ಕಾರವಾರ ಶಾಸಕಿಯ ಆಪ್ತರ ವಿರುದ್ಧ ಸೂಕ್ತ ಕ್ರಮಕ್ಕೆ ಕ.ರಾ.ಸ. ಯ ಮನವಿ

ಕಾರವಾರ ಶಾಸಕಿಯ ಆಪ್ತರಾದ ವಿಜಯ ನಾಯಕ್ ಎನ್ನುವವರು ಬೆಂಗಳೂರಿನ ಗುತ್ತಿಗೆದಾರರೊಬ್ಬರಿಂದ ಮುಖ್ಯಮಂತ್ರಿಗಳ ಕಚೇರಿಯ ಕಡತ ವಿಲೇವಾರಿಗೆ ಲಕ್ಷಾಂತರ ಹಣ ಪಡೆದಿದ್ದು ಅದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಜರುಗಿಸಲು
ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದೆ. ಈ ಬಗ್ಗೆ ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧ್ಯಕ್ಷ ನಾಗರಾಜ್ ನಾಯ್ಕ ಮನವಿ ನೀಡಿದ್ದು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು ಕಾರವಾರದ ಬಿ.ಜೆ.ಪಿ. ಕಾರ್ಯಕರ್ತರೂ,ಶಾಸಕಿಯವರ ಆಪ್ತರೂ ಎನ್ನಲಾದ ವಿಜಯ ನಾಯ್ಕ ಬಿ.ಬಿ.ಎಂ.ಪಿ.ಗುತ್ತಿಗೆದಾರ ಸಿದ್ಧೇಶ್ವರರ 80 ಕೋಟಿ ಬಿಲ್ ಕಡತದ ವಿಲೇವಾರಿಗೆ ಲಕ್ಷಾಂತರ ಹಣ ಪಡೆದಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ.ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ.ಯ ಹೊಸ ಸರ್ಕಾರದಲ್ಲಿ ಪ್ರತಿ ಕಡತಕ್ಕೂ ಲಂಚನೀಡಬೇಕಾದ ದುಸ್ಥಿತಿಯನ್ನು ಈ ಪ್ರಕರಣ ಬಹಿರಂಗಪಡಿಸಿದೆ ಎಂದು ಆರೋಪಿಸಿದ್ದಾರೆ.

ಮಂಗನಖಾಯಿಲೆ ನಿಯಂತ್ರಣಕ್ಕೆ ಸಕಲವೂ ಸಿದ್ಧ ಸರ್ವ ಸನ್ನದ್ಧ

  • ವಿಶೇಶಚೇತನರಿಗೆ ತಾಲೂಕಾ ಆಸ್ಫತ್ರೆಯಲ್ಲಿಯೇ ಪ್ರಮಾಣಪತ್ರ ನೀಡಿಕೆ.
    ಪ್ರತಿಮಂಗಳವಾರ ವಿಶೇಶಚೇತನರ ಪ್ರಮಾಣಪತ್ರ,ಚಿಕಿತ್ಸೆಗೆ ದಿನ ನಿಗದಿ
  • 2019 ರ ಆಗಸ್ಟ್ ನಿಂದಲೇ ಮಂಗನಕಾಯಿಲೆ ನಿರೋಧಕ ಲಸಿಕೆ ನೀಡಿಕೆ ಪ್ರಾರಂಭ,84 ಸಾವಿರ ಡೋಜ್ ಗುರಿ,58706 ಜನರಿಗೆ ಲಸಿಕೆ ನೀಡಲು ಯೋಜನೆ, ಈಗಾಗಲೇ 11 ಸಾವಿರ ಜನರಿಗೆ ನೀಡಿಕೆ.
  • ಜನ,ಜಾನುವಾರುಗಳ ರಕ್ಷಣೆಗೆ ಹೈಪರ್ಮೆಟ್ರಿನ್ ಔಷಧಿ ಬಳಕೆ.
    *ಫೆಬ್ರವರಿ ಅಂತ್ಯದ ಒಳಗೆ ಲಸಿಕೆ ನೀಡಿಕೆ ಸಮಯಮಿತಿ.
  • ಮಂಗನಕಾಯಿಲೆಯ ಸಂಪೂರ್ಣ ಚಿಕಿತ್ಸೆಗೆ ವ್ಯವಸ್ಥೆ, ಮೂರು ತುರ್ತು ವಾಹನ ವ್ಯವಸ್ಥೆ.
    *ಅರಣ್ಯ ಪ್ರವೇಶಕ್ಕೆ ಆರೋಗ್ಯಇಲಾಖೆಯ ಗುರುತಿನ ಚೀಟಿ ಕಡ್ಡಾಯ.
  • ರಕ್ತ ಪರೀಕ್ಷಾ ವರದಿ 48 ಗಂಟೆಗಳೊಳಗೆ ಲಭ್ಯ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *