![](https://i0.wp.com/samajamukhi.net/wp-content/uploads/2020/01/IMG-20200128-WA0057.jpg?resize=640%2C500&ssl=1)
![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
ಬಿ.ಜೆ.ಪಿ. ಉತ್ತರಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಕುಮಟಾದ ವೆಂಕಟೇಶ್ ನಾಯಕ್ ನೇಮಕ ಆಗಿದ್ದಾರೆ. ಕೆ.ಜಿ.ನಾಯ್ಕರ ಉತ್ತರಾಧಿಕಾರಿಯಾದ ಇವರು ಹಳಿಯಾಳದ ಸುನಿಲ್ ಹೆಗಡೆ, ಕಾರವಾರದ ನಾಗರಾಜ್ ನಾಯಕ್ ಜೊತೆ ಸ್ಫರ್ಧೆಯಲ್ಲಿದ್ದರು. ಹಿಂದಿನ ಅವಧಿಯಲ್ಲಿ ಕೂಡಾ ರೇಸ್ನಲ್ಲಿದ್ದ ಇವರು ಅಲ್ಫಸಂಖ್ಯಾತ ಗೌಡ ಸಾರಸ್ವತ ಸಮಾಜವನ್ನು ಪ್ರತಿನಿಧಿಸುತಿದ್ದಾರೆ.
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)