ಪರಿಸರ ರಕ್ಷಣೆಯ ಜನಜಾಗೃತಿಗೆ ಸಲಹೆ

ಜಿ.ಜಿ.ಹೆಗಡೆಯವರ ಪುಸ್ತಕ ಬಿಡುಗಡೆ
ಪರಿಸರ ರಕ್ಷಣೆಯ ಜನಜಾಗೃತಿಗೆ ಸಲಹೆ
ಮನುಷ್ಯನ ಅತಿ ಆಸೆಯೇ ಪರಿಸರ ನಾಶಕ್ಕೆ ಕಾರಣವಾಗಿದ್ದು ಪರಿಸರ ಉಳಿಸುವ ಬಗ್ಗೆ ಜನಜಾಗೃತಿಗೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ ಎಂದು ಸಾಹಿತಿ ತಮ್ಮಣ್ಣ ಬೀಗಾರ್ ಹೇಳಿದ್ದಾರೆ.
ಅವರು ಇಲ್ಲಿಯ ಟಿ.ಎಂ.ಎಸ್. ನವೀಕೃತ ಸಭಾಭವನದಲ್ಲಿ ನಡೆದ ಜಿ.ಜಿ. ಹೆಗಡೆಯವರ ಪಶ್ಚಿಮಘಟ್ಟಗಳು ಮತ್ತು ಪರಿಸರ ವಿಜ್ಞಾನ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪತ್ರಕರ್ತ ನಾಗರಾಜ್ ಮಾಳ್ಕೋಡು ಪುಸ್ತಕ ಬಿಡುಗಡೆ ಮಾಡಿದರು. ಲಯನ್ಸ್ ಅಧ್ಯಕ್ಷ ಸಿ.ಎಸ್. ಗೌಡರ್ ಜಿ.ಜಿ.ಹೆಗಡೆ ಬಾಳಗೋಡರನ್ನು ಸನ್ಮಾನಿಸಿ, ಅನಿಸಿಕೆ ಹಂಚಿಕೊಂಡರು. ಎ.ಪಿ.ಎಂ.ಸಿ. ಅಧ್ಯಕ್ಷ ಕೆ.ಜಿ.ನಾಗರಾಜ್ ಮತ್ತು ಇತರರು ಮಾತನಾಡಿದರು. ಟಿ.ಎಂ.ಎಸ್. ಅಧ್ಯಕ್ಷ ಆರ್.ಎಂ. ಹೆಗಡೆ ಅಧ್ಯಕ್ಷತೆ ವಹಿಸಿದ್ದರು.

ಅನ್ಯ ಅರಣ್ಯಗುತ್ತಿಗೆದಾರರನ್ನು
ಬೆದರಿಸುವ ನಾಗರಾಜ್
ವಿರುದ್ಧ ದೂರು ಸಾಧ್ಯತೆ
ಸಿದ್ಧಾಪುರ ರವೀಂದ್ರನಗರದ ವ್ಯಕ್ತಿಗಳೆಂದು ಗುರುತಿಸಲಾದ ಒಂದು ಗುಂಪು ಅವರಗುಪ್ಪಾದಲ್ಲಿ ಶಿರಸಿಯಅರಣ್ಯಗುತ್ತಿಗೆದಾರರಿಗೆ ಹೊಡೆದ ದುರ್ಘಟನೆ ಶುಕ್ರವಾರ ನಡೆದಿದೆ. ರವೀಂದ್ರನಗರದ ನಾಗರಾಜ್ ಎನ್ನುವ ವ್ಯಕ್ತಿ ಸಿದ್ಧಾಪುರದ ಸುತ್ತ-ಮುತ್ತ ಮಾಲಕಿಅರಣ್ಯ ಮಾರಾಟಮಾಡುವವರಿಗೆ ದುಸ್ವಪ್ನವಾಗಿದ್ದು ಈತ ಸ್ಥಳಿಯ ಅರಣ್ಯಮಾಲಿಕರಿಗೆ ಕಡಿಮೆ ದರದಲ್ಲಿ ಮಾಲಕಿ ಅರಣ್ಯ ಗುತ್ತಿಗೆ ಕೇಳುತಿದ್ದು ಹೊರಊರು,ತಾಲೂಕಿನ ಅರಣ್ಯ ಗುತ್ತಿಗೆದಾರರಿಗೆ ಸ್ಥಳಿಯವಾಗಿ ಗುತ್ತಿಗೆ ಪಡೆಯಲು ವಿರೋಧಿಸುವುದು,ಗುತ್ತಿಗೆ ಪಡೆದವರನ್ನು ಹೆದರಿಸುವುದು ಹಲ್ಲೆಮಾಡುತ್ತಿರುವ ಬಗ್ಗೆ ದೂರುಗಳಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *