ಮಂಗನಖಾಯಿಲೆ ನಿಯಂತ್ರಣಕ್ಕೆ ಸಕಲವೂ ಸಿದ್ಧ ಸರ್ವ ಸನ್ನದ್ಧ

  • ವಿಶೇಶಚೇತನರಿಗೆ ತಾಲೂಕಾ ಆಸ್ಫತ್ರೆಯಲ್ಲಿಯೇ ಪ್ರಮಾಣಪತ್ರ ನೀಡಿಕೆ.
    ಪ್ರತಿಮಂಗಳವಾರ ವಿಶೇಶಚೇತನರ ಪ್ರಮಾಣಪತ್ರ,ಚಿಕಿತ್ಸೆಗೆ ದಿನ ನಿಗದಿ
  • 2019 ರ ಆಗಸ್ಟ್ ನಿಂದಲೇ ಮಂಗನಕಾಯಿಲೆ ನಿರೋಧಕ ಲಸಿಕೆ ನೀಡಿಕೆ ಪ್ರಾರಂಭ,84 ಸಾವಿರ ಡೋಜ್ ಗುರಿ,58706 ಜನರಿಗೆ ಲಸಿಕೆ ನೀಡಲು ಯೋಜನೆ, ಈಗಾಗಲೇ 11 ಸಾವಿರ ಜನರಿಗೆ ನೀಡಿಕೆ.
  • ಜನ,ಜಾನುವಾರುಗಳ ರಕ್ಷಣೆಗೆ ಹೈಪರ್ಮೆಟ್ರಿನ್ ಔಷಧಿ ಬಳಕೆ.
    *ಫೆಬ್ರವರಿ ಅಂತ್ಯದ ಒಳಗೆ ಲಸಿಕೆ ನೀಡಿಕೆ ಸಮಯಮಿತಿ.
  • ಮಂಗನಕಾಯಿಲೆಯ ಸಂಪೂರ್ಣ ಚಿಕಿತ್ಸೆಗೆ ವ್ಯವಸ್ಥೆ, ಮೂರು ತುರ್ತು ವಾಹನ ವ್ಯವಸ್ಥೆ.
    *ಅರಣ್ಯ ಪ್ರವೇಶಕ್ಕೆ ಆರೋಗ್ಯಇಲಾಖೆಯ ಗುರುತಿನ ಚೀಟಿ ಕಡ್ಡಾಯ.
  • ರಕ್ತ ಪರೀಕ್ಷಾ ವರದಿ 48 ಗಂಟೆಗಳೊಳಗೆ ಲಭ್ಯ.
  • ಮಂಗನ ಕಾಯಿಲೆಗೆ ಖಾಸಗಿ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆದರೂ ಸರ್ಕಾರದಿಂದ ವೆಚ್ಚಭರಣ
  • ಜಿಲ್ಲೆಯ266 ಶಾಲೆಗಳಲ್ಲಿ ನೋಡೆಲ್ ಟೀಚರ್ ನೇಮಕ.
  • ಜಿ.ಪಂ.ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಕೆಲಸ.
  • ತಾಲೂಕು ಆಸ್ಫತ್ರೆಯ ಹೊರ ರೋಗಿ ಪ್ರವೇಶ ಚೀಟಿ ಶುಲ್ಕ 15 ರಿಂದ 10 ರೂ ಗಳಿಗೆ ಇಳಿಕೆ.
  • ಕಾಡುಪ್ರವೇಶಿಸುವವರಿಗೆ ಸೈಪರ್‍ಮೆಟ್ರಿನ್ ಜೊತೆ ಸಂಪೂರ್ಣ ಬಟ್ಟೆ ಧರಿಸಲು ಸೂಚನೆ, ಕಾಡಿಗೆ ಹೋಗಿ ಬರುವ ಜಾನುವಾರುಗಳು,ಕೊಟ್ಟಿಗೆಗೆ ಸೈಪರ್ ಮೆಟ್ರಿನ್ ನಿಂದ ನಿತ್ಯ ಸ್ನಾನದ ಸಲಹೆ.
  • ತಾಲೂಕಾ ಆಸ್ಫತ್ರೆ ವೈದ್ಯಾಧಿಕಾರಿ ಡಾ.ಶ್ರೀನಿವಾಸ್ ರಿಂದ ಆಸ್ಫತ್ರೆ ಸುಧಾರಣೆಗೆ ಬೇಡಿಕೆಗಳ ಬೃಹತ್ ಪಟ್ಟಿ ಸಲ್ಲಿಕೆ.
    ಮಂಗನ ಕಾಯಿಲೆ ಮುನ್ನೆಚ್ಚರಿಕೆ ಮತ್ತು ರೋಗಿಗಳ ಉಪಚಾರಕ್ಕೆ ಸರ್ವಸಿದ್ಧತೆಗಳಾಗಿದ್ದು ಸಿದ್ಧಾಪುರ ಮತ್ತು ಉತ್ತರ ಕನ್ನಡದ ಜನತೆ ಈ ಬಗ್ಗೆ ಆತಂಕಕ್ಕೊಳಗಾಗುವ ಅನಿವಾರ್ಯತೆ ಇಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿದ್ದಾರೆ.
    ಇಲ್ಲಿಯ ಸರ್ಕಾರಿ ಆಸ್ಫತೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಕಳೆದ ವರ್ಷ ಅನಿರೀಕ್ಷಿತವಾಗಿ ಬಂದ ಮಂಗನಕಾಯಿಲೆ ಸಾವು-ನೋವುಗಳನ್ನು ಉಂಟುಮಾಡಿ ಜನರು ಭಯಭೀತರಾಗುವಂಥ ಸ್ಥಿತಿ ಉದ್ಭವಿಸಿತ್ತು. ಈ ವóರ್ಷ ಕಳೆದ ವರ್ಷದಂತೆ ಆಗಬಾರದೆಂಬ ಮುನ್ನೆಚ್ಚರಿಕೆಯಿಂದ ಸಕಲ ಸಿದ್ಧತೆ ಮಾಡಿಕೊಂಡಿದ್ದು ಮಂಗನಕಾಯಿಲೆ ನಿರೋಧ ಮತ್ತು ನಿಯಂತ್ರಣಕ್ಕೆ ಅವಶ್ಯವಾದ ಎಲ್ಲಾ ಅನುಕೂಲ, ಸಂಪನ್ಮೂಲಗಳನ್ನು ಕ್ರೋಢೀಕರಿಸಲಾಗಿದೆ ಎಂದರು.
    ಇಲ್ಲಿಯವರೆಗೆ ತಾಲೂಕಿನಲ್ಲಿ 19 ಮಂಗಗಳು ಸಾವನ್ನಪ್ಪಿದ್ದು ಮಂಗನಕಾಯಿಲೆ ನಿರೋಧಕ್ಕಾಗಿ ಹನ್ನೊಂದುಸಾವಿರ ಜನರಿಗೆ ಲಸಿಕೆ ನೀಡಲಾಗಿದೆ ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *