ಕೊನೆ ಇಳಿಸುವ ಗಡಗಡೆ ಅಡಿಕೆ ತೋಟದಲ್ಲಿ ಸದ್ದುಮಾಡದೆ ಸಹಕರಿಸುತ್ತಿರುವ ಸರಳ ಯಂತ್ರ

ಆಧುನಿಕ ಆವಿಷ್ಕಾರಗಳು,ಯಾಂತ್ರಿಕತೆ ಇಲ್ಲದೆ ವ್ಯವಸಾಯ ಸುಲಭವಲ್ಲ ಎನ್ನುವ ವೇದನೆ ನಡುವೆ ರೈತರೇ ತಮ್ಮ ಅಗತ್ಯದ ಸಲಕರಣೆಗಳನ್ನು ತಯಾರಿಸಿಕೊಳ್ಳುತಿದ್ದಾರೆ. ಅಡಿಕೆ ತೆಗೆಯುವ, ಸುಲಿಯುವ, ಒಣಗಿಸುವ ಉಪಕರಣಗಳೊಂದಿಗೆ ಅಡಿಕೆಗೊನೆ ಇಳಿಸುವ ಉಪಕರಣವೊಂದು ಈಗ ಮಲೆನಾಡಿನ ತೋಟಗಳಲ್ಲಿ ಸದ್ದಿಲ್ಲದೆ ಕೆಲಸ ಮಾಡುತ್ತಿದೆ.
ಹಿಂದೆ ಅಡಿಕೆ ತೆಗೆಯುವ ಕೊನೆಗೌಡ ಗೊನೆ ಕೊಯ್ದು ತನ್ನ ಬಾಲದಂಥ ಹಗ್ಗದ ಮೂಲಕ ನೇರ ಕೊನೆ ಇಳಿಸುತಿದ್ದ ಈಗ ಈ ಕಷ್ಟ ಕಡಿಮೆ ಮಾಡಲು ಮಲೆನಾಡಿನ ರೈತರು ಕೊನೆಗೌಡನ ಅಂಡಿನ ಕಟಕಮಣೆಗೆ ಗಡಗಡೆ ಅಳವಡಿಸಿ ಸುಲಭವಾಗಿ ಕೊನೆ ಇಳಿಸುವ ಸರಳ ತಂತ್ರಜ್ಞಾನಕ್ಕೆ ಮೊರೆಹೋಗಿದ್ದಾರೆ.
ವಾರದ ಓಡಾಟದಲ್ಲಿದ್ದ
ನಮಗೆ ಕಾನಗೋಡಿನ ಪ್ರಭಾಕರ ಡೋಂಗ್ರೆಯವರ ತೋಟದಲ್ಲಿ ಈ ಗಡಗಡಿಯ ಕೊನೆ ಇಳಿಸುವ ಸಾಧನ ಗಮನ ಸೆಳೆಯಿತು. ಅಡಿಕೆ ಕೊನೆ ಹಿಡಿಯುವ ಕಷ್ಟ ಕಡಿಮೆಮಾಡಲು ಮತ್ತು ತೆರೆ ಅಡಿಕೆ ಕಡಿಮೆ ಮಾಡಲು ಈ ಗಡಗಡೆಯ ಸಾಧನ ಬಳಸುತ್ತೇವೆ ಎಂದ ಅವರು.
ಈ ಯಂತ್ರವನ್ನು ಪರಿಚಯಿಸಿದವರು ಕುಶಾಲ್ ಹೆಗಡೆ ಎಂಬುದನ್ನು ಸೇರಿಸುವುದನ್ನು ಮರೆಯಲಿಲ್ಲ.
ಮಲೆನಾಡಿನಂತೆ ಬಯಲು ಸೀಮೆಯಲ್ಲೂ ಈಗ ಅಡಿಕೆ ಬೆಳೆಯುತ್ತಿದೆ. ಆದರೆ ಮಲೆನಾಡು-ಬಯಲುಸೀಮೆ ಸೇರಿ ಎಲ್ಲಾ ಕಡೆ ಅಡಿಕೆ ಸಂಸ್ಕರಿಸುವ ಕುಶಲಕರ್ಮಿಗಳ ಅಭಾವವಿದೆ. ಈ ಅಭಾವವನ್ನು ಎದುರಿಸುವ ಹಿನ್ನೆಲೆಯಲ್ಲಿ ತಯಾರಿಸಿಕೊಂಡ ಈ ಸುಲಭ ಸಾಧನದಿಂದ ಅಡಿಕೆ ಇಳಿಸಲು, ನೆಲದಲ್ಲಿ ಹಿಡಿಯಲು ಸುಲಭ ಎಂದು ಕೃಷಿ ಕಾರ್ಮಿಕರು ತಮ್ಮ ಅನುಭವ ಹಂಚಿಕೊಂಡರು.
ಅಡಿಕೆಮರ ಏರುವ ಗೊನೆ ತೆಗೆಯುವ, ತೆಗೆದ ಕೊನೆಯನ್ನು ನೆಲಕ್ಕಿಳಿಸುವ ಅನುಕೂಲಕ್ಕೆ ರೈತರು ಇಂಥ ಸರಳ, ಸುಲಭ ಸಾಧನಗಳ ಮೊರೆಹೋಗಿದ್ದಾರೆ. ಇಂಥ ಯಂತ್ರಗಳ ಬಳಕೆ ಕೃಷಿಕಾರ್ಮಿಕರ ಶ್ರಮ-ಕಷ್ಟವನ್ನು ಕಡಿಮೆ ಮಾಡಿರುವುದಂತೂ ಸತ್ಯ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *