ಕಾರವಾರ ಶಾಸಕಿಯ ಆಪ್ತರ ವಿರುದ್ಧ ಸೂಕ್ತ ಕ್ರಮಕ್ಕೆ ಕ.ರಾ.ಸ. ಯ ಮನವಿ

ಕಾರವಾರ ಶಾಸಕಿಯ ಆಪ್ತರಾದ ವಿಜಯ ನಾಯಕ್ ಎನ್ನುವವರು ಬೆಂಗಳೂರಿನ ಗುತ್ತಿಗೆದಾರರೊಬ್ಬರಿಂದ ಮುಖ್ಯಮಂತ್ರಿಗಳ ಕಚೇರಿಯ ಕಡತ ವಿಲೇವಾರಿಗೆ ಲಕ್ಷಾಂತರ ಹಣ ಪಡೆದಿದ್ದು ಅದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಜರುಗಿಸಲು
ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದೆ. ಈ ಬಗ್ಗೆ ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧ್ಯಕ್ಷ ನಾಗರಾಜ್ ನಾಯ್ಕ ಮನವಿ ನೀಡಿದ್ದು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು ಕಾರವಾರದ ಬಿ.ಜೆ.ಪಿ. ಕಾರ್ಯಕರ್ತರೂ,ಶಾಸಕಿಯವರ ಆಪ್ತರೂ ಎನ್ನಲಾದ ವಿಜಯ ನಾಯ್ಕ ಬಿ.ಬಿ.ಎಂ.ಪಿ.ಗುತ್ತಿಗೆದಾರ ಸಿದ್ಧೇಶ್ವರರ 80 ಕೋಟಿ ಬಿಲ್ ಕಡತದ ವಿಲೇವಾರಿಗೆ ಲಕ್ಷಾಂತರ ಹಣ ಪಡೆದಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ.ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ.ಯ ಹೊಸ ಸರ್ಕಾರದಲ್ಲಿ ಪ್ರತಿ ಕಡತಕ್ಕೂ ಲಂಚನೀಡಬೇಕಾದ ದುಸ್ಥಿತಿಯನ್ನು ಈ ಪ್ರಕರಣ ಬಹಿರಂಗಪಡಿಸಿದೆ ಎಂದು ಆರೋಪಿಸಿದ್ದಾರೆ.

ಮಂಗನಖಾಯಿಲೆ ನಿಯಂತ್ರಣಕ್ಕೆ ಸಕಲವೂ ಸಿದ್ಧ ಸರ್ವ ಸನ್ನದ್ಧ

  • ವಿಶೇಶಚೇತನರಿಗೆ ತಾಲೂಕಾ ಆಸ್ಫತ್ರೆಯಲ್ಲಿಯೇ ಪ್ರಮಾಣಪತ್ರ ನೀಡಿಕೆ.
    ಪ್ರತಿಮಂಗಳವಾರ ವಿಶೇಶಚೇತನರ ಪ್ರಮಾಣಪತ್ರ,ಚಿಕಿತ್ಸೆಗೆ ದಿನ ನಿಗದಿ
  • 2019 ರ ಆಗಸ್ಟ್ ನಿಂದಲೇ ಮಂಗನಕಾಯಿಲೆ ನಿರೋಧಕ ಲಸಿಕೆ ನೀಡಿಕೆ ಪ್ರಾರಂಭ,84 ಸಾವಿರ ಡೋಜ್ ಗುರಿ,58706 ಜನರಿಗೆ ಲಸಿಕೆ ನೀಡಲು ಯೋಜನೆ, ಈಗಾಗಲೇ 11 ಸಾವಿರ ಜನರಿಗೆ ನೀಡಿಕೆ.
  • ಜನ,ಜಾನುವಾರುಗಳ ರಕ್ಷಣೆಗೆ ಹೈಪರ್ಮೆಟ್ರಿನ್ ಔಷಧಿ ಬಳಕೆ.
    *ಫೆಬ್ರವರಿ ಅಂತ್ಯದ ಒಳಗೆ ಲಸಿಕೆ ನೀಡಿಕೆ ಸಮಯಮಿತಿ.
  • ಮಂಗನಕಾಯಿಲೆಯ ಸಂಪೂರ್ಣ ಚಿಕಿತ್ಸೆಗೆ ವ್ಯವಸ್ಥೆ, ಮೂರು ತುರ್ತು ವಾಹನ ವ್ಯವಸ್ಥೆ.
    *ಅರಣ್ಯ ಪ್ರವೇಶಕ್ಕೆ ಆರೋಗ್ಯಇಲಾಖೆಯ ಗುರುತಿನ ಚೀಟಿ ಕಡ್ಡಾಯ.
  • ರಕ್ತ ಪರೀಕ್ಷಾ ವರದಿ 48 ಗಂಟೆಗಳೊಳಗೆ ಲಭ್ಯ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *