ಎಂ.ಜಿ.ಸಿ. ಪ.ಪೂ. ಕಾಲೇಜಿಗೆ 50 ಸಾಮಾಜಿಕ ನ್ಯಾಯ ಹಂಚಿದ ಹೆಗ್ಗಳಿಕೆ


ಸಿದ್ಧಾಪುರ ತಾಲೂಕಿನ ಮೊದಲ ಮತ್ತು ಏಕೈಕ ಪದವಿಪೂರ್ವ ಕಾಲೇಜು ಎಂ.ಜಿ.ಸಿ. ಪಿ.ಯು.ಕಾಲೇಜಿಗೆ 50 ವರ್ಷಗಳು ತುಂಬಿದ ಸಂಭ್ರಮ. 1969 ರಲ್ಲಿ ಗಣೇಶ್ ಹೆಗಡೆಯವರ ದೂರದರ್ಶಿತ್ವ, ಶಿಕ್ಷಣ ಪ್ರೀತಿಯ ಭಾಗವಾಗಿ ಪ್ರಾರಂಭವಾದ ಈ ಕಾಲೇಜಿಗೆ 50 ವರ್ಷ ತುಂಬಿರುವುದರಿಂದ ಈ ವರ್ಷ ಪೂರ್ತಿ ಸುವರ್ಣ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವ
ಕಳೆದ ವರ್ಷ ಸುವರ್ಣ ಮಹೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನಾನಾ ಸ್ಫರ್ಧೆಗಳನ್ನು ಏರ್ಪಡಿಸಿದ್ದ ಎಂ.ಜಿ.ಸಿ. ಮಹಾವಿದ್ಯಾಲಯ ಜ.5 ರ ರವಿವಾರ ಮಹಾವಿದ್ಯಾಲಯದ ನವೀಕೃತ ಕಟ್ಟಡದ ಉದ್ಘಾಟನೆ ನೆರವೇರಿಸಲಿದೆ. ಈ ಬಗ್ಗೆ ಇಂದು ಕಾಲೇಜಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಪ್ರಸಾರಕ ಸಮೀತಿಯ ಅಧ್ಯಕ್ಷ ವಿನಾಯಕ ರಾವ್ ಹೆಗಡೆ ಈ ಬಗ್ಗೆ ವಿವರಣೆ ನೀಡಿ ಜಿಲ್ಲೆಯ ಮೊದಲ ಪದವಿಧರ ನಮ್ಮ ಕುಟುಂಬದವರೇ ಆಗಿದ್ದರೂ ತಮಗೆ ವಿದ್ಯೆ ಕಲಿಯುವ ಅನುಕೂಲದಿಂದ ವಂಚಿತರಾಗಿದ್ದ ದೊಡ್ಮನೆ ಗಣೇಶ್ ಹೆಗಡೆಯವರು 1969 ರಲ್ಲಿ ಎಂ.ಜಿ.ಸಿ. ಪದವಿಪೂರ್ವ ಕಾಲೇಜು ಪ್ರಾರಂಭಿಸುವ ಮೂಲಕ ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಜೀವಕೊಟ್ಟರು ಎಂದರು.
2001 ರಲ್ಲಿ ಪದವಿ ಕಾಲೇಜುಗಳಿಂದ ಬೇರ್ಪಟ್ಟ ಪದವಿಪೂರ್ವ ಕಾಲೇಜುಗಳು ಸಂಕಷ್ಟ ಎದುರಿಸತೊಡಗಿದವು.ಇಂಥ ಸಂಕಷ್ಟದಲ್ಲಿ ಈ ಕಾಲೇಜನ್ನೂ ಸೇವಾ ಮನೋಭಾವದಿಂದ ನಡೆಸುತ್ತಿರುವುದಾಗಿ ವಿವರಿಸಿದರು.

  • ಕಡಿಮೆ ವೆಚ್ಚದಲ್ಲಿ ಉತ್ಕøಷ್ಟ ಶಿಕ್ಷಣ ನೀಡುವುದೇ ಈ ಕಾಲೇಜಿನ ವೈಶಿಷ್ಟ್ಯ
  • ಡಾ.ಶಶಿಭೂಷಣ ಹೆಗಡೆ.
  • ತಾಲೂಕಿನ ವಿದ್ಯಾರ್ಥಿಗಳು ಹೊರ ಜಿಲ್ಲೆಗಳಿಗೆ ಹೋಗಿ ಅಲ್ಲಿ ರ್ಯಾಂಕ್‍ಗಳಿಸಿ ಪರ ಜಿಲ್ಲೆಗೆ ಹೆಸರು ತರುತ್ತಾರೆ.ನಮ್ಮ ವಿದ್ಯಾರ್ಥಿಗಳು ಇಲ್ಲಿಯ ಅನುಕೂಲ, ಅವಕಾಶ ಪಡೆದು ತಾಲೂಕು, ಜಿಲ್ಲೆಗೆ ಹೆಸರು ತರುವ ಪ್ರಯತ್ನ ಮಾಡಬೇಕು
  • ಸುರೇಶ್ ನೀರಲಗಿ ಪ್ರಾಚಾರ್ಯರು. ನಿಲ್ಕುಂದದ ಭೀಮನಗುಡ್ಡ ಈಗ ನೋಡಬಹುದಾದಪ್ರೇಕ್ಷಣೀಯ ಸ್ಥಳ
    ಉತ್ತರ ಕನ್ನಡ ಜಿಲ್ಲೆ ಮತ್ತು ಸಿದ್ದಾಪುರ ತಾಲೂಕಿನಲ್ಲಿ ನೋಡಿಮುಗಿಸದ ಪ್ರವಾಸಿ ಆಕರ್ಷಣೆಗಳಿವೆ.
    ಅಂಥ ಪ್ರವಾಸಿ ಆಕರ್ಷಣೆಯ ಪ್ರೇಕ್ಷಣೀಯ ಸ್ಥಳಗಳಲ್ಲಿ ಹೆಗ್ಗರಣೆ, ನಿಲ್ಕುಂದದ ನಡುವಿನ ಭೀಮನಗುಡ್ಡ ಒಂದು.
    ಮಳೆಗಾಲದಲ್ಲಿ ಮಂಜುಹೊದ್ದು ಮಲಗುವ ಅಘನಾಶಿನಿಯ ತುತ್ತ ತುದಿಯ ಈ ಭೀಮನಗುಡ್ಡದ ಎತ್ತರ ಕರಾವಳಿಯಿಂದ ಬರೋಬ್ಬರಿ 636 ಮೀಟರ್! ಸಿದ್ಧಾಪುರ ತಾಲೂಕು ಕೇಂದ್ರದಿಂದ 40 ಕಿ.ಮೀ, ಶಿರಸಿಯಿಂದ 30 ಕಿ.ಮೀ ದೂರದ ಈ ಪ್ರದೇಶದ ಇನ್ನೊಂದು ಮಗ್ಗುಲಿಗೆ ವಿಶ್ವವಿಖ್ಯಾತ ಉಂಚಳ್ಳಿ ಜಲಪಾತ ಸೇರಿದಂತೆ 3-4 ಜಲಪಾತಗಳಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *