ಕಣಹಬ್ಬ ಆಚರಣೆ

ಹೊಸಹೊಸ ತಂತ್ರಜ್ಞಾನ ಆವಿಶ್ಕಾರದಿಂದ ನಮ್ಮ ಸಂಸ್ಕøತಿ ನಶಿಸುತ್ತಿರುವ ಇಂದಿನ ದಿನಗಳಲ್ಲಿ ಕಣಹಬ್ಬದಂತಹ ಆಚರಣೆ ಮಾಡುತ್ತಿರುವುದು ಶ್ಲಾಘನೀಯ. ಕಣಹಬ್ಬದ ಆಚರಣೆಯಲ್ಲಿ ವಿಶೇಷತೆ ಅನ್ನುವುದಕ್ಕಿಂತಲೂ ಎಲೆಮರೆಯ ಕಾಯಿಯಂತಿದ್ದು ತಮಗರಿವಿಲ್ಲದಂತೆ ಪ್ರಾಮಾಣಿಕವಾಗಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳನ್ನು ಇಂದು ಸನ್ಮಾನಿಸಿರುವುದರಿಂದ ಹಬ್ಬಕ್ಕೆ ವಿಶೇಷ ಅರ್ಥ ಬಂದಿದೆ ಎಂದು ಕೃಷಿ ಅಧಿಕಾರಿ ಪ್ರಶಾಂತ ಜಿ.ಎಸ್. ಹೇಳಿದರು.
ಅವರು ತಾಲೂಕಿನ ಕಾನಳ್ಳಿಮಠದ ಪರಮೇಶ್ವರಯ್ಯ ಕಾನಳ್ಳಿಮಠರ ಪರಿವಾರದವರು ಆಯೋಜಿಸಿದ್ದ ಕಣಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಮ್ಮಲ್ಲಿ ಈಗ ಸಂಪ್ರದಾಯದಲ್ಲಿ ಆಸಕ್ತಿ ಕಡಿಮೆಯಾಗುತ್ತಿದೆ. ಸಂಘ ಸಂಸ್ಥೆಗಳು ಗುರುತಿಸಿ ಮಾಡಬೇಕಾದ ಕಾರ್ಯಗಳನ್ನು ಪರಮೇಶ್ವರರಯ್ಯ ವೈಯಕ್ತಿಕವಾಗಿ ಮಾಡುತ್ತಿದ್ದಾರೆ. ಗಿಡಮೂಲಿಕೆ ಔಷಧಿ ಕೊಡುತ್ತಿರುವವರ ಸಂಖ್ಯೆ ಕ್ಷೀಣಿಸುತ್ತಿದೆ. ಅವರು ಮುಂದಿನ ಜನಾಂಗಕ್ಕೆ ಗಿಡಮೂಲಿಕೆಯನ್ನು ಪರಿಚಯಿಸಬೇಕು. ಕೃಷಿ ಸಂಸ್ಕøತಿಯ ಅಂಗವಾಗಿ ಈ ಕಾರ್ಯ ವಿಶಿಷ್ಠ ಪೂರ್ಣವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಾಟಿ ವೈದ್ಯ ಅವರಗುಪ್ಪಾದ ಹಾಲಾ ಹಾಲಾ ನಾಯ್ಕ, ಸೂಲಗಿತ್ತಿಯಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ ಕಾಳಮ್ಮ ಜಟ್ಯ ಮಡಿವಾಳ, (ಅವರ ಪರವಾಗಿ ಅವರ ಮಗ ಬಸವರಾಜ ಸನ್ಮಾನ ಸ್ವಿಕರಿಸಿದರು),
ಭತ್ತ ಸೆಳೆಯುವ ಕಾರ್ಯದಲ್ಲಿ ಅವಿರತ ಸೇವೆ ಸಲ್ಲಿಸಿದ ಹೊನ್ನಮ್ಮ ಲಕ್ಷ್ಮಣ ನಾಯಕ, ಪತ್ರಿಕಾ ವಿತರಕ ಸುರೇಶ ಗಣಪತಿ ಹೆಗಡೆ, ಪೋಸ್ಟ್‍ಮೆನ್ ವೀರಪ್ಪಯ್ಯ ಚನ್ನಬಸಪ್ಪ ಗೌಡ ರ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ತೋಟಗಾರಿಕಾ ಸಹಾಯಕ ನಿರ್ದೇಶಕ ಮಹಾಬಲೇಶ್ವರ ಹೆಗಡೆ, ರಾಜಶೇಖರ ತುದಿಕೊಪ್ಪ, ಲಿಂಗರಾಜ ಚಿತ್ರಟ್ಟೆಮಠ, ಪರಮೇಶ್ವರಯ್ಯ ಶಿಕಾರಿಪುರ, ಅನಂತ ಹೆಗಡೆ ಮಘೇಗಾರು ಉಪಸ್ಥಿತರಿದ್ದರು.
ಪರಮೇಶ್ವರಯ್ಯ ಕಾನಳ್ಳಿಮಠ ಪ್ರಾಸ್ತಾವಿಕವಾಗಿ ಕಣಹಬ್ಬದ ವಿಶೇಷತೆಯ ಕುರಿತು ಮಾತನಾಡಿ, ನಿರೂಪಿಸಿದರು. ಶ್ರೀಪಾದ ಹೆಗಡೆ ಸನ್ಮಾನ ಪತ್ರ ವಾಚಿಸಿದರು. ವಿನೋದಾ ಗೌಡರ್ ಪ್ರಾರ್ಥಿಸಿದರು. ಕಲ್ಯಾಣಿಪರಮೇಶ್ವರಯ್ಯ ಸ್ವಾಗತಿಸಿದರು. ಪ್ರೇಮಲತಾಪರಮೇಶ್ವರಯ್ಯ ವಂದಿಸಿದರು. ಕುಮಾರ ಸರ್ವೇಶಪರಮೇಶ್ವರಯ್ಯ ಸಹಕರಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ...

ಶಾಲೆಗೆ ಹೋಗದ ರಾಜ!

ಅಕ್ಷರ ಕಲಿಯದೇ ಆಕಾಶದೆತ್ತರಕ್ಕೆ ಬೆಳೆದ ಅಪರೂಪದ ನಟ ಅನರ್ಘ್ಯ ರತ್ನ. ಮತ್ತೇ ಶಾಲೆಗೆ ಮುಖ ತೋರಿಸಲೇ ಇಲ್ಲ.

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ ಅಂದರೆ ಎಲ್ಲರ ಭಿತ್ತಿಯ ಚಿತ್ರ… ಅವಳಿ ನಗರ ಹುಬ್ಬಳ್ಳಿ – ಧಾರವಾಡದಲ್ಲಿ ಉತ್ತರ ಕರ್ನಾಟಕ ಅಂದರೆ…. ಅದು ಪಾಪು, ಚಂಪಾ… ಪಾವಟೆ, ನಂತರದ ದೊಡ್ಡ ಹೆಸರು. ಅಧಿಕಾರ ಇಲ್ಲದೆ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *