![](https://i0.wp.com/samajamukhi.net/wp-content/uploads/2020/01/2020_copy.jpg?resize=820%2C500&ssl=1)
![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
ಸರ್ಕಾರೇತರ ಸಂಸ್ಥೆಯೊಂದಕ್ಕೆ ಮೋಸಮಾಡಿ 8 ಲಕ್ಷ ವಂಚಿಸಿದ್ದ ಅವರಗುಪ್ಪಾದ ಸಂತೋಷ ಎನ್ನುವ ವ್ಯಕ್ತಿಯೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಿರುವ ಸಿದ್ಧಾಪುರ ಪೊಲೀಸರು ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಿರಸಿಯ ಸರ್ಕಾರೇತರ ಸಂಸ್ಥೆಗೆ ವಂಚಿಸಿದ್ದ ಈತ ಕಳೆದ ಕೆಲವು ವರ್ಷಗಳಿಂದಲೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಮಿಶ್ರ ಕೃಷಿಯಲ್ಲಿ ಲಾಭ ಪಡೆಯುತ್ತಿರುವ ಸುನಿಲ್ಕುಮಾರ
ಸಿದ್ಧಾಪುರ,ಜ.23- ಆಧುನಿಕ ಅನುಕೂಲ, ತಂತ್ರಜ್ಞಾನಕ್ಕಾಗಿ ಮಹಾನಗರಕ್ಕೆ ಹೋಗಬೇಕು, ಕೃಷಿಗೆ ಗ್ರಾಮ ಸೇರಬೇಕು ಎನ್ನುವ ಸಾಮಾನ್ಯ ಗ್ರಹಿಕೆಯೊಂದಿದೆ. ಆದರೆ ಕಾಲ ಈ ಗೃಹಿಕೆ,ಗಾದೆ,ಪರಿಸ್ಥಿತಿಗಳನ್ನು ಬದಲಿಸುತ್ತಿದೆ. ನಗರದಲ್ಲಿ, ನಗರದ ಮನೆಯ ಟಾರಸಿಮೇಲೆ ಕೃಷಿ ಮಾಡಿ ಲಾಭ ಕಂಡವರಿದ್ದಾರೆ. ಗ್ರಾಮೀಣ ಪರಿಸರದಲ್ಲಿದ್ದೂ ಎಲ್ಲಾ ಆಧುನಿಕ ಅನುಕೂಲಗಳೊಂದಿಗೆ ಸುಖವಾಗಿದ್ದವರಿದ್ದಾರೆ. ಇಂಥ ಅಪವಾದಗಳಲ್ಲಿ ಸಂಪಕಂಡದ ಸುನಿಲ್ ನಾಯ್ಕ ಒಬ್ಬರು. ಆಟೋಮೊಬೈಲ್ ಡಿಪ್ಲೊಮಾ ಓದಿ ವಿಜ್ಞಾನ, ತಂತ್ರಜ್ಞಾನ ಎಂದು ನಗರ ಸೇರದೆ, ಹುಟ್ಟೂರಲ್ಲೇ ಕೃಷಿಯಲ್ಲಿ ಖುಷಿ ಕಂಡಿದ್ದಾರೆ.
![](https://i1.wp.com/samajamukhi.net/wp-content/uploads/2020/01/Kanesh_Bilagi_copy-1.jpg?fit=512%2C1024&ssl=1)
![](https://i1.wp.com/samajamukhi.net/wp-content/uploads/2020/01/PBH.jpg?fit=760%2C507&ssl=1)
![](https://i1.wp.com/samajamukhi.net/wp-content/uploads/2020/01/Kyadagi.jpg?fit=683%2C1024&ssl=1)
![](https://i0.wp.com/samajamukhi.net/wp-content/uploads/2020/01/2-14-1.jpg?fit=512%2C1024&ssl=1)
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)