ಪತ್ರಬರೆದ ವಿದ್ಯಾರ್ಥಿಗಳು,ಅನಾಥ ಹಿರಿಯ ಜೀವಗಳೊಂದಿಗೆ ಕಾಲಕಳೆದರು!

ಕ್ಯಾಂಪಸ್ ಕಲರವ-


ಸಿದ್ಧಾಪುರದ ಎಂ.ಜಿ.ಸಿ.ಪದವಿ ಕಾಲೇಜಿನ ವಿದ್ಯಾರ್ಥಿಗಳು ಅಂಚೆಕಾರ್ಡಿನಲ್ಲಿ ಪತ್ರ ಬರೆಯುವ ಮೂಲಕ ಪತ್ರಬರೆಯುವ ಹವ್ಯಾಸ ಪ್ರಯೋಗ ಮಾಡಿದರು.
ವಿಭಿನ್ನತೆ,ವಿನೂತನತೆಗಳಿಂದ ವಿದ್ಯಾರ್ಥಿಗಳನ್ನು ಹೊಸಕಾಲಕ್ಕೆ ಸಜ್ಜುಮಾಡುತ್ತಿರುವ ಕನ್ನಡ ಉಪನ್ಯಾಸಕ ಡಾ.ವಿಠ್ಠಲ್ ಭಂಡಾರಿ ಈ ಪ್ರಯೋಗದ ಹಿಂದಿನ ಸೂತ್ರಧಾರಿ.
ವಿದ್ಯಾರ್ಥಿ,ವಿದ್ಯಾರ್ಥಿನಿಯರು ಖುಷಿಯಿಂದ ಗೀಚಿದ ಅಂಚೆಕಾರ್ಡ್‍ಗಳು ಅವರ ಆತ್ಮೀಯರ್ಯಾರ್ಯಾರಿಗೆ ತಲುಪಲಿವೆಯೋ ಎನ್ನುವ ಕುತೂಹಲ ಅವರ ಪಾಲಕರಿಗಿರಬಹುದೇನೋ? ಅವರವರೇ ಬರೆದುಕೊಂಡ ಪ್ರೀತಿಪತ್ರಗಳಾದರೆ…. ಅವು ತಲುಪಿದಮೇಲೆ ಫಜೀತಿಯಾಗಬಹುದೇನೋ?!
ಕಾಲೇಜಿನಲ್ಲಿ ಆಚರಿಸುವ ಸಂಪ್ರದಾಯ ದಿನಕ್ಕಿಂತ ಇದು ಉತ್ತಮ ಕೆಲಸ ಎಂದು ಕೆಲವರು ಉಚತ ಸಲಹೆಮಾದರಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕಮೆಂಟಿಸಿರುವ ಬಗ್ಗೆಯೂ ಮಾಹಿತಿ ಇಲ್ಲ.

ಅನಾಥ ಹಿರಿಯಜೀವಗಳೊಂದಿಗೆ ಅವರ ಪೊಷಕರನ್ನು ಸನ್ಮಾನಿಸಿದ ವಿದ್ಯಾರ್ಥಿಗಳು!

ಸಿದ್ಧಾಪುರ ತಾಲೂಕಿನ ಸ.ಪ್ರ.ದ.ಕಾಲೇಜಿನ
ರೋವರ್ಸ್ & ರೇಂಜರ್ಸ್ ಘಟಕಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಾಲೂಕಿನ ಮುಗದೂರಿನ ಪ್ರಚಲಿತ ಆಶ್ರಯಧಾಮಕ್ಕೆ ಬಂದು ಶ್ರಮದಾನ ಮಾಡುವ ಮೂಲಕ ಸೇವೆ ಸಲ್ಲಿಸಿದರು.
ಅನಾಥಹಿರಿಯ ಜೀವಿಗಳಿಗೆ ಊಟ ತಯಾರಿಸಿ, ಬಡಿಸುವ ಮೂಲಕ ತಮ್ಮ ಕಳಕಳಿ ಪ್ರದರ್ಶಿಸಿದರು. ವಿದ್ಯಾರ್ಥಿಗಳು,ಉಪನ್ಯಾಸಕರು ಸೇರಿ ಈ ಆಶ್ರಯಧಾಮದ ಮುಖ್ಯಸ್ಥರು, ನಿರ್ವಾಹಕರಾದ ನಾಗರಾಜ್ ಮತ್ತು ಮಮತಾರನ್ನು ಸನ್ಮಾನಿಸಿ ಗೌರವಿಸುವ ಮೂಲಕ ತಮ್ಮ ಅಭಿಮಾನದ ಕೃತಜ್ಞತೆಗಳನ್ನು ಸಮರ್ಪಿಸಿದರು. ಇದರಿಂದಾಗಿ ಕಲಿಕಾರ್ಥಿಗಳಿಗೆ ಹೊಸಲೋಕವೊಂದರ ಪರಿಚಯವಾದಂತಾಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *