ಇದು ರೈತನಮಗ ದೇವರಾಜ್‍ಸಾಹಸಗಾಥೆ

ಕೇಂದ್ರಕ್ಕೆ ಹೊರಟಿದ್ದ ರಾಜ ರಾಜ್ಯದ ರಾಜನಾದ ಕತೆ ಇದು ರೈತನಮಗ ದೇವರಾಜ್‍ಸಾಹಸಗಾಥೆ ಕಳೆದ ಒಂದು ವರ್ಷದಿಂದೀಚೆಗೆ ತಾಲೂಕಾ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆ ಸಲ್ಲಿಸುತಿದ್ದ ದೇವರಾಜ್ ಈಗ ಕೆ.ಪಿ.ಎಸ್.ಸಿ. ಸ್ಫರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸುವ ಮೂಲಕ ಸಹಾಯಕ ಕಮೀಷನರ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ದೇವರಾಜ್ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಿಮನೂರು ಹಾಲಗಳಲೆ ರೈತ ಕುಟುಂಬದ ಕುಡಿ. ಭಾರತೀಯ ಆಡಳಿತ ಸೇವೆ ಪರೀಕ್ಷೆ ತೇರ್ಗಡೆಯಾಗಿದ್ದ ದೇವರಾಜ್ 2 ವರ್ಷಗಳ ಕೆಳಗೆ ಅಂತಿಮ ಆಯ್ಕೆಯಲ್ಲಿ ಸ್ಫಲ್ಪ ಅಂಕಗಳ ಅಂತರದಿಂದ … Continue reading ಇದು ರೈತನಮಗ ದೇವರಾಜ್‍ಸಾಹಸಗಾಥೆ