siddapur today- ಸಾಧನೆ- ವಿಜೇತೆ-

ಸಿದ್ಧಾಪುರದ ಐಶ್ವರ್ಯ ಹೊನ್ನೆಗುಂಡಿ ಬೆಳಗಾವಿ ತಾಂತ್ರಿಕ ವಿಶ್ವ ವಿದ್ಯಾಲಯದ 2 ನೇ ರ್ಯಾಂಕ್ ಗಳಿಸಿದ್ದಾರೆ.
ನಗರದ ವೆಂಕಟೇಶ್ ಮತ್ತು ಕುಸಮಾ ಹೊನ್ನೆಗುಂಡಿಯವರಪುತ್ರಿಯಾಗಿರುವ ಇವಳು ದಾವಣಗೆರೆಯ ಬಿ.ಟಿ.ಡಿ.ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗಮಾಡಿದ್ದರು. ಶನಿವಾರ ಬೆಳಗಾವಿಯಲ್ಲಿ ನಡೆದ ಘಟಿಕೋತ್ಸವದಲ್ಲಿ ಈ ಶ್ರೇಣಿಪ್ರದಾನ ಮಾಡಲಾಯಿತು.

ವೀರಾಗ್ರಣಿ-
ಇತ್ತೀಚೆಗೆ ಜೋಯಿಡಾದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ತಾಲೂಕಿನ ಕಾನಳ್ಳಿಯ ಚೌಡೇಶ್ವರಿ ಯುವಕ ಸಂಘದ ಸದಸ್ಯರು ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಲಾವಣಿ, ಕೋಲಾಟ, ಸಣ್ಣಾಟ, ಹಾಗೂ ದೊಡ್ಡಾಟ ಸ್ಪರ್ಧೆಯಲ್ಲಿ ಪ್ರಥಮ, ಜಾನಪದ ನೃತ್ಯ, ವೀರಗಾಸೆ ಹಾಗೂ ಚರ್ಮವಾದ್ಯಮೇಳ ಸ್ಪರ್ಧೆಯಲ್ಲಿ ದ್ವೀತಿಯ ಮತ್ತು ಭಜನೆ, ರಂಗಗೀತೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡು ವೀರಾಗ್ರಣಿ ಪ್ರಶಸ್ತಿಯನ್ನು ಪಡೆಯುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ.

     ಎಂ.ಎಲ್.ಭಟ್ ಪುನರಾಯ್ಕೆ-

ಸಿದ್ದಾಪುರ ತಾಲೂಕಿನ ಹೆಗ್ಗರಣಿ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯು ದಿ-31-1-2020 ರಂದು ನಡೆದಿದ್ದು ಈ ಕೆಳಗಿನಂತೆ ಆಡಳಿತ ಮಂಡಳಿ ಸದಸ್ಯರು ಆಯ್ಕೆಯಾಗಿರುತ್ತಾರೆ.
ಮಂಜುನಾಥ ಲಕ್ಷ್ಮಣ ಭಟ್ಟ ಉಂಚಳ್ಳಿ (ಸಾಲಗಾರರಲ್ಲದ ಪ್ರತಿನಿಧಿ)
ಸುಬ್ರಾಯ ಲಕ್ಷ್ಮೀನಾರಾಯಣ ಹೆಗಡೆ ಸಾಯಿಮನೆ (ಸಾಮಾನ್ಯ ಕ್ಷೇತ್ರದ ಪ್ರತಿನಿಧಿ )
ಮಹಾಬಲೇಶ್ವರ ಶಿವರಾಮ ಹೆಗಡೆ ವಟರಜಡ್ಡಿ (ಸಾಮಾನ್ಯ ಕ್ಷೇತ್ರದ ಪ್ರತಿನಿಧಿ)
ಶ್ರೀಪತಿ ಶಂಕರ ಹೆಗಡೆ ಗೋಳಿಕೈ (ಸಾಮಾನ್ಯ ಕ್ಷೇತ್ರದ ಪ್ರತಿನಿಧಿ)
ಗಣಪತಿ ರಾಮಕೃಷ್ಣ ಹೆಗಡೆ ಹಿರೇಹದ್ದ (ಸಾಮಾನ್ಯ ಕ್ಷೇತ್ರದ ಪ್ರತಿನಿಧಿ)
ನರಸಿಂಹ ವೆಂಕಟ್ರಮಣ ಹೆಗಡೆ ಹಿರೇಕೈ(ಸಾಮಾನ್ಯ ಕ್ಷೇತ್ರದ ಪ್ರತಿನಿಧಿ)
ಲಕ್ಷ್ಮಣ ಈಶ್ವರ ಗೌಡ ಕುಳಿಕಟ್ಟು (ಸಾಮಾನ್ಯ ಕ್ಷೇತ್ರದ ಪ್ರತಿನಿಧಿ)
ಚೌಡು ರಾಮ ಗೌಡ ಬಿಳೆಕಲ್ಮನೆ (ಹಿಂದುಳಿದ “ಅ” ವರ್ಗ ಪ್ರತಿನಿಧಿ)
ಚಂದ್ರಶೇಖರ ಹುಲಿಯಾ ಗೌಡ ದಿಗೋಡಿ (ಹಿಂದುಳಿದ “ಅ” ವರ್ಗಪ್ರತಿ ನಿಧಿ)
ನೇತ್ರಾವತಿ ಮಂಜುನಾಥ ಭಟ್ಟ ಹೊಸ್ತೋಟ (ಮಹಿಳಾ ಪ್ರತಿನಿಧಿ)
ವಿಮಲಾ ಕೊಂ ತಿಮ್ಮ ನಾಯ್ಕ ಹೆಗ್ಗರಣಿ (ಮಹಿಳಾ ಪ್ರತಿನಿಧಿ)
ಮಂಜ ಗಣಪ ಹರಿಜನ ಹುಲ್ಲುಂಡೆ (ಎಸ.ಸಿ. ಪ್ರತಿನಿಧಿ)
ದಿನಾಂಕ-7-2-2020 ರಂದು ನಡೆದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಹಿಂದಿನ ಅವಧಿಯಲ್ಲಿ ಕಾರ್ಯನಿರ್ವಹಿಸಿದ ಮಂಜುನಾಥ ಲಕ್ಷ್ಮಣ ಭಟ್ಟ ಉಂಚಳ್ಳಿ ಅಧ್ಯಕ್ಷರಾಗಿ, ಚೌಡು ರಾಮ ಗೌಡ ಬಿಳೆಕಲ್ಮನೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.ಚುನಾವಣಾಧಿಕಾರಿಯಾಗಿ ಶ್ರೀಧರ ಎಸ ಭಟ್ಟ (ಪ್ರಾಚಾರ್ಯರು ಪ.ಪೂ.ಕಾಲೇಜ- -ಹೆಗ್ಗರಣಿ) ಕಾರ್ಯನಿರ್ವಹಿಸಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *