ಎಂ.ಜಿ.ಸಿ. ಪ.ಪೂ. ಕಾಲೇಜಿಗೆ 50 ಸಾಮಾಜಿಕ ನ್ಯಾಯ ಹಂಚಿದ ಹೆಗ್ಗಳಿಕೆ


ಸಿದ್ಧಾಪುರ ತಾಲೂಕಿನ ಮೊದಲ ಮತ್ತು ಏಕೈಕ ಪದವಿಪೂರ್ವ ಕಾಲೇಜು ಎಂ.ಜಿ.ಸಿ. ಪಿ.ಯು.ಕಾಲೇಜಿಗೆ 50 ವರ್ಷಗಳು ತುಂಬಿದ ಸಂಭ್ರಮ. 1969 ರಲ್ಲಿ ಗಣೇಶ್ ಹೆಗಡೆಯವರ ದೂರದರ್ಶಿತ್ವ, ಶಿಕ್ಷಣ ಪ್ರೀತಿಯ ಭಾಗವಾಗಿ ಪ್ರಾರಂಭವಾದ ಈ ಕಾಲೇಜಿಗೆ 50 ವರ್ಷ ತುಂಬಿರುವುದರಿಂದ ಈ ವರ್ಷ ಪೂರ್ತಿ ಸುವರ್ಣ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವ
ಕಳೆದ ವರ್ಷ ಸುವರ್ಣ ಮಹೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನಾನಾ ಸ್ಫರ್ಧೆಗಳನ್ನು ಏರ್ಪಡಿಸಿದ್ದ ಎಂ.ಜಿ.ಸಿ. ಮಹಾವಿದ್ಯಾಲಯ ಜ.5 ರ ರವಿವಾರ ಮಹಾವಿದ್ಯಾಲಯದ ನವೀಕೃತ ಕಟ್ಟಡದ ಉದ್ಘಾಟನೆ ನೆರವೇರಿಸಲಿದೆ. ಈ ಬಗ್ಗೆ ಇಂದು ಕಾಲೇಜಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಪ್ರಸಾರಕ ಸಮೀತಿಯ ಅಧ್ಯಕ್ಷ ವಿನಾಯಕ ರಾವ್ ಹೆಗಡೆ ಈ ಬಗ್ಗೆ ವಿವರಣೆ ನೀಡಿ ಜಿಲ್ಲೆಯ ಮೊದಲ ಪದವಿಧರ ನಮ್ಮ ಕುಟುಂಬದವರೇ ಆಗಿದ್ದರೂ ತಮಗೆ ವಿದ್ಯೆ ಕಲಿಯುವ ಅನುಕೂಲದಿಂದ ವಂಚಿತರಾಗಿದ್ದ ದೊಡ್ಮನೆ ಗಣೇಶ್ ಹೆಗಡೆಯವರು 1969 ರಲ್ಲಿ ಎಂ.ಜಿ.ಸಿ. ಪದವಿಪೂರ್ವ ಕಾಲೇಜು ಪ್ರಾರಂಭಿಸುವ ಮೂಲಕ ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಜೀವಕೊಟ್ಟರು ಎಂದರು.
2001 ರಲ್ಲಿ ಪದವಿ ಕಾಲೇಜುಗಳಿಂದ ಬೇರ್ಪಟ್ಟ ಪದವಿಪೂರ್ವ ಕಾಲೇಜುಗಳು ಸಂಕಷ್ಟ ಎದುರಿಸತೊಡಗಿದವು.ಇಂಥ ಸಂಕಷ್ಟದಲ್ಲಿ ಈ ಕಾಲೇಜನ್ನೂ ಸೇವಾ ಮನೋಭಾವದಿಂದ ನಡೆಸುತ್ತಿರುವುದಾಗಿ ವಿವರಿಸಿದರು.

  • ಕಡಿಮೆ ವೆಚ್ಚದಲ್ಲಿ ಉತ್ಕøಷ್ಟ ಶಿಕ್ಷಣ ನೀಡುವುದೇ ಈ ಕಾಲೇಜಿನ ವೈಶಿಷ್ಟ್ಯ
  • ಡಾ.ಶಶಿಭೂಷಣ ಹೆಗಡೆ.
  • ತಾಲೂಕಿನ ವಿದ್ಯಾರ್ಥಿಗಳು ಹೊರ ಜಿಲ್ಲೆಗಳಿಗೆ ಹೋಗಿ ಅಲ್ಲಿ ರ್ಯಾಂಕ್‍ಗಳಿಸಿ ಪರ ಜಿಲ್ಲೆಗೆ ಹೆಸರು ತರುತ್ತಾರೆ.ನಮ್ಮ ವಿದ್ಯಾರ್ಥಿಗಳು ಇಲ್ಲಿಯ ಅನುಕೂಲ, ಅವಕಾಶ ಪಡೆದು ತಾಲೂಕು, ಜಿಲ್ಲೆಗೆ ಹೆಸರು ತರುವ ಪ್ರಯತ್ನ ಮಾಡಬೇಕು
  • ಸುರೇಶ್ ನೀರಲಗಿ ಪ್ರಾಚಾರ್ಯರು. ನಿಲ್ಕುಂದದ ಭೀಮನಗುಡ್ಡ ಈಗ ನೋಡಬಹುದಾದಪ್ರೇಕ್ಷಣೀಯ ಸ್ಥಳ
    ಉತ್ತರ ಕನ್ನಡ ಜಿಲ್ಲೆ ಮತ್ತು ಸಿದ್ದಾಪುರ ತಾಲೂಕಿನಲ್ಲಿ ನೋಡಿಮುಗಿಸದ ಪ್ರವಾಸಿ ಆಕರ್ಷಣೆಗಳಿವೆ.
    ಅಂಥ ಪ್ರವಾಸಿ ಆಕರ್ಷಣೆಯ ಪ್ರೇಕ್ಷಣೀಯ ಸ್ಥಳಗಳಲ್ಲಿ ಹೆಗ್ಗರಣೆ, ನಿಲ್ಕುಂದದ ನಡುವಿನ ಭೀಮನಗುಡ್ಡ ಒಂದು.
    ಮಳೆಗಾಲದಲ್ಲಿ ಮಂಜುಹೊದ್ದು ಮಲಗುವ ಅಘನಾಶಿನಿಯ ತುತ್ತ ತುದಿಯ ಈ ಭೀಮನಗುಡ್ಡದ ಎತ್ತರ ಕರಾವಳಿಯಿಂದ ಬರೋಬ್ಬರಿ 636 ಮೀಟರ್! ಸಿದ್ಧಾಪುರ ತಾಲೂಕು ಕೇಂದ್ರದಿಂದ 40 ಕಿ.ಮೀ, ಶಿರಸಿಯಿಂದ 30 ಕಿ.ಮೀ ದೂರದ ಈ ಪ್ರದೇಶದ ಇನ್ನೊಂದು ಮಗ್ಗುಲಿಗೆ ವಿಶ್ವವಿಖ್ಯಾತ ಉಂಚಳ್ಳಿ ಜಲಪಾತ ಸೇರಿದಂತೆ 3-4 ಜಲಪಾತಗಳಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *