

ಸಿದ್ಧಾಪುರ,ತಾಲೂಕಿನ ಮನ್ಮನೆಯ ಯುವಕರು ಎಲ್ಲಾ ಯುವಕರು,ಯುವ ಸಂಘಟನೆಗಳಂತೆ ವರ್ಷದ ಕೊನೆಯ ದಿನ ಮೋಜು ಮಜಾ ಮಾಡುವ ಬದಲು ಶಿಸ್ತು, ಪ್ರಾಮಾಣಿಕತೆ, ಕ್ರೀಯಾಶೀಲತೆಗೆ ಹೆಸರಾದ ಪೊಲೀಸ್ ವರಿಷ್ಠ ರವಿ ಡಿ ಚೆನ್ನಣ್ಣನವರ್ ರ ಅಭಿಮಾನಿ ಬಳಗ ಸ್ಥಾಪಿಸುವ ಮೂಲಕ ಮಾದರಿ ಕೆಲಸದ ಮೂಲಕ 2020 ರ ಹೊಸವರ್ಷ ಪ್ರಾರಂಭಿಸಿದ್ದಾರೆ.
ಈ ಅಭಿಮಾನಿ ಬಳಗದ ಉದ್ಘಾಟನೆ ವೇಳೆ ಗ್ರಾಮದ ಸಿ.ಆರ್.ಪಿ.ಎಫ್. ಯೋಧ ಮಹೇಂದ್ರ ನಾಯ್ಕರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






