exclusive- ವಿಜಯಬ್ಯಾಂಕ್‍ಒಳಗೆ ಕಳ್ಳತನ ಅನುಮಾನಾಸ್ಫದವಾಗಿ ವರ್ತಿಸುತ್ತಿರುವ ಸಿಬ್ಬಂದಿಗಳು

ಸಿದ್ದಾಪುರ ವಿಜಯ ಬ್ಯಾಂಕ್ ಒಳಗೆ ಗ್ರಾಹಕರೊಬ್ಬರ ಹತ್ತು ಸಾವಿರ ರೂಪಾಯಿ ಕಳ್ಳತನವಾಗಿದ್ದು ಈ ಬಗ್ಗೆ ಪೊಲೀಸ್ ದೂರು ದಾಖಲಾದ ಮಾಹಿತಿ ಸಮಾಜಮುಖಿಗೆ ಲಭಿಸಿದೆ. ತಾಲೂಕಿನ ಬಳ್ಳಟ್ಟೆಯ ರಾಮ ನಾಯ್ಕ ತಮ್ಮ ಮಗಳ ಖಾತೆಯಲ್ಲಿದ್ದ ಹತ್ತು ಸಾವಿರ ಹಣ ಪಡೆದು ಬ್ಯಾಂಕಿನಿಂದ ಹೊರನಡೆಯುವ ಮೊದಲೇ ಕಳ್ಳರು ಹತ್ತು ಸಾವಿರ ರೂಪಾಯಿ ದೋಚಿದ್ದಾರೆ.
ಬ್ಯಾಂಕಿನಲ್ಲಿ ಸಿ.ಸಿ.ಕೆಮರಾ ಇದ್ದರೂ ಜನರ ನಡುವೆ ಹಣ ಲಪಟಾಯಿಸಿರುವ ಕಳ್ಳರು ಮುಸುಕುಧಾರಿಗಳಾಗಿದ್ದರು ಎಂದು ಬ್ಯಾಂಕ್ ಸಿಬ್ಬಂದಿಗಳು ಹೇಳಿರುವ ಬಗ್ಗೆ ರಾಮ ನಾಯ್ಕ ತಿಳಿಸಿದ್ದಾರೆ. ನಗರದ ವಿಜಯ ಬ್ಯಾಂಕ್ ಈಗ ಬ್ಯಾಂಕ್ ಆಫ್ ಬರೋಡಾ ಆಗಿದ್ದು ಈಗಿನ ಹೊಸ ವ್ಯವಸ್ಥೆಯಲ್ಲಿ ಗ್ರಾಹಕರಿಗೆ ತೊಂದರೆ ಆಗುತ್ತಿರುವ ಬಗ್ಗೆ ಸಾರ್ವಜನಿಕರ ದೂರುಗಳಿವೆ. ಗ್ರಾಮೀಣ ಜನರ ಬ್ಯಾಂಕ್ ಆಗಿದ್ದ ವಿಜಯ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ ಆಗುತ್ತಲೇ ಗ್ರಾಹಕರಿಗೆ ಕಿರಿಕಿರಿ ಉಂಟುಮಾಡುತ್ತಿರುವ ಬ್ಯಾಂಕ್ ಸಿಬ್ಬಂದಿಗಳು ಬ್ಯಾಂಕ್ ಒಳಗೆ ಮುಸುಕುಧಾರಿಗಳು ಬಂದಿದ್ದು ಅವರ ಗುರುತು ಸಿ.ಸಿ. ಕೆಮರಾದಲ್ಲೂ ದಾಖಲಾಗಿಲ್ಲ ಎನ್ನುತ್ತಿರುವ ಸಿಬ್ಭಂದಿ ಈ ಅವ್ಯಸ್ಥೆಗಳ ಬಗ್ಗೆ ಆಕ್ಷೇಪಿಸಿರುವ ಸ್ಥಳಿಯರು ಬ್ಯಾಂಕ್ ಆಫ್ ಬರೋಡಾದ ಅವ್ಯವಸ್ಥೆ, ಕಿರುಕುಳ, ಅನಾದರಗಳ ಬಗ್ಗೆ ಪ್ರತಿಭಟಿಸುವುದು ಅನಿವಾರ್ಯವಾಗಲಿದೆ ಎಂದಿದ್ದಾರೆ.

ಸಂತಾನಭಾಗ್ಯದ

ತರಳಿಯಲ್ಲಿ ತಲೆಎತ್ತಲಿದೆ ಬೃಹತ್ ದೇವಾಲಯ
ತರಳಿ ಶಿವರಾತ್ರಿ ಜಾತ್ರಾಮಹೋತ್ಸವಕ್ಕೆ ಸರ್ವರನ್ನೂ ಸ್ವಾಗತಿಸುತ್ತಾ ನಾಡಿನ ಸಮಸ್ತರಿಗೆ ಮಹಾಶಿವರಾತ್ರಿ ಶುಭಾಶಯ ಕೋರುವವರು
ಸುಮಂಗಲಾ ವಸಂತ (ಜಿ.ಪಂ. ಸದಸ್ಯರು) ವಸಂತ ನಾಯ್ಕ ಮಳಲವಳ್ಳಿ
(ತಾ.ಪಂ. ಮಾಜಿ ಸ್ಥಾಯಿಸಮೀತಿಅಧ್ಯಕ್ಷರು)
ಹಾಗೂ ಕುಟುಂಬವರ್ಗ
ಮತ್ತು ಅಭಿಮಾನಿ ಬಳಗ,
ಸಿದ್ಧಾಪುರ (ಉ.ಕ.)

ಸಿದ್ದಾಪುರ ತಾಲೂಕಿನ ತರಳಿ ಕ್ಷೇತ್ರ ಈಗ ವರ್ಷದಿಂದ ವರ್ಷಕ್ಕೆ ಪ್ರಸಿದ್ಧವಾಗುತ್ತಿದೆ.
ಸುಮಾರ 30 ವರ್ಷಗಳಿಗಿಂತ ಹಿಂದಿನಿಂದ ಪ್ರತಿವರ್ಷ ಇಲ್ಲಿ ಶಿವರಾತ್ರಿಯಂದು ಆಚರಿಸುವ ಶಿವರಾತ್ರಿ ಜಾತ್ರೆ ಈಗ ಸಾಂಸ್ಕøತಿಕ ಉತ್ಸವವಾಗಿಯೂ ಗಮನ ಸೆಳೆಯುತ್ತಿದೆ. ಬಿಳಗಿ ಅರಸರ ಕಾಲಕ್ಕಿಂತ ಹಿಂದಿನಿಂದಲೂ ಈ ಪ್ರದೇಶದಲ್ಲಿ ಜೈನ ಮತಾವಲಂಬಿಗಳ ವಾಸ್ತವ್ಯ, ಆರಾಧನೆಗಳ ಕೇಂದ್ರವಾಗಿದ್ದ ಈ ಪ್ರದೇಶ ಇತ್ತೀಚಿನ ವರ್ಷಗಳಲ್ಲಿ ದೀವರ ಶೃದ್ಧಾ ಕೇಂದ್ರವಾಗಿ ಬದಲಾಗಿದೆ.
ಪದ್ಮಾವತಿ, ವೆಂಕಟ್ರಮಣ, ಗಣಪತಿ ದೇವರುಗಳಿರುವ ಈ ಪ್ರದೇಶದಲ್ಲೇ ನಾಗಚೌಡೇಶ್ವರಿ ದೇವರನ್ನೂ ಕಾಣಬಹುದು. ಸಂತಾನ ಹೀನತೆಗೆ ಇಲ್ಲಿ ಪರಿಹಾರ ದೊರೆಯುತ್ತದೆ ಎಂದು ನಂಬಲಾಗುವ ಈ ಪ್ರದೇಶ ಇತ್ತೀಚಿನ 40 ವರ್ಷಗಳಿಂದೀಚೆ ತೆರೆದುಕೊಂಡಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *