

ಪ್ರತಿವರ್ಷ ಹೊಸವರ್ಷದ ಮೊದಲವಾರ ನಡೆಯುವ ಇಲ್ಲಿಯ ಸರ್ಕಾರಿ ಜಾತ್ರೆ ಬೀರಗುಂಡಿ ಭೂತಪ್ಪನ ಜಾತ್ರೆ ವಿಜೃಂಬಣೆಯಿಂದ ನಡೆಯಿತು.
ಪೊಲೀಸ್ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಗಳು ಫಲ-ತಾಂಬೂಲಗಳೊಂದಿಗೆ ಬೀರಗುಂಡಿ ಭೂತಪ್ಪನಿಗೆ ಪೂಜೆ ಸಲ್ಲಿಸಿದರು. ಸರ್ಕಾರಿ ಅಧಿಕಾರಿಗಳು, ಇತರರಸಂಘಟನೆಯಲ್ಲಿ ನಡೆಯುವ ಈ ವಾರ್ಷಿಕ ಜಾತ್ರೆಗೆ ಈ ವರ್ಷ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರೊಂದಿಗೆ ರಾಜಕೀಯ ಧುರೀಣರು,ಹಿರಿಯ ಅಧಿಕಾರಿಗಳು ಆಗಮಿಸಿದ್ದರು.
ಹಿಂದೆ ಈ ಭೂತಪ್ಪ (ಕಟ್ಟೆ) ಈಗಿನ ಪೊಲೀಸ್ ಠಾಣೆ ಮತ್ತು ಕಂದಾಯ ಇಲಾಖೆಯ ಕಟ್ಟಡ, ಕಛೇರಿಗಳ ಬಳಿ ಇತ್ತು ಈಗ ಸ್ಥಳಾಂತರಗೊಂಡ ಈ ಭೂತಪ್ಪನಿಗೆ ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಪೂಜೆ ಸಲ್ಲಿಸುವುದು ರೂಢಿ. ಪೂಜೆ,ಜಾತ್ರೆ, ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರೊಂದಿಗೆ ಸ್ಥಳಿಯರೂ ಪಾಲ್ಗೊಳ್ಳುವುದು ವಿಶೇಶ.

ನರಮುಂಡಿಗೆಚಂದ್ರುಗೆ ಸನ್ಮಾನ,ರಾಮಾಂಜನೇಯ ಕಲಾಬಳಗದ ಕೆಲಸಕ್ಕೆ ಶ್ಲಾಘನೆ
ಶಿಲ್ಫಕಲೆ,ಲಲಿತಕಲೆಯಂಥ ಕಲಾ ಪ್ರಕಾರಗಳನ್ನು ಗೌರವಿಸಿ,ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಈ ಕಲೆಗಳನ್ನು ಉಳಿಸಿ,ಬೆಳಸಿಕೊಂಡು ಹೋಗಲು ಅನುಕೂಲವಾಗುತ್ತದೆ ಎಂದು ಶಿಲ್ಫಿ,ಶಿಲ್ಫಕಲಾ ಅಕಾಡೆಮಿ ಸದಸ್ಯ ಚಂದ್ರಶೇಖರ್ ನಾಯ್ಕ ನರಮುಂಡಿಗೆ ಹೇಳಿದ್ದಾರೆ.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
