ಸುರಕ್ಷಿತ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ

ನಾಳೆಡಿ.26 ರ ಗ್ರಹಣದ ಬಗ್ಗೆ ಎಲ್ಲೆಲ್ಲೂ ಚರ್ಚೆ ನಡೆಯುತ್ತಿದೆ.
ಶಿರಸಿಯಲ್ಲಿ ಬಸ್ ನಿಲ್ಧಾಣದ ಬಳಿ ಚಿಂತನ ಉತ್ತರಕನ್ನಡ ಸೂರ್ಯಗ್ರಹಣ ವೀಕ್ಷಣೆಗೆ ಸುರಕ್ಷಿತ ಸಾಧನಗಳ ವ್ಯವಸ್ಥೆ ಮಾಡಿದ್ದು ಆಸಕ್ತರು 8.45 ರ ನಂತರ ಈ ಅನುಕೂಲ ಬಳಸಿಕೊಳ್ಳಬಹುದಾಗಿದೆ.
ಶಾಲೆಗಳಲ್ಲೂ ವ್ಯವಸ್ಥೆ-
ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಶಿಸಲಾಗಿಲ್ಲ. ಆಯಾ ಶಾಲೆ-ಕಾಲೇಜುಗಳಲ್ಲಿ ಸುರಕ್ಷಿತ ಸಾಧನಗಳನ್ನು ಬಳಸಿ ಸೂರ್ಯಗ್ರಹಣ ವೀಕ್ಷಣೆಗೆ ಅನುಕೂಲಮಾಡಿಕೊಡಲು ಹಿರಿಯ ಅಧಿಕಾರಿಗಳು ಆದೇಶಿಸಿದ್ದಾರೆ.

ಕೇಂದ್ರಕ್ಕೆ ಹೊರಟಿದ್ದ ರಾಜ ರಾಜ್ಯದ ರಾಜನಾದ ಕತೆ
ಇದು ರೈತನಮಗ ದೇವರಾಜ್‍ಸಾಹಸಗಾಥೆ
ಕಳೆದ ಒಂದು ವರ್ಷದಿಂದೀಚೆಗೆ ತಾಲೂಕಾ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆ ಸಲ್ಲಿಸುತಿದ್ದ ದೇವರಾಜ್ ಈಗ ಕೆ.ಪಿ.ಎಸ್.ಸಿ. ಸ್ಫರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸುವ ಮೂಲಕ ಸಹಾಯಕ ಕಮೀಷನರ್ ಹುದ್ದೆಗೆ ಆಯ್ಕೆಯಾಗಿದ್ದಾರೆ.
ದೇವರಾಜ್ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಿಮನೂರು ಹಾಲಗಳಲೆ ರೈತ ಕುಟುಂಬದ ಕುಡಿ. ಭಾರತೀಯ ಆಡಳಿತ ಸೇವೆ ಪರೀಕ್ಷೆ ತೇರ್ಗಡೆಯಾಗಿದ್ದ ದೇವರಾಜ್ 2 ವರ್ಷಗಳ ಕೆಳಗೆ ಅಂತಿಮ ಆಯ್ಕೆಯಲ್ಲಿ ಸ್ಫಲ್ಪ ಅಂಕಗಳ ಅಂತರದಿಂದ ಆಯ್.ಎ.ಎಸ್. ನಿಂದ ವಂಚಿತರಾಗಿದ್ದರು. ನಂತರ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆಗೆ ಸೇರಿದ್ದ ಅವರು ಭಾರತೀಯ ಆಡಳಿತ ಸೇವೆ ಮತ್ತು ಕರ್ನಾಟಕ ಆಡಳಿತ ಸೇವೆಯ ಪರೀಕ್ಷೆಗಳನ್ನು ಎದುರಿಸುತಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *