ವಿಷಮಕಾಲದಲ್ಲಿ ಬೇಕು,ಬೇಡಗಳ ಆಯ್ಕೆ ಬಗ್ಗೆ ಜಾಗೃತರಾಗಲು ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಕೆ.ಕರೆ

ತ್ಯಾಗ,ಶ್ರಮ,ಆತ್ಮವಿಶ್ವಾಸದಿಂದ ಇಷ್ಟಪಟ್ಟು ಓದುವವರು ಸಾಧಿಸಬಲ್ಲರೆ ಹೊರತು ಕಷ್ಟಪಟ್ಟು ಓದಿದವರು ಯಾರೂ ಗುರಿಮುಟ್ಟಲಾರರು, ಜನಸಾಮಾನ್ಯರ ಕಷ್ಟ ಅರಿತವರು ಉತ್ತಮ ಆಡಳಿತಗಾರರಾಗಬಲ್ಲರೆ ಹೊರತು ಸುಖದ ಸುಪ್ಪತ್ತಿಗೆಯಲ್ಲಿದ್ದವರು ಉತ್ತಮ ಆಡಳಿತಗಾರರು,ಪ್ರಭುಗಳು ಆದ ದೃಷ್ಟಾಂತಗಳಿಲ್ಲ.
-ಚನ್ನಬಸಪ್ಪ ಕೆ.
ಬೇಡದ ವಿಷಯ-ವಿಚಾರಗಳು ನಮ್ಮನ್ನು ಆಳುತ್ತಿರುವ ಈ ವಿಷಮ ಕಾಲದಲ್ಲಿ ಆತ್ಮವಿಶ್ವಾಸ,ನಿರಂತರ ಪರಿಶ್ರಮದ ಜೊತೆಗೆ ಗುಣಾತ್ಮಕ ವಿಷಯವಸ್ತು ಆಯ್ಕೆಯಿಂದ ಯುವಕರು ಗುರಿಮುಟ್ಟುವ ಧ್ಯೇಯ ಬೆನ್ನಟ್ಟಬೇಕು ಎಂದು ಸಲಹೆ ನೀಡಿರುವ ತುಮಕೂರು ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಕೆ. ದೊಡ್ಡಗುರಿ ಬೆನ್ನಟ್ಟುವ ಮೂಲಕ ದೊಡ್ಡದನ್ನು ಸಾಧಿಸಲು ಸಾಧ್ಯ ಎಂದಿದ್ದಾರೆ.
(ಸಿದ್ಧಾಪುರ) ಇಲ್ಲಿಯ ನಾಮಧಾರಿ,ದೀವರು, ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನತೆ ಮಹಾತ್ಮರು,ಸಾಧಕರು,ಪ್ರಸಿದ್ಧರ ಬಗ್ಗೆ ಓದದೆ,ತಿಳಿಯದೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಲ್ಫಜ್ಞಾನವನ್ನು ವೈಭವೀಕರಿಸುತಿದ್ದಾರೆ.ಇಂಥ ಅಪಸವ್ಯಗಳನ್ನು ಅನುಸರಿಸುವ ಮೂಲಕ ಯುವಜನತೆ ತಮ್ಮ ಅಮೂಲ್ಯ ಶ್ರಮ,ಕಾಲ ವ್ಯರ್ಥ ಮಾಡುತಿದ್ದಾರೆ. ಒಳ್ಳೆಯ ಆಯ್ಕೆಯಿಂದ ಮಾತ್ರ ಒಳ್ಳೆಯ ವಿಚಾರ, ಉತ್ತಮ ಸಾಧನೆ ಸಾಧ್ಯ ಎಂದು ಅರಿತು ನಡೆದಾಗ ಮಾತ್ರ ಶ್ರೇಷ್ಠಸಾಧನೆ ಸಾಧ್ಯ ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *