ಕದಂಬವಂಶ ಈಡಿಗರದ್ದು,ಧರ್ಮ-ಧರ್ಮಗಳ ನಡುವೆ ದ್ವೇಶ ಬಿತ್ತುವವನೇ ದೇಶದ್ರೋಹಿ -ಮಹೇಂದ್ರಕುಮಾರ

ಸಂವಿಧಾನ ಮತ್ತು ಪ್ರಜಾಪ್ರಭುತ್ವಗಳ ಕತ್ತು ಹಿಸುಕಿ ಮತಾಂಧತೆ, ಧರ್ಮಾಧಾರಿತ ಸರ್ವಾಧಿಕಾರವನ್ನು ಜಾರಿಮಾಡುವ ಹುನ್ನಾರ ಪಟ್ಟಭದ್ರರ ಗುರಿಯಾಗಿದ್ದು ಇಂಥವರಿಂದ ದೇಶವನ್ನು ರಕ್ಷಿಸುವ ಜವಾಬ್ಧಾರಿ ನಮ್ಮ ಮೇಲಿದೆ ಎಂದು ಹಿರಿಯ ಸಾಹಿತಿ ಮುಕುಂದರಾಜ್ ಹೇಳಿದರು. ಶಿರಸಿಯಲ್ಲಿ ಸೌಹಾರ್ದ ವೇದಿಕೆಯಿಂದ ನಡೆದ ನಾವು ಮತ್ತು ನಮ್ಮ ಸಂವಿಧಾನ ಸಂವಾದ ಕಾರ್ಯಕ್ರಮದ ಮುಖ್ಯ ವಕ್ತಾರರಾಗಿ ಮಾತನಾಡಿದ ಅವರು ಬೌದ್ಧಧರ್ಮ,ಲಿಂಗಾಯತ ಧರ್ಮ,ವಿಶ್ವಧರ್ಮವನ್ನು ಕೊಟ್ಟ ಕನ್ನಡ ಸಾಹಿತ್ಯ ರಾಷ್ಟ್ರದ ಶ್ರೇಷ್ಠ ಸಾಹಿತ್ಯ, ಇಂಥ ಸಾಹಿತ್ಯ ರಚಿಸಿದಸಾಹಿತಿಗಳು, ಬುದ್ಧಿಜೀವಿಗಳನ್ನು ಬುದ್ಧಿಜೀವಿಗಳು, ಲದ್ದಿಜೀವಿಗಳು,ಗಂಜಿಗಿರಾಕಿಗಳೆಂದು ಲೇವಡಿಮಾಡುವ ಬೌದ್ಧಿಕ ದಾರಿದ್ರ್ಯದ ಮತಾಂಧರನ್ನು … Continue reading ಕದಂಬವಂಶ ಈಡಿಗರದ್ದು,ಧರ್ಮ-ಧರ್ಮಗಳ ನಡುವೆ ದ್ವೇಶ ಬಿತ್ತುವವನೇ ದೇಶದ್ರೋಹಿ -ಮಹೇಂದ್ರಕುಮಾರ