ಚುನಾವಣೆ ಮುಗಿದು ಹೋದ ಮೇಲೆ,ಮಳೆ ನಿಂತು ಹೋದ ಮೇಲೆ ಬದಲಾಗದ ಹಳೆ ಲೀಲೆ

ಸಮಾಜಮುಖಿ ವಿಷನ್ 2020-01 ಚುನಾವಣೆ ಮುಗಿದು ಹೋದ ಮೇಲೆ,ಮಳೆ ನಿಂತು ಹೋದ ಮೇಲೆ ಬದಲಾಗದ ಹಳೆ ಲೀಲೆ ಉತ್ತರಕನ್ನಡ ಜಿಲ್ಲೆ ವಿಶಿಷ್ಟ ಪ್ರಕೃತಿ ವೈಶಿಷ್ಟ್ಯತೆಯ ಸುಂದರ ಜಿಲ್ಲೆ, ಈ ಜಿಲ್ಲೆಯ ನದಿಗಳು, ಕಾಡು, ಜಲಪಾತ,ಬುಡಕಟ್ಟು ಜನಜೀವನ,ಪಾಕೃತಿಕ ವಾಣಿಜ್ಯ ಉತ್ಫನ್ನಗಳು ಈ ಜಿಲ್ಲೆಗೆ ವಿಭಿನ್ನ ಅಸ್ಮಿತೆಯನ್ನು ಕೊಟ್ಟಿವೆ. ಇಂಥ ವೈಶಿಷ್ಟ್ಯಪೂರ್ಣ ಜಿಲ್ಲೆಯಲ್ಲಿ ದಿನಕರ ದೇಸಾಯಿಯವರ ಕಾಲದಿಂದ ಅರಣ್ಯ ಅತಿಕ್ರಮಣದಾರರ ಹೋರಾಟಗಳು ನಡೆದಿವೆ. ಅರಣ್ಯಭೂಮಿ ಸಾಗುವಳಿದಾರರು, ಪಾರಂಪಾರಿಕ ಅರಣ್ಯವಾಸಿಗಳು ಎಂದು ಗುರುತಿಸಬಹುದಾದ ಅನೇಕ ಮೂಲನಿವಾಸಿಗಳು ಇಲ್ಲಿದ್ದಾರೆ. ಈ ಜಿಲ್ಲೆಗೆ ವಲಸೆ … Continue reading ಚುನಾವಣೆ ಮುಗಿದು ಹೋದ ಮೇಲೆ,ಮಳೆ ನಿಂತು ಹೋದ ಮೇಲೆ ಬದಲಾಗದ ಹಳೆ ಲೀಲೆ