ninasam drama-ಅಂತರಂಗದಾ ಮೃದಂಗ ತೋಮ್.. ತನನ..ತಾನ

ಹೀಗೆಂದು ಉದ್ಘರಿಸುವಂತೆ ಮಾಡಿದ್ದು ನೀನಾಸಂ ಮರುತಿರುಗಾಟದ ನಾಟಕ ಅಂತರಂಗದ ಪ್ರದರ್ಶನ.
ಸಿದ್ಧಾಪುರ ಶಂಕರಮಠ, ಸಂಸ್ಕøತಿ ಸಂಪದ ಮತ್ತು ಒಡ್ಡೋಲಗ ಹಿತ್ಲಕೈ ಸಹಕಾರ, ಸಂಯೋಜನೆಯಲ್ಲಿ ಶುಕ್ರವಾರ ಶಂಕರಮಠದಲ್ಲಿ ಪ್ರದರ್ಶನಗೊಂಡ ನಾಟಕ ಅಂತರಂಗ ತನ್ನ ವಿಶಿಷ್ಟತೆಯಿಂದ ಗಮನ ಸೆಳೆಯಿತು. ಸ್ಲೋಮೋಶನ್ ನಿಂದ ನಿಧಾನವಾಗಿ ಪ್ರಾರಂಭವಾಗುವ ಈ ಒಂದುಕಾಲು ತಾಸಿನ ನಾಟಕ ಹೆಚ್ಚು ಮಾತು ಶಬ್ಧಗಳಿಲ್ಲದೆ ನಿಶ್ಯಬ್ಧದಲ್ಲಿ ಪುಟ್ಟ ಹೊಳೆ ದಾಟುವ ಹೊಸ ದೋಣಿಪ್ರಯಾಣಿಕನ ಅನುಭವ ನೀಡುವಲ್ಲಿ ಯಶಸ್ವಿಯಾಯಿತು.
ಮನೆಯೊಂದರ ಪ್ರಪಂಚ, ಹೊರಗಿನ ಲೌಕಿಕತೆ ಇವುಗಳ ನಡುವಿನ ಪರಸ್ಪರತೆಯ ತಾಕಲಾಟ ಈ ಕತೆಯನ್ನು ಇಷ್ಟು ವಿಭಿನ್ನವಾಗಿ, ವಿಶಿಷ್ಟವಾಗಿ ಕಟ್ಟಿಕೊಡಲು ಅಭಿನಯಿಸಲು ನೀನಾಸಂ ಮತ್ತು ಅಲ್ಲಿನ ಕಲಾವಿದರಿಂದ ಮಾತ್ರ ಸಾಧ್ಯವೇನೋ ಎನ್ನುವಷ್ಟು ರಸಸ್ವಾದಕ್ಕೆ ಶ್ರಮಿಸಿದನೀನಾಸಂ ತಂಡ ಈ ನಾಟಕದ ಕೇಂದ್ರಬಿಂದು.
ಹೊರದೇಶದ ಕೃತಿ, ಹೊರರಾಜ್ಯ ಕೇರಳದ ನಿರ್ಧೇಶಕ ಶಂಕರ್ ವೆಂಕಟೇಶ್ವರನ್ ನಿರ್ಧೇಶನ ಕನ್ನಡದ ಮಾಧವ ಚಿಪ್ಳಿ ಕನ್ನಡೀಕರಣ ಎಲ್ಲವೂ ಸೇರಿ ಪ್ರತಿಯೊಬ್ಬರ ಅಂತರಂಗವನ್ನು ಬಡಿದೆಬ್ಬಿಸಿ ಅಂತರಂಗದಾ ಮೃದಂಗ ತೋಮ್ ತನನನಾನ ಎನ್ನಿಸುವಷ್ಟು ಅಧ್ಬುತ ಪ್ರಯೋಗ ಪ್ರದರ್ಶಿಸಲು ಶ್ರಮಿಸಿದ ಸಂಘಟಕರು ಕೂಡಾ ಪ್ರೇಕ್ಷಕರ ಮನ ಗೆದ್ದಿದ್ದು ವಿಶೇಶ.

ಚಿನ್ನದ ಪಳ್ಳಿಯಲ್ಲಿ ನಡೆದ ಮಸೀದಿ ದರ್ಶನ
ಭಟ್ಕಳದ ಪ್ರಸಿದ್ಧ ಚಿನ್ನದ ಪಳ್ಳಿಯಲ್ಲಿ ಇಂದು ಸಾಮರಸ್ಯದ ಮಸೀದಿ ದರ್ಶನ ನಡೆಯಿತು. ಮುಸ್ಲಿಂ ಪುರುಷರನ್ನು ಬಿಟ್ಟು ಇತರರಿಗೆ ಪ್ರವೇಶವಿರದ ಮಸೀದಿ ಎನ್ನುವ ಆರೋಪವಿದ್ದ ಚಿನ್ನದ ಪಳ್ಳಿಯಲ್ಲಿ ಇಂದು ಇಸ್ಲಾಂ ಮತಾನುಯಾಯಿಗಳ ಜೊತೆಗೆ ಇತರ ಧರ್ಮದವರೂ ಸೇರಿ ಚಿನ್ನದ ಪಳ್ಳಿಯಲ್ಲಿ ಸೌಹಾರ್ದತೆಯ ಕಾರ್ಯಕ್ರಮ ಮಾಡುವ ಮೂಲಕ ಎಲ್ಲಾ ಧರ್ಮದವರೂ ಸೌಹಾರ್ದ,ಸಾಮರಸ್ಯದಿಂದರಬೇಕೆಂಬ ಸಂದೇಶ ಸಾರಲಾಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *