

ಗಾಂಧಿ ಕರೆಗೆ ಒಗೊಟ್ಟು ಸ್ವಾತಂತ್ರ್ಯ ಹೋರಾಟ,ಕರಾನಿರಾಕರಣೆ ಚಳವಳಿ,ಅಸ್ಪೃಶ್ಯತೆ ನಿವಾರಣೆ, ಸಾರಾಯಿ ನಿಷೇಧವನ್ನು ಬೆಂಬಲಿಸಿದ ಸಿದ್ಧಾಪುರದ ಜನತೆ ಗಾಂಧಿ ಮಹತ್ವವನ್ನು ಅರಿತಿದ್ದರಿಂದ ಅಹಿಂಸಾತ್ಮಕ ಹೋರಾಟದ ಮೂಲಕ ಸ್ವಾತಂತ್ರ್ಯ ಗಳಿಕೆಗೆ ತಮ್ಮ ಅಳಿಲುಸೇವೆ ಸಲ್ಲಿಸಿದ್ದಾರೆ ಎಂದು ಸಾಹಿತಿ ಎಸ್.ವಿ.ಹೆಗಡೆ ಹೇಳಿದರು.
ಅವರು ರಂಗಸೌಗಂಧ ಮತ್ತಿತರ ಸಂಘಟನೆಗಳ ಸಹಯೋಗದ ದೇವಿಯದೀವಿಗೆ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಶ್ರೀಧರ ಹೆಗಡೆ ಹುಲಿಮನೆ ಮಾತನಾಡಿ ಗಾಂಧಿ, ಟಿಪ್ಪು ವ್ಯಕ್ತಿಗಳಲ್ಲ ಅವರು ಒಂದೊಂದು ಸಿದ್ಧಾಂತ, ಶಕ್ತಿ ಹೋರಾಟ ಮತ್ತು ಸಾಮರಸ್ಯಕ್ಕೆ ಅವರ ಕೊಡುಗೆ ಅಪಾರ ಅವರ ವೈಚಾರಿಕತೆಯನ್ನು ರಂಗಭೂಮಿ ಸಮರ್ಥವಾಗಿ ಪ್ರತಿಬಿಂಬಿಸಿದೆ ಎಂದರು.
ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕøತ ಒಡ್ಡೋಲಗ ಗಣಪತಿ ಹಿತ್ತಲಕೈ ಮಾತನಾಡಿ ತಮ್ಮ ಕೆಲಸ, ಸಾಧನೆ, ಯಶಸ್ಸುಗಳ ಹಿಂದೆ ಸಿದ್ಧಾಪುರದ ಸಹೃದಯರಿದ್ದಾರೆ ಎಂದು ಕೃತಜ್ಞತೆ ತಿಳಿಸಿದರು. ಈ ನಾಟಕದ ಡೈಲಾಗ್,ಅಭಿನಯ ನೋಡಲು https://www.youtube.com/watch?v=6k9j-bnG738 ಹುಡುಕಿ #samajamukhi ಸಮಾಜಮುಖಿ ಕನ್ನೇಶ್ you tube channel




_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
