ತಡರಾತ್ರಿ ಶಿರಸಿ ರಸ್ತೆಯಲ್ಲಿ ವಾಹನ ಬೆನ್ನಟ್ಟುವ ಪಾಪಿಗಳು ಖಾರ ಎರಚಿ ದರೋಡೆ ಮಾಡುವವರೆ?

ಮೊದಲಘಟನೆ-
ಅದು ಒಂದುದಿನದ ಚಳಿಯ ಮುಸ್ಸಂಜೆ ಸಿದ್ಧಾಪುರದ ಕಛೇರಿಯ ಕೆಲಸ ಮುಗಿಸಿ ತೆರಳಿದ ಯುವಜೋಡಿಯೊಂದು ಕಾನಸೂರ ವರೆಗೆ ಬೈಕ್‍ರೈಡ್ ಹೋಗಿ, ಕಾನಸೂರಿನಲ್ಲಿ ಗೋಬಿ, ಪಾವಭಜಿ ತಿಂದು ಹೊರಡುವ ಹೊತ್ತಿಗೆ ಸಂಜೆಯ 8 ಗಂಟೆಯ ಸಮಯ ಕಾನಸೂರು ಅರಣ್ಯ ಇಲಾಖೆ ನರ್ಸರಿಯಿಂದ ಈ ಜೋಡಿಯ ದ್ವಿಚಕ್ರ ವಾಹನವನ್ನು ಹಿಂಬಾಲಿಸಿದ ವ್ಯಕ್ತಿ ಬೈಕ್ ಚಲಾಯಿಸುತಿದ್ದ ಯುವಕನಿಗೆ ನಿರ್ಜನ ಪ್ರದೇಶದಲ್ಲಿ ಕಣ್ಣಗೆ ಖಾರ ಎರಚಿ ನಿಲ್ಲಿಸುವ ಪ್ರಯತ್ನ ಮಾಡಿದ್ದಾನೆ, ಆದರೆ ಹೆದರಿದ ಯುವಕ (ಅವಿವಾಹಿತ ಜೋಡಿ) ಗೆಳತಿಯ ಮಾರ್ಗದರ್ಶನದಂತೆ ಬೈಕ್ ಚಲಾಯಿಸಿ ಪಾರಾಗಿದ್ದಾನೆ. ಈ ಘಟನೆ ನಡೆದು ಪೊಲೀಸರ ತನಿಖೆಯಾಗಿ ಸ್ಫಷ್ಟ ವಿಚಾರ ತಿಳಿಯದೆ ಹಳೆ ವಿವಾದ ಅಥವಾ ಕೌಟುಂಬಿಕ ಕಲಹದ ಕಾರಣಕ್ಕೆ ಇದಾಗಿರಬಹುದೆಂದು ಪೊಲೀಸರು ಈ ಪ್ರಕರಣ ಕೈ ಬಿಟ್ಟಿದ್ದಾರೆ.
ಘಟನೆ-02-
ಒಂದು ನಿರ್ಜನ ರಾತ್ರಿಯ 2 ಗಂಟೆಯ ಸಮಯ ಗೋವಾ ಪ್ರವಾಸಕ್ಕೆ ತೆರಳಿದ್ದ ಎರಡು ಕುಟುಂಬಗಳ ಒಂದು ಕಾರು ಶಿರಸಿಗೆ ಬರುವ ವೇಳೆಗೆ ಮುಂಜಾನೆ 2 ಗಂಟೆ ಸಮೀಪಿಸಿದೆ.
ಶಿರಸಿ ನೀಲೇಕಣಿಯಿಂದ ಈ ಹೊರಜಿಲ್ಲೆಯ ನೋಂದಣಿ ಸಂಖ್ಯೆ ಇದ್ದ ಕಾರನ್ನು ಒಂದು ಬೈಕ್ ಫಾಲೋ ಮಾಡಿದೆ. ಹಿಂದಿನ ಘಟನೆಯ ಅರಿವಿದ್ದ ಈ ಕಾರಿನ ಜನ ವೇಗವಾಗಿ ಸಿದ್ಧಾಪುರ ಕಡೆ ಬರುತಿದ್ದಂತೆ 15-16 ಕಿ.ಮೀ. ಗೂ ಹೆಚ್ಚು ಫಾಲೋ ಮಾಡಿ ನಂತರ ಮನೆಗಳಿರುವ ಪ್ರದೇಶದ ಸಮೀಪ ಹಿಂದೆ ಸರಿದ ಬೈಕ್ ಸವಾರ ನಂತರ ಕಂಡಿಲ್ಲ.
ಈ ಘಟನೆಯ ಬಗ್ಗೆಯೂ ಪೊಲೀಸರಿಗೆ ತಿಳಿಸಲಾಗಿದೆ ಎನ್ನುತ್ತಾರೆ ಭಾದಿತರು ಈ ಎರಡೂ ಘಟನೆಗಳ ಸಾರಾಂಶವೆಂದರೆ…… ಶಿರಸಿ-ಸಿದ್ಧಾಪುರ ಮಾರ್ಗದಲ್ಲಿ ರಾತ್ರಿ ವೇಳೆ ವಾಹನ ಸವಾರರನ್ನು ಬೆನ್ನಟ್ಟುವ ಮುಸುಕುಧಾರಿ ದ್ವಿಚಕ್ರವಾಹನ ಸವಾರರು ಏನೋ ಸಂಚು ನಡೆಸುತ್ತಿರುವುದಂತೂ ಖಾತ್ರಿ.
ಜಿಲ್ಲಾ ಕೇಂದ್ರ ಕಾರವಾರಕ್ಕೆ ತೆರಳಿದವರು, ಗೋವಾಕ್ಕೆ ತೆರಳಿ ತಡರಾತ್ರಿ ಮರಳುವ ಸಿದ್ದಾಪುರ, ಸಾಗರ ಸೇರಿದ ಅನೇಕ ಪ್ರವಾಸಿಗಳು ಹೀಗೆ ಈ ಮಾರ್ಗದಲ್ಲಿ ರಾತ್ರಿ ವೇಳೆ ಖಾಸಗಿ ಲಘುವಾಹನಗಳಲ್ಲಿ ಹೋಗುವವರು ತಡರಾತ್ರಿ ಮುಸುಕುಧಾರಿ ಬೈಕ್ ಸವಾರರಿಗೆ ಎದುರಾಗುತ್ತಿರುವ ಸಂಗತಿ ಸಿದ್ದಾಪುರದಲ್ಲಿ ಚರ್ಚೆಯಾಗಿ ಪೊಲೀಸ್ ಠಾಣೆ ತಲುಪಿದೆ. ಪೊಲೀಸರು ಈ ಘಟನೆಗಳ ಆಧಾರದಲ್ಲಿ ಗಸ್ತು ಪ್ರಾರಂಭಿಸಿದ್ದಾರೆ ಎನ್ನುವ ಸುದ್ದಿಯಿದೆ.
ಶಾಂತ ಜಿಲ್ಲೆ, ಸುಸಂಸ್ಕøತರ ತಾಲೂಕುಗಳೆಂಬ ಹೆಗ್ಗಳಿಕೆ ಇರುವ ಶಿರಸಿ-ಸಿದ್ಧಾಪುರ ರಸ್ತೆಗಳಲ್ಲಿ ಇಂಥ ಘಟನೆಗಳಾಗಿರುವುದು ಪೊಲೀಸರನ್ನು ಎಚ್ಚರಿಸಿದಂತಾಗಿದೆ.
ತಡರಾತ್ರಿ ವಾಹನ ಸವಾರಿ ಮಾಡುವವರು, ಅಪರಾಧ ನಿಯಂತ್ರಿಸಬೇಕಾದ ಸ್ಥಳಿಯ ಪೊಲೀಸರು ಈಗ ಈ ಘಟನೆಗಳಿಂದಾಗಿ ಹುಲಿ ಸವಾರಿ ಮಾಡುವಂತಾಗಿರುವ ಅನುಭವಕ್ಕೆ ತುತ್ತಾಗುತ್ತಿರುವುದು ಈ ವಾರದ ಹೊಚ್ಚ ಹೊಸ ಸುದ್ದಿಯಂತೂ ಅಲ್ಲ.!

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *