ನಿಲ್ಕುಂದದ ಭೀಮನಗುಡ್ಡ ಈಗ ನೋಡಬಹುದಾದಪ್ರೇಕ್ಷಣೀಯ ಸ್ಥಳ

ಉತ್ತರ ಕನ್ನಡ ಜಿಲ್ಲೆ ಮತ್ತು ಸಿದ್ದಾಪುರ ತಾಲೂಕಿನಲ್ಲಿ ನೋಡಿಮುಗಿಸದ ಪ್ರವಾಸಿ ಆಕರ್ಷಣೆಗಳಿವೆ.
ಅಂಥ ಪ್ರವಾಸಿ ಆಕರ್ಷಣೆಯ ಪ್ರೇಕ್ಷಣೀಯ ಸ್ಥಳಗಳಲ್ಲಿ ಹೆಗ್ಗರಣೆ, ನಿಲ್ಕುಂದದ ನಡುವಿನ ಭೀಮನಗುಡ್ಡ ಒಂದು.
ಮಳೆಗಾಲದಲ್ಲಿ ಮಂಜುಹೊದ್ದು ಮಲಗುವ ಅಘನಾಶಿನಿಯ ತುತ್ತ ತುದಿಯ ಈ ಭೀಮನಗುಡ್ಡದ ಎತ್ತರ ಕರಾವಳಿಯಿಂದ ಬರೋಬ್ಬರಿ 636 ಮೀಟರ್! ಸಿದ್ಧಾಪುರ ತಾಲೂಕು ಕೇಂದ್ರದಿಂದ 40 ಕಿ.ಮೀ, ಶಿರಸಿಯಿಂದ 30 ಕಿ.ಮೀ ದೂರದ ಈ ಪ್ರದೇಶದ ಇನ್ನೊಂದು ಮಗ್ಗುಲಿಗೆ ವಿಶ್ವವಿಖ್ಯಾತ ಉಂಚಳ್ಳಿ ಜಲಪಾತ ಸೇರಿದಂತೆ 3-4 ಜಲಪಾತಗಳಿವೆ.
ಈ ಜಲಪಾತಗಳೆಲ್ಲಾ ಮಳೆಯಲ್ಲಿ ಉಕ್ಕಿ ಹರಿದು, ಬೇಸಿಗೆಯಲ್ಲಿ ಸೊರಗಿ ಕುಮಟಾದ ಸಮುದ್ರ ಸೇರುವ ಅಘನಾಶಿನಿ ಕಣಿವೆ ಪ್ರದೇಶ ಇದೆ ನೋಡಿ, ಆ ರುದ್ರರಮಣೀಯ ಕಣಿವೆಯ ಚಂದ ಕಾಣಬೇಕೆಂದರೆ ನೀವು ನಿಲ್ಕುಂದದಿಂದ 2 ಕಿ.ಮೀ ದೂರದ ಭೀಮಣಗುಡ್ಡ ಏರಬೇಕು. ಪರಿಸರ, ವನ್ಯಜೀವಿ ಸಂರಕ್ಷಿತ ಪ್ರದೇಶವಿರುವುದರಿಂದ ಮುಂಚಿತ ಪರವಾನಗಿ ಪಡೆದು ಹೋದರೆ ಉತ್ತಮ. ಅರಣ್ಯ ಇಲಾಖೆ, ಸ್ಥಳಿಯ ಆಡಳಿತಗಳ ಪರವಾನಗಿ ಇಲ್ಲದೆಯೂ ತೆರಳಬಹುದಾದ ಈ ಭೀಮನಗುಡ್ಡದ ತುತ್ತ ತುದಿ ತಲುಪಲು ಕನಿಷ್ಟ ಅರ್ಧ ಕೀ.ಮೀ. ಬೆಟ್ಟ ಹತ್ತಬೇಕು. ಬೆಟ್ಟದ ತುದಿಯಿಂದ ಬಹುದೂರ ಕಾಣುವ ಸೂರ್ಯಾಸ್ಥ ಇಲ್ಲಿಯ ವಿಶೇಷ. ಆದರೆ ದಿನವಿಡೀ ನಯನಾಜೂಕಿನಿಂದ ಬಳಕುತ್ತಾ ಸಾಗುವ ಅಘನಾಶಿನಿ ದಿನವಿಡೀ ಕಾಣುವ ಪ್ರಕೃತಿ. ಈ ಬೆಟ್ಟ ನೋಡಲು ಬರುವ ಪ್ರವಾಸಿಗರು ಮುಂಜಾನೆ, ಸಾಯಂಕಾಲದ ಸಮಯ ಇಲ್ಲಿ ಕಳೆಯಲು ಇಷ್ಟ ಪಡುತ್ತಾರೆ. ವಿಚಿತ್ರವೆಂದರೆ ದೇಶ, ವಿದೇಶ ಪರಊರುಗಳ ಜನರನ್ನು ಆಕರ್ಷಿಸುವ ಈ ಭೀಮನೆರೆ ಬೆಟ್ಟ ಸ್ಥಳಿಯರಿಗೆ ದೀಪದ ಬುಡದ ಕತ್ತಲೆ.
ಶಿರಸಿ, ಜಾನ್ಮನೆ ವಲಯದ ಸಿದ್ಧಾಪುರ ತಾಲೂಕಿನ ಈ ಭೀಮನಗುಡ್ಡ ಚಾರಣಿಗರು, ಪ್ರಕೃತಿಪ್ರೀಯರು,ಪ್ರವಾಸಿಗರಿಗೆ ಅಚ್ಚುಮೆಚ್ಚಿನ ತಾಣ. ಅನುಚಿತ ವರ್ತನೆ ಮಾಡುವ ಪ್ರವಾಸಿಗರನ್ನು ಹಿಡಿಯುವ ಅರಣ್ಯ ಇಲಾಖೆಯ ರಹಸ್ಯ ಕಾರ್ಯಚರಣೆ ಈ ಪ್ರೇಕ್ಷಣೀಯ ಸ್ಥಳದ ಸೌಂದರ್ಯ, ಶಾಂತಿ ಕಾಪಾಡಿದೆ. ಅತಿವಿರಳವಾಗಿ ಈ ಭಾಗದಲ್ಲಿ ಕಂಡು ಬರುವ ಚಿರತೆ, ಕಾಡೆಮ್ಮೆ, ಜಿಂಕೆಗಳೂ ಅವುಗಳಿಗೆ ತೊಂದರೆಯಾಗದಿದ್ದರೆ ನಿಮ್ಮನ್ನೇನೂ ಮಾಡಲಾರವು. ಕೊರೆಯುವ ಚಳಿಯಲ್ಲಿ ಮುಸ್ಸಂಜೆಯ ಸೂರ್ಯಾಸ್ಥ ತಪ್ಪಿಸಿಕೊಂಡರೆ ಅವರಿಗೇ ಹಾನಿ.

ಮನೆಮನೆಯಲ್ಲಿ ರವಿ ಚೆನ್ನಣ್ಣನವರ್ ಅಭಿಮಾನಿ ಬಳಗ ಪ್ರಾರಂಭಿಸಿ ಹೊಸವರ್ಷ ಸ್ವಾಗತಿಸಿದ ಯುವಕರು
ಸಿದ್ಧಾಪುರ,ತಾಲೂಕಿನ ಮನ್ಮನೆಯ ಯುವಕರು ಎಲ್ಲಾ ಯುವಕರು,ಯುವ ಸಂಘಟನೆಗಳಂತೆ ವರ್ಷದ ಕೊನೆಯ ದಿನ ಮೋಜು ಮಜಾ ಮಾಡುವ ಬದಲು ಶಿಸ್ತು, ಪ್ರಾಮಾಣಿಕತೆ, ಕ್ರೀಯಾಶೀಲತೆಗೆ ಹೆಸರಾದ ಪೊಲೀಸ್ ವರಿಷ್ಠ ರವಿ ಡಿ ಚೆನ್ನಣ್ಣನವರ್ ರ ಅಭಿಮಾನಿ ಬಳಗ ಸ್ಥಾಪಿಸುವ ಮೂಲಕ ಮಾದರಿ ಕೆಲಸದ ಮೂಲಕ 2020 ರ ಹೊಸವರ್ಷ ಪ್ರಾರಂಭಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *