧಾನಿಯವರಿಗೇ ಮಾಹಿತಿ ಇಲ್ಲ ಎಂದು ಟೀಕಿಸಿರುವ ಬಿ.ಜೆ.ಪಿ. ಮುಖಂಡ ಸುಬ್ರಮಣ್ಯ ಸ್ವಾಮಿ ಪ್ರಧಾನಿಯವರ ಆರ್ಥಿಕ ಸಲಹೆಗಾರರು ಅವರನ್ನು ಮಾಹಿತಿ ನೀಡದೆ ಕತ್ತಲಲ್ಲಿಟ್ಟಿದ್ದಾರೆ ಎಂದಿದ್ದಾರೆ.
ಇಂದು ನವದೆಹಲಿಯಲ್ಲಿ ಬಿ.ಜೆ.ಪಿ.ಸಭೆಯ ನಂತರ ಮಾತನಾಡಿದ ಅವರು ದೇಶದ ಆರ್ಥಿಕತೆಯೂ ಕುಸಿಯುತ್ತಿದೆ,ಬಿ.ಜೆ.ಪಿ. ಜನಪ್ರೀಯತೆಯೂ ಕುಸಿಯುತ್ತಿದೆ. ದೇಶದ ಆರ್ಥಿಕತೆಯನ್ನು ಸರಿಪಡಿಸದಿದ್ದರೆ ಬಿ.ಜೆ.ಪಿ. ಮುಕ್ತ ಭಾರತ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ಮುಕ್ತ ಭಾರತ ಮಾಡುವ ಮೋದಿ,ಶಾ ಕನಸಿಗೆ ಅವರ ಪಕ್ಷದವರೇ ತಿರುಗೇಟು ನೀಡಿರುವುದು ರಾಜಕೀಯ ವಲಯದ ಕುತೂಹಲಕ್ಕೂ ಕಾರಣವಾಗಿದೆ.

ಸೈದೂರಿನ ವಿದ್ಯಾ
ಸಾರ್ಥಕ್ಯದ
ಕತೆ ಸ್ಮರಿಸಿ…..
ಸುಳ್ಳೂರು,ಸೈದೂರು,ತಡಗಳಲೆ,
ಪಡವಗೋಡು,ಕಣಸೆ, ಕಾಗೋಡುಗಳೆಂದರೆ….
ಅಧಿಕಾರಿಗಳು ಬೆವರುತಿದ್ದರು.
ಈ ಧೀರ ಬಂಡುಕೋರ ಸೇನಾಪಡೆಯಂತಿದ್ದ ಈ ಗ್ರಾಮಗಳ ಮುಗ್ಧಜನರ ಎದೆಯಲ್ಲಿ
ಅಕ್ಷರ ಬಿತ್ತಲು ಹೋದವರು ಎಚ್.ಗಣಪತಿಯಪ್ಪ.
ಹೊಸೂರು ಗಣಪತಿಯಪ್ಪ ಗಾಂವಟಿಶಾಲೆ ಮಾಸ್ತರಿಕೆ ಮಾಡುತ್ತಾ ಬಿತ್ತಿದ ಅಕ್ಷರಗಳು ಫಲಕೊಡತೊಡಗಿದ್ದು ಕಾಗೋಡು ರೈತ ಹೋರಾಟದಿಂದ.
ಈ ಸಮಯದಲ್ಲಿ ಸಮಾಜವಾದವನ್ನು ಉಸಿರಾಡುತ್ತಾ ಅದಕ್ಕೆ ಹೋರಾಟದ ಹುರುಪು ಕೊಟ್ಟವರು ಶಾಂತವೇರಿ ಗೋಪಾಲಗೌಡ. ಗಣಪತಿಯಪ್ಪ,ಗೋಪಾಲಗೌಡ, ಲೋಹಿಯಾ ಇವರೊಂದಿಗೆ ಒಂದು ದೊಡ್ಡಸಮೂಹ ಈ ಭಾಗದ ಜನರಲ್ಲಿ ಆತ್ಮವಿಶ್ವಾಸ,ವಿವೇಕ,ಜಾಗೃತಿಗೆ ಕಾರಣರಾದದ್ದು ಒಂದು ರೋಚಕ ಇತಿಹಾಸ.
ಈ ಹೋರಾಟದ ಮೂಸೆಯಲ್ಲಿ ಒಡಮೂಡಿದ ನಾಯಕರು ಈ ಭಾಗದ ಸಾರ್ವಜನಿಕ ನೇತೃತ್ವ ವಹಿಸಿ ಶಿಕ್ಷಣ,ಆರೋಗ್ಯ, ಆಡಳಿತ ಸುಧಾರಿಸುವ ಹೋರಾಟದಲ್ಲಿ ಗೆದ್ದದ್ದು ಇನ್ನೊಂದು ವಿಶಿಷ್ಟ ಚರಿತ್ರೆ.
ಈ ಎರಡು ಹೋರಾಟಗಳ ಜ್ವಾಲೆ ಉರಿಯುತಿದ್ದಾಗಲೇ ಶಿಕ್ಷಣದ ತಂಗಾಳಿ ಪಸರಿಸುವ ಕೆಲಸವೂ ಸದ್ದಿಲ್ಲದೆ ನಡೆಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *