ಯೋಗ್ಯಚಿಕಿತ್ಸೆ,ಉತ್ತಮ ಸೇವೆ,ಉತೃಷ್ಟ ತಾಂತ್ರಿಕತೆಗಳಿಂದ ಗಮನ ಸೆಳೆಯುತ್ತಿರುವ ಲೇನಸ್‍ಆಸ್ಫತ್ರೆ

ಮಲೆನಾಡಿನ ನುರಿತ ವೈದ್ಯರು,ಉತ್ಕøಷ್ಟ ತಾಂತ್ರಿಕತೆ, ಉತ್ತರದಾಯಿಯಾದ ಚಿಕಿತ್ಸೆ ಸೇರಿದಂತೆ ಹಲವು ವೈಶಿಷ್ಟ್ಯಗಳಿಂದ ಬೆಂಗಳೂರು ಜೇ.ಪಿ.ನಗರದ ಲೆನಸ್ ಆಸ್ಫತ್ರೆ ಗಮನ ಸೆಳೆಯುತ್ತಿದೆ.
ಈ ಆಸ್ಫತ್ರೆಯ ತಜ್ಞ ವೈದ್ಯರು,ಮುಖ್ಯಸ್ಥರು ಆಗಿರುವ ಸಾಗರದ ಡಾ.ಟಿ.ಎಮ್.ಸತೀಶ್ ಶ್ರೇಷ್ಠ ಶಸ್ತ್ರ ಚಿಕಿತ್ಸಕರೆಂದು ಪ್ರಸಿದ್ಧರಾಗಿದ್ದು ಮಲೆನಾಡು ಮತ್ತು ರಾಜ್ಯದ ಜನರ ಪಾಲಿಗೆ ವೈದ್ಯ ನಾರಾಯಣ ರೆನಿಸಿಕೊಂಡಿದ್ದಾರೆ.
ಬೆಂಗಳೂರು ಜೆ.ಪಿ. ನಗರ ರಾಗಿಗುಡ್ಡ ರಸ್ತೆಯ ಈ ಲೆನಸ್ ಆಸ್ಫತ್ರೆ ಸಕಲ ವ್ಯವಸ್ಥೆ,ಉತ್ತಮ ಸೇವೆ ಹೊಂದಿರುವುದರಿಂದ ಮಲೆನಾಡಿನ ಜನತೆ ಈ ಆಸ್ಫತ್ರೆಗೆ ಧಾವಿಸುತಿದ್ದು ಬೆಂಗಳೂರಿನಲ್ಲಿ ನೆಲೆಸಿರುವ ಮಲೆನಾಡಿಗರ ಸೇವೆ-ಕೌಟಿಂಬಿಕ ವಾತಾವರಣ ರೋಗಿಗಳಿಗೆ ಆತ್ಮವಿಶ್ವಾಸ ತುಂಬುತಿದ್ದು ಈ ಭಾಗದ ಜನರು ಸಕಲ ವ್ಯವಸ್ಥೆ, ಪಕ್ಕಾ ಚಿಕಿತ್ಸೆಯ ಈ ಆಸ್ಫತ್ರೆ ಮತ್ತು ತಜ್ಞವೈದ್ಯರ ನೆರವು ಪಡೆಯಬೇಕೆಂದು ಡಾ.ಟಿ.ಎಂ. ಸತೀಶ್ ಅಭಿಮಾನಿಗಳು ಮಲೆನಾಡ ಜನತೆಗೆ ಮನವಿ ಮಾಡಿದ್ದಾರೆ.
ಕಠಿಣ ಶಸ್ತ್ರ ಚಿಕಿತ್ಸೆಗಳು, ಮನೆಯ ಉಪಚಾರ, ಸರಳ & ಸುಲಭ ಚಿಕಿತ್ಸೆಗಳಿಗಾಗಿ ಈ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಿದ್ದಾರೆ.
ಪೊ-080-26598888,ಮೊ-9353216048
(ಸದ್ಯದಲ್ಲೇ ಡಾ.ಸತೀಶ್ ದೂರವಾಣಿ,ಅಂತರ್ಜಾಲ ಕರೆಗಳ ಮೂಲಕ ಕರಾವಳಿ-ಮಲೆನಾಡಿನ ಜನರ ಆರೋಗ್ಯ,ಚಿಕಿತ್ಸೆ ಬಗ್ಗೆ ಆಪ್ತಸಮಾಲೋಚನೆ ಮೂಲಕ ಸಲಹೆ-ಸಹಕಾರ ನೀಡಲಿದ್ದಾರೆ. ನಿರೀಕ್ಷಿಸಿ…..)

ನಾಳೆ,ನಾಡಿದ್ದು ಟಿ.ಎಂ.ಎಸ್.ಅಮೃತಮಹೋತ್ಸವ ಗಣ್ಯಾತಿಗಣ್ಯರ ಸಮಾಗಮ
ಸಂಸ್ಥೆಯ ಸಂಕಷ್ಟದ ಸಮಯದಲ್ಲಿ ಅಂದಿನ ಸಹಕಾರ ಸಚಿವ ಕೆ.ಎಚ್.ಪಾಟೀಲ್ ಟಿ.ಎಂ.ಎಸ್. ಗೆ ಜೀವದಾನ ನೀಡಿದ್ದಾರೆ. ಅಂಥ ಮಹನೀಯರು, ತಾಲೂಕಿನ ಅಡಿಕೆ ಬೆಳೆಗಾರರ ಸಹಕಾರ, ಶ್ರಮದಿಂದ ಸಂಸ್ಥೆ ಯಶಸ್ವಿಯಾಗಿ 75 ವರ್ಷ ಪೂರೈಸಿದೆ. 1 ಕೋಟಿ ವೆಚ್ಚದ ಸಂಸ್ಥೆಯ ಕಟ್ಟಡ ನವೀಕರಣದೊಂದಿಗೆ ವಿದಾಯಕ ಕಾರ್ಯಕ್ರಮಗಳ ಮೂಲಕ 2 ದಿನ ಅಮೃತಮಹೋತ್ಸವ ಆಚರಿಸುತಿದ್ದೇವೆ.
-ಆರ್.ಎಂ.ಹೆಗಡೆ, ಬಾಳೇಸರ
ಸಿದ್ಧಾಪುರ ತಾಲೂಕಿನ ರೈತರ ಅಭಿಮಾನದ ಸಂಸ್ಥೆ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘದ 75 ನೇ ವರ್ಷದ ಅಮೃತಮಹೋತ್ಸವದ ಅಂಗವಾಗಿ ಜ.11,12 ರಂದು ವಿಶಿಷ್ಟ ಕಾರ್ಯಕ್ರಮಗಳು ನಡೆಯಲಿವೆ.
11 ರ ಶನಿವಾರ ಅಮೃತಮಹೋತ್ಸವದ ಅಂಗವಾಗಿ ವಿಚಾರ ಸಂಕಿರಣ ನಡೆಯಲಿದ್ದು ರವಿ ಹೆಗಡೆ ಹೂವಿನಮನೆ, ಡಾ.ಶಶಿಭೂಷಣ ಹೆಗಡೆ ದೊಡ್ಮನೆ, ಎ.ಆರ್. ಹೆಗಡೆ ಹೂಡ್ಲಮನೆ, ಎಸ್.ಜಿ.ಹೆಗಡೆ,ಜಿ.ಕೆ.ರಾಮಪ್ಪ ಉಪನ್ಯಾಸ ನೀಡಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ವಕೀಲ ಜಯಕುಮಾರ ಎಸ್. ಪಾಟೀಲ್ ಕೋಲಶಿರ್ಸಿ ವಹಿಸಲಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *