ಸಂತಾನಭಾಗ್ಯದ ತರಳಿಯಲ್ಲಿ ತಲೆಎತ್ತಲಿದೆ ಬೃಹತ್ ದೇವಾಲಯ

   


ತರಳಿ ಶಿವರಾತ್ರಿ ಜಾತ್ರಾಮಹೋತ್ಸವಕ್ಕೆ ಸರ್ವರನ್ನೂ ಸ್ವಾಗತಿಸುತ್ತಾ ನಾಡಿನ ಸಮಸ್ತರಿಗೆ ಮಹಾಶಿವರಾತ್ರಿ ಶುಭಾಶಯ ಕೋರುವವರು
ಸುಮಂಗಲಾ ವಸಂತ (ಜಿ.ಪಂ. ಸದಸ್ಯರು) ವಸಂತ ನಾಯ್ಕ ಮಳಲವಳ್ಳಿ
(ತಾ.ಪಂ. ಮಾಜಿ ಸ್ಥಾಯಿಸಮೀತಿಅಧ್ಯಕ್ಷರು)
ಹಾಗೂ ಕುಟುಂಬವರ್ಗ
ಮತ್ತು ಅಭಿಮಾನಿ ಬಳಗ,
ಸಿದ್ಧಾಪುರ (ಉ.ಕ.)

ಸಿದ್ದಾಪುರ ತಾಲೂಕಿನ ತರಳಿ ಕ್ಷೇತ್ರ ಈಗ ವರ್ಷದಿಂದ ವರ್ಷಕ್ಕೆ ಪ್ರಸಿದ್ಧವಾಗುತ್ತಿದೆ.
ಸುಮಾರ 30 ವರ್ಷಗಳಿಗಿಂತ ಹಿಂದಿನಿಂದ ಪ್ರತಿವರ್ಷ ಇಲ್ಲಿ ಶಿವರಾತ್ರಿಯಂದು ಆಚರಿಸುವ ಶಿವರಾತ್ರಿ ಜಾತ್ರೆ ಈಗ ಸಾಂಸ್ಕೃತಿಕ ಉತ್ಸವವಾಗಿಯೂ ಗಮನ ಸೆಳೆಯುತ್ತಿದೆ.
ಬಿಳಗಿ ಅರಸರ ಕಾಲಕ್ಕಿಂತ ಹಿಂದಿನಿಂದಲೂ ಈ ಪ್ರದೇಶದಲ್ಲಿ ಜೈನ ಮತಾವಲಂಬಿಗಳ ವಾಸ್ತವ್ಯ, ಆರಾಧನೆಗಳ ಕೇಂದ್ರವಾಗಿದ್ದ ಈ ಸ್ಥಳ ಇತ್ತೀಚಿನ ವರ್ಷಗಳಲ್ಲಿ ದೀವರ ಶೃದ್ಧಾ ಕೇಂದ್ರವಾಗಿ ಬದಲಾಗಿದೆ.
ಪದ್ಮಾವತಿ, ವೆಂಕಟ್ರಮಣ, ಗಣಪತಿ ದೇವರುಗಳಿರುವ ಈ ಪ್ರದೇಶದಲ್ಲೇ ನಾಗಚೌಡೇಶ್ವರಿ ದೇವರನ್ನೂ ಕಾಣಬಹುದು. ಸಂತಾನ ಹೀನತೆಗೆ ಇಲ್ಲಿ ಪರಿಹಾರ ದೊರೆಯುತ್ತದೆ ಎಂದು ನಂಬಲಾಗುವ ಈ ಪ್ರದೇಶ ಇತ್ತೀಚಿನ 40 ವರ್ಷಗಳಿಂದೀಚೆ ತೆರೆದುಕೊಂಡಿದೆ.
ತರಳಿ ದೇವಸ್ಥಾನದ ಸಮೀತಿ, ಇತ್ತೀಚೆಗೆ ನೋಂದಾಯಿತ ತರಳಿ ಸಂಸ್ಥಾನ ಮಠ ಇವುಗಳ ಹಿಂದೆ ತರಳಿಯ ಹನುಮನಾಯ್ಕರು ಅವರ ಜೊತೆಗಿನ ಸ್ಥಳಿಯ ಮುಖಂಡರು ಅವರೊಂದಿಗೆ ತಾಲೂಕಿನ ಮುಖಂಡರು ಸೇರಿ ಪ್ರಾರಂಭಿಸಿದ ಈ ಕ್ಷೇತ್ರದ ಶಿವರಾತ್ರಿ ಉತ್ಸವ ಆಚರಣೆ ಈಗೀಗ ಸಾಂಸ್ಕೃತಿಕ ರೂಪವನ್ನು ಪಡೆದುಕೊಂಡಿದೆ.


ಹಿಂದುಳಿದವರ ಆರಾಧ್ಯ ನಾಯಕರಾದ ದೇವರಾಜ ಅರಸು ಸ್ಮರಣೆ, ಸಾಮಾಜಿಕ ಪರಿವರ್ತನಾಕಾರರಾದ ನಾರಾಯಣ ಗುರುಗಳ ಚಿಂತನೆ, ಜೊತೆಗೆ ದಿ. ಎಸ್.ಬಂಗಾರಪ್ಪನವರು, ಕಾಗೋಡು ತಿಮ್ಮಪ್ಪ ಇವರೊಂದಿಗೆ ಈಗಿನ ಕೆಲವು ರಾಜಕಾರಣಿಗಳು, ಅಧಿಕಾರಿಗಳು, ಸಮಾಜದ ಗಣ್ಯರು ಎಲ್ಲರ ದೂರದೃಷ್ಟಿಯ ಫಲವಾಗಿ ಇಲ್ಲಿ ನೂತನ (ಮಠ) ದೇವಾಲಯದ ಸ್ಥಾಪನೆಗೆ ಮುನ್ನುಡಿ ಬರೆಯಲಾಗಿದೆ.
ಎನ್.ಡಿ.ನಾಯ್ಕರ ನೇತೃತ್ವದಲ್ಲಿ ಅವರ ಸಂಬಂಧಿಗಳಾದ ಡಿ.ಎಸ್.ವೀರಯ್ಯನವರ ನೆರವಿನಿಂದ ಇಲ್ಲಿ ಸಭಾಭವನ ವೊಂದನ್ನು ಸ್ಥಾಪಿಸಲಾಗಿದೆ. ಹೀಗೆ 50 ವರ್ಷಗಳ ಕಾಲಘಟ್ಟದಲ್ಲಿ ಈ ತರಳಿ ಸಂಸ್ಥಾನ ನಿಶ್ಚಿತ ಉದ್ದೇಶದೊಂದಿಗೆ ಗುರಿಮುಟ್ಟುವ ದಿಸೆಯಲ್ಲಿ ಕುಂಟುತಿದ್ದರೂ ಇತ್ತೀಚಿನ ಹೊಸ ಯೋಜನೆ, ಯೋಚನೆಗಳು ಈ ಮಠದ ಅಭಿವೃದ್ಧಿಯ ಮುನ್ಸೂಚನೆ ನೀಡುವಂತಿವೆ. ಪ್ರತಿವರ್ಷ ಇಲ್ಲಿ ಶಿವರಾತ್ರಿಗೆ ಸೇರುವ ಜನರು ಗಣ್ಯರು ಚಿಂತನ-ಮಂಥನ ನಡೆಸುತಿದ್ದು, ಈ ಧಾರ್ಮಿಕ,ಸಾಂಸ್ಕೃತಿಕ ಕೇಂದ್ರವನ್ನು ವಿದ್ಯಾಕೇಂದ್ರವನ್ನಾಗಿ ಮಾಡುವ ಪ್ರಯತ್ನಗಳಿಗೂ ಚಾಲನೆ ನೀಡಲಾಗಿದೆ. ತರಳಿ ಗ್ರಾಮದ ಹಿರಿಯರು, ಯುವಕರು ಗ್ರಾಮ ಅರಣ್ಯ ಸಮೀತಿ ಮತ್ತು ಯುವಕ ಸಂಘಗಳಡಿ ಕೆಲಸ ಮಾಡುತಿದ್ದು ತಮ್ಮ ಗ್ರಾಮದ ಚಾರಿತ್ರಿಕ ತರಳಿಮಠವನ್ನು ಪ್ರಸಿದ್ಧ ಕೇಂದ್ರವನ್ನಾಗಿ ಮಾಡುವ ಹಿನ್ನೆಲೆಯಲ್ಲಿ ಅವರ ಪ್ರಯತ್ನ ಸಾಗಿದೆ.

ಮೋಹನ ಕುರುಡಗಿ ಕಾವ್ಯ ಪ್ರಶಸ್ತಿಗೆ ಅರಿವೇ ಪ್ರಮಾಣು ಆಯ್ಕೆ

2019 ನೇ ಸಾಲಿನ ‘ಮೋಹನ ಕುರುಡಗಿ ಕಾವ್ಯ ಪ್ರಶಸ್ತಿ’ಗೆ ಮಹಾಂತಪ್ಪ ನಂದೂರ ಅವರ ‘ಅರಿವೇ ಪ್ರಮಾಣು’ ಕಾವ್ಯ ಕೃತಿ ಆಯ್ಕೆಯಾಗಿದೆ ಎಂದು ನವಚೇತನ ಸಾಂಸ್ಕøತಿಕ ಕಲಾ ಸಾಹಿತ್ಯ ವೇದಿಕೆಯ ಅಧ್ಯಕ್ಷ ಮಂಜುನಾಥ ಪಟಗಾರ ತಿಳಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *