ಎಂ.ಜಿ.ಸಿ. ಪ.ಪೂ. ಕಾಲೇಜಿಗೆ 50 ಸಾಮಾಜಿಕ ನ್ಯಾಯ ಹಂಚಿದ ಹೆಗ್ಗಳಿಕೆ


ಸಿದ್ಧಾಪುರ ತಾಲೂಕಿನ ಮೊದಲ ಮತ್ತು ಏಕೈಕ ಪದವಿಪೂರ್ವ ಕಾಲೇಜು ಎಂ.ಜಿ.ಸಿ. ಪಿ.ಯು.ಕಾಲೇಜಿಗೆ 50 ವರ್ಷಗಳು ತುಂಬಿದ ಸಂಭ್ರಮ. 1969 ರಲ್ಲಿ ಗಣೇಶ್ ಹೆಗಡೆಯವರ ದೂರದರ್ಶಿತ್ವ, ಶಿಕ್ಷಣ ಪ್ರೀತಿಯ ಭಾಗವಾಗಿ ಪ್ರಾರಂಭವಾದ ಈ ಕಾಲೇಜಿಗೆ 50 ವರ್ಷ ತುಂಬಿರುವುದರಿಂದ ಈ ವರ್ಷ ಪೂರ್ತಿ ಸುವರ್ಣ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವ
ಕಳೆದ ವರ್ಷ ಸುವರ್ಣ ಮಹೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನಾನಾ ಸ್ಫರ್ಧೆಗಳನ್ನು ಏರ್ಪಡಿಸಿದ್ದ ಎಂ.ಜಿ.ಸಿ. ಮಹಾವಿದ್ಯಾಲಯ ಜ.5 ರ ರವಿವಾರ ಮಹಾವಿದ್ಯಾಲಯದ ನವೀಕೃತ ಕಟ್ಟಡದ ಉದ್ಘಾಟನೆ ನೆರವೇರಿಸಲಿದೆ. ಈ ಬಗ್ಗೆ ಇಂದು ಕಾಲೇಜಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಪ್ರಸಾರಕ ಸಮೀತಿಯ ಅಧ್ಯಕ್ಷ ವಿನಾಯಕ ರಾವ್ ಹೆಗಡೆ ಈ ಬಗ್ಗೆ ವಿವರಣೆ ನೀಡಿ ಜಿಲ್ಲೆಯ ಮೊದಲ ಪದವಿಧರ ನಮ್ಮ ಕುಟುಂಬದವರೇ ಆಗಿದ್ದರೂ ತಮಗೆ ವಿದ್ಯೆ ಕಲಿಯುವ ಅನುಕೂಲದಿಂದ ವಂಚಿತರಾಗಿದ್ದ ದೊಡ್ಮನೆ ಗಣೇಶ್ ಹೆಗಡೆಯವರು 1969 ರಲ್ಲಿ ಎಂ.ಜಿ.ಸಿ. ಪದವಿಪೂರ್ವ ಕಾಲೇಜು ಪ್ರಾರಂಭಿಸುವ ಮೂಲಕ ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಜೀವಕೊಟ್ಟರು ಎಂದರು.
2001 ರಲ್ಲಿ ಪದವಿ ಕಾಲೇಜುಗಳಿಂದ ಬೇರ್ಪಟ್ಟ ಪದವಿಪೂರ್ವ ಕಾಲೇಜುಗಳು ಸಂಕಷ್ಟ ಎದುರಿಸತೊಡಗಿದವು.ಇಂಥ ಸಂಕಷ್ಟದಲ್ಲಿ ಈ ಕಾಲೇಜನ್ನೂ ಸೇವಾ ಮನೋಭಾವದಿಂದ ನಡೆಸುತ್ತಿರುವುದಾಗಿ ವಿವರಿಸಿದರು.

  • ಕಡಿಮೆ ವೆಚ್ಚದಲ್ಲಿ ಉತ್ಕøಷ್ಟ ಶಿಕ್ಷಣ ನೀಡುವುದೇ ಈ ಕಾಲೇಜಿನ ವೈಶಿಷ್ಟ್ಯ
  • ಡಾ.ಶಶಿಭೂಷಣ ಹೆಗಡೆ.
  • ತಾಲೂಕಿನ ವಿದ್ಯಾರ್ಥಿಗಳು ಹೊರ ಜಿಲ್ಲೆಗಳಿಗೆ ಹೋಗಿ ಅಲ್ಲಿ ರ್ಯಾಂಕ್‍ಗಳಿಸಿ ಪರ ಜಿಲ್ಲೆಗೆ ಹೆಸರು ತರುತ್ತಾರೆ.ನಮ್ಮ ವಿದ್ಯಾರ್ಥಿಗಳು ಇಲ್ಲಿಯ ಅನುಕೂಲ, ಅವಕಾಶ ಪಡೆದು ತಾಲೂಕು, ಜಿಲ್ಲೆಗೆ ಹೆಸರು ತರುವ ಪ್ರಯತ್ನ ಮಾಡಬೇಕು
  • ಸುರೇಶ್ ನೀರಲಗಿ ಪ್ರಾಚಾರ್ಯರು. ನಿಲ್ಕುಂದದ ಭೀಮನಗುಡ್ಡ ಈಗ ನೋಡಬಹುದಾದಪ್ರೇಕ್ಷಣೀಯ ಸ್ಥಳ
    ಉತ್ತರ ಕನ್ನಡ ಜಿಲ್ಲೆ ಮತ್ತು ಸಿದ್ದಾಪುರ ತಾಲೂಕಿನಲ್ಲಿ ನೋಡಿಮುಗಿಸದ ಪ್ರವಾಸಿ ಆಕರ್ಷಣೆಗಳಿವೆ.
    ಅಂಥ ಪ್ರವಾಸಿ ಆಕರ್ಷಣೆಯ ಪ್ರೇಕ್ಷಣೀಯ ಸ್ಥಳಗಳಲ್ಲಿ ಹೆಗ್ಗರಣೆ, ನಿಲ್ಕುಂದದ ನಡುವಿನ ಭೀಮನಗುಡ್ಡ ಒಂದು.
    ಮಳೆಗಾಲದಲ್ಲಿ ಮಂಜುಹೊದ್ದು ಮಲಗುವ ಅಘನಾಶಿನಿಯ ತುತ್ತ ತುದಿಯ ಈ ಭೀಮನಗುಡ್ಡದ ಎತ್ತರ ಕರಾವಳಿಯಿಂದ ಬರೋಬ್ಬರಿ 636 ಮೀಟರ್! ಸಿದ್ಧಾಪುರ ತಾಲೂಕು ಕೇಂದ್ರದಿಂದ 40 ಕಿ.ಮೀ, ಶಿರಸಿಯಿಂದ 30 ಕಿ.ಮೀ ದೂರದ ಈ ಪ್ರದೇಶದ ಇನ್ನೊಂದು ಮಗ್ಗುಲಿಗೆ ವಿಶ್ವವಿಖ್ಯಾತ ಉಂಚಳ್ಳಿ ಜಲಪಾತ ಸೇರಿದಂತೆ 3-4 ಜಲಪಾತಗಳಿವೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *