ಅನ್ಯ ಅರಣ್ಯಗುತ್ತಿಗೆದಾರರನ್ನು ಬೆದರಿಸುವ ನಾಗರಾಜ್ ವಿರುದ್ಧ ದೂರು ಸಾಧ್ಯತೆ

ಸಿದ್ಧಾಪುರ ರವೀಂದ್ರನಗರದ ವ್ಯಕ್ತಿಗಳೆಂದು ಗುರುತಿಸಲಾದ ಒಂದು ಗುಂಪು ಅವರಗುಪ್ಪಾದಲ್ಲಿ ಶಿರಸಿಯಅರಣ್ಯಗುತ್ತಿಗೆದಾರರಿಗೆ ಹೊಡೆದ ದುರ್ಘಟನೆ ಶುಕ್ರವಾರ ನಡೆದಿದೆ. ರವೀಂದ್ರನಗರದ ನಾಗರಾಜ್ ಎನ್ನುವ ವ್ಯಕ್ತಿ ಸಿದ್ಧಾಪುರದ ಸುತ್ತ-ಮುತ್ತ ಮಾಲಕಿಅರಣ್ಯ ಮಾರಾಟಮಾಡುವವರಿಗೆ ದುಸ್ವಪ್ನವಾಗಿದ್ದು ಈತ ಸ್ಥಳಿಯ ಅರಣ್ಯಮಾಲಿಕರಿಗೆ ಕಡಿಮೆ ದರದಲ್ಲಿ ಮಾಲಕಿ ಅರಣ್ಯ ಗುತ್ತಿಗೆ ಕೇಳುತಿದ್ದು ಹೊರಊರು,ತಾಲೂಕಿನ ಅರಣ್ಯ ಗುತ್ತಿಗೆದಾರರಿಗೆ ಸ್ಥಳಿಯವಾಗಿ ಗುತ್ತಿಗೆ ಪಡೆಯಲು ವಿರೋಧಿಸುವುದು,ಗುತ್ತಿಗೆ ಪಡೆದವರನ್ನು ಹೆದರಿಸುವುದು ಹಲ್ಲೆಮಾಡುತ್ತಿರುವ ಬಗ್ಗೆ ದೂರುಗಳಿವೆ.
ಇಲ್ಲಿ ಕೂಡಾ ಈ ನಾಗರಾಜ ಹೊರ ಊರಿನ ಮಾಲಕಿ ಅರಣ್ಯ ಗುತ್ತಿಗೆದಾರರಿಗೆ ಧಮಕಿ ಹಾಕಿದ ಬಗ್ಗೆ ಸ್ಥಳಿಯರು ದೂರಿದ್ದಾರೆ. ನಂತರ ಚಿಕ್ಕ ಗಲಾಟೆಯಾಗಿದ್ದು ಇದೇ ನಾಗರಾಜ್ ರವಿಂದ್ರನಗರದ ಕೆಲವು ಪುಂಡರನ್ನು ಕಟ್ಟಿಕೊಂಡು ಶಿರಸಿ ಅರಣ್ಯ ಗುತ್ತಿಗೆದಾರರಿಗೆ ಥಳಿಸಿದ್ದಾನೆ. ಹೀಗೆ ಥಳಿತಕ್ಕೆ ಸಿಕ್ಕ ವ್ಯಕ್ತಿಗಳು ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ರಾಜಕೀಯ ಪಕ್ಷವೊಂದರ ಹೆಸರು ಹೇಳಿಕೊಂಡು ಅಧಿಕಾರಿಗಳು, ಅನ್ಯ ಗುತ್ತಿಗೆದಾರರನ್ನು ಬೆದರಿಸುತ್ತಿರುವ ಈ ನಾಗರಾಜ್ ಮೇಲೆ ಪ್ರಕರಣ ದಾಖಲಿಸಲು ಮುಂದಾಗಿರುವ ಬಗ್ಗೆ ಸಮಾಜಮುಖಿಗೆ ಖಚಿತಮಾಹಿತಿ ದೊರೆತಿದೆ.
ಕೆಲವು ವರ್ಷಗಳಿಂದ ಶಾಂತವಾಗಿದ್ದ ಸಿದ್ಧಾಪುರದಲ್ಲಿ ರವೀಂದ್ರನಗರದ ಕೆಲವು ವ್ಯಕ್ತಿಗಳು ಗೂಂಡಾವರ್ತನೆ ಮಾಡುತಿದ್ದು ಪೊಲೀಸರನ್ನು ಹೊಡೆದಿದ್ದು ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಈ ಪ್ರದೇಶದ ಕೆಲವು ಪುಂಡರ ಮೇಲೆ ಆರೋಪಗಳಿವೆ. ಈ ನಾಗರಾಜ್ ಮತ್ತವರ ಸಹಚರರು ಅರಣ್ಯ ಇಲಾಖೆ ಸೇರಿದಂತೆ ಸ್ಥಳಿಯ ಅಧಿಕಾರಿಗಳು, ರಾಜಕಾರಣಿಗಳ ನೆರವಿನಿಂದಲೇ ಈ ಪುಂಡಾಟ ಮಾಡುತ್ತಿರುವ ಬಗ್ಗೆ ಸ್ಥಳಿಯರು ಆಕ್ಷೇಪಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *