ನಾರಾಯಣಗುರು ಧರ್ಮ ಪರಿಪಾಲನಾ ಸಂಘದಿಂದ ಸಾಮಾಜಿಕ ಚಟುವಟಿಕೆ

ಬೃಮ್ಹಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘ ರಾಜ್ಯಾದ್ಯಂತ ತನ್ನ ಚಟುವಟಿಕೆ ಪ್ರಾರಂಭಿಸಿದೆ.
ಇದರ ಅಂಗವಾಗಿ ಸಿದ್ದಾಪುರ ತಾಲೂಕಾ ಘಟಕ ರಚನೆಯಾಗಿದ್ದು ಇದರ ಅಧ್ಯಕ್ಷರು ಸದಸ್ಯರ
ಆಯ್ಕೆ ನಡೆದಿದೆ.
ಈ ಬಗ್ಗೆ ಇತ್ತೀಚೆಗೆ ತರಳಿಯಲ್ಲಿ ಸಭೆ ನಡೆಸಿ ಮಾಹಿತಿ ನೀಡಿದ ಈ ಸಂಘದ ಪದಾಧಿಕಾರಿಗಳು ರಾಜ್ಯಾಧ್ಯಕ್ಷ ಸೈದಪ್ಪ ಗುತ್ತೇದಾರರ ಮಾರ್ಗದರ್ಶನದಲ್ಲಿ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಈ ವಾರದಿಂದಲೇ ಗ್ರಾ.ಪಂ. ಘಟಕಗಳ ಸ್ಥಾಪನೆ ಮಾಡುತ್ತೇವೆ ಎಂದರು.
ಶೈಕ್ಷಣಿಕ,ಸಾಮಾಜಿಕ, ಆರ್ಥಿಕ ಅಭಿವೃದ್ಧಿಗಳ ಜೊತೆಗೆ ಶಿಕ್ಷಣ, ಸಂಘಟನೆ, ಹೋರಾಟಗಳ ನಾರಾಯಣಗುರುಗಳ ಧ್ಯೇಯದಂತೆ ಈ ಘಟಕ ಕಾರ್ಯನಿರ್ವಹಿಸಲಿದೆ ಎಂದರು.
ಪದಾಧಿಕಾರಿಗಳ ಪಟ್ಟಿ ಹೀಗಿದೆ.- ವಿನಾಯಕ ನಾಯ್ಕ (ಅಧ್ಯಕ್ಷ) ಎ.ಜಿ.ನಾಯ್ಕ ಕಡಕೇರಿ (ಉಪಾಧ್ಯಕ್ಷ) ಕಿರಣ ನಾಯ್ಕ ಬಣಗಾರ (ಉಪಾಧ್ಯಕ್ಷ) ಪ್ರಶಾಂತ್ ನಾಯ್ಕ ಅವರಗುಪ್ಪಾ (ಪ್ರ.ಕಾ.) ಹರೀಶ್ ನಾಯ್ಕ ಕಾರ್ಯದರ್ಶಿ, ರವಿ ಆರ್. ನಾಯ್ಕ (ಸಂಚಾಲಕ) ನಾಗರಾಜ್ ಆರ್.ನಾಯ್ಕ, ಮೇಘರಾಜ್, ಜಗದೀಶ್ ಕೊಂಡ್ಲಿ, ನಿತೇಶ್ ನಾರಾಯಣ, ಶೇಖರ್ ನಾಯ್ಕ (ಸದಸ್ಯರು)

ವೈಭವದಿಂದ ಪ್ರಾರಂಭವಾದ ವಿಶ್ವಾಸ ಹೋಟೆಲ್-2
ಸಿದ್ಧಾಪುರ,ಮಾ.05-ನಗರದ ತಿಮ್ಮಪ್ಪನಾಯಕ ವೃತ್ತದ ಪ್ರಸಿದ್ಧ ರೊಟ್ಟಿ ಹೋಟೆಲ್ ವಿಶ್ವಾಸದ ಎರಡನೆಯ ಶಾಖೆ ಇಂದು ಬಸ್‍ನಿಲ್ದಾಣದ ಹಳೆ ಮಾರುತಿ ಹೋಟೆಲ್ ಜಾಗದಲ್ಲಿ ಶುಭಾರಂಭ ಮಾಡಿತು.
ಮಾರುತಿ ನಾಯ್ಕ ಸಹೋದರರು ಬಸ್ ನಿಲ್ಧಾಣದ ಬಳಿ ಪ್ರಾರಂಭಿಸಿರುವ ಈ ನೂತನ ವಿಶ್ವಾಸ್ ಹೋಟೆಲ್ ನಲ್ಲಿ ದಕ್ಷಿಣಭಾರತದ ಎಲ್ಲಾ ಖಾದ್ಯಗಳು ಸಿಗಲಿವೆ.ಇಂದು ಪ್ರಾರಂಭವಾದ ಈ ಹೋಟೆಲ್ ಶುಭಾರಂಭಕ್ಕೆ ಸಿದ್ಧಾಪುರದ ಪ್ರಮುಖರು, ಮಾರುತಿ ಸಹೋದರರ ಹಿತೈಶಿಗಳು, ಬಂಧುಗಳು ಆಗಮಿಸಿ, ಶುಭಕೋರಿದರು.

ಸ್ವಚ್ಛ,ಜನಪರ, ಪ್ರಾಮಾಣಿಕ ರಾಜಕಾರಣಕ್ಕಾಗಿ
ಕರ್ನಾಟಕ ರಾಷ್ಟ್ರ ಸಮೀತಿ
ರಾಜಕಾರಣ,ಜನಸೇವೆ ಯಲ್ಲಿ ಯಾರೆಲ್ಲಾ ಇರಬಾರದೋ, ಯಾರ್ಯಾರು ಬರಬಾರದೋ ಅಥವರೆಲ್ಲಾ ರಾಜಕಾರಣಿಗಳಾಗಿ ಈಗಿನ ವ್ಯವಸ್ಥೆ ಕಲುಷಿತಗೊಂಡಿದೆ. ಈ ಸ್ಥಿತಿಯಲ್ಲಿ ಸ್ವಚ್ಛ,ಪ್ರಾಮಾಣಿಕ, ಜನಪರ ರಾಜಕಾರಣ ಮಾಡಬಯಸುವವರಿಗಾಗಿ ಕರ್ನಾಟಕ ರಾಷ್ಟ್ರಸಮೀತಿ ಹೊಸ ನಾಯಕತ್ವ, ಹೊಸ ಆಲೋಚನೆ, ಯೋಜನೆಗಳೊಂದಿಗೆ ರಾಜ್ಯದಲ್ಲಿ ಕೆಲಸಮಾಡುವ ಸಂಕಲ್ಫಮಾಡಿದೆ ಎಂದು ಕರ್ನಾಟಕ ರಾಷ್ಟ್ರ ಸಮೀತಿ ಅಧ್ಯಕ್ಷ ರವಿಕೃಷ್ಣ ರೆಡ್ಡಿ ಹೇಳಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *