ನಾರಾಯಣಗುರು ಧರ್ಮ ಪರಿಪಾಲನಾ ಸಂಘದಿಂದ ಸಾಮಾಜಿಕ ಚಟುವಟಿಕೆ

ಬೃಮ್ಹಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘ ರಾಜ್ಯಾದ್ಯಂತ ತನ್ನ ಚಟುವಟಿಕೆ ಪ್ರಾರಂಭಿಸಿದೆ.
ಇದರ ಅಂಗವಾಗಿ ಸಿದ್ದಾಪುರ ತಾಲೂಕಾ ಘಟಕ ರಚನೆಯಾಗಿದ್ದು ಇದರ ಅಧ್ಯಕ್ಷರು ಸದಸ್ಯರ
ಆಯ್ಕೆ ನಡೆದಿದೆ.
ಈ ಬಗ್ಗೆ ಇತ್ತೀಚೆಗೆ ತರಳಿಯಲ್ಲಿ ಸಭೆ ನಡೆಸಿ ಮಾಹಿತಿ ನೀಡಿದ ಈ ಸಂಘದ ಪದಾಧಿಕಾರಿಗಳು ರಾಜ್ಯಾಧ್ಯಕ್ಷ ಸೈದಪ್ಪ ಗುತ್ತೇದಾರರ ಮಾರ್ಗದರ್ಶನದಲ್ಲಿ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಈ ವಾರದಿಂದಲೇ ಗ್ರಾ.ಪಂ. ಘಟಕಗಳ ಸ್ಥಾಪನೆ ಮಾಡುತ್ತೇವೆ ಎಂದರು.
ಶೈಕ್ಷಣಿಕ,ಸಾಮಾಜಿಕ, ಆರ್ಥಿಕ ಅಭಿವೃದ್ಧಿಗಳ ಜೊತೆಗೆ ಶಿಕ್ಷಣ, ಸಂಘಟನೆ, ಹೋರಾಟಗಳ ನಾರಾಯಣಗುರುಗಳ ಧ್ಯೇಯದಂತೆ ಈ ಘಟಕ ಕಾರ್ಯನಿರ್ವಹಿಸಲಿದೆ ಎಂದರು.
ಪದಾಧಿಕಾರಿಗಳ ಪಟ್ಟಿ ಹೀಗಿದೆ.- ವಿನಾಯಕ ನಾಯ್ಕ (ಅಧ್ಯಕ್ಷ) ಎ.ಜಿ.ನಾಯ್ಕ ಕಡಕೇರಿ (ಉಪಾಧ್ಯಕ್ಷ) ಕಿರಣ ನಾಯ್ಕ ಬಣಗಾರ (ಉಪಾಧ್ಯಕ್ಷ) ಪ್ರಶಾಂತ್ ನಾಯ್ಕ ಅವರಗುಪ್ಪಾ (ಪ್ರ.ಕಾ.) ಹರೀಶ್ ನಾಯ್ಕ ಕಾರ್ಯದರ್ಶಿ, ರವಿ ಆರ್. ನಾಯ್ಕ (ಸಂಚಾಲಕ) ನಾಗರಾಜ್ ಆರ್.ನಾಯ್ಕ, ಮೇಘರಾಜ್, ಜಗದೀಶ್ ಕೊಂಡ್ಲಿ, ನಿತೇಶ್ ನಾರಾಯಣ, ಶೇಖರ್ ನಾಯ್ಕ (ಸದಸ್ಯರು)

ವೈಭವದಿಂದ ಪ್ರಾರಂಭವಾದ ವಿಶ್ವಾಸ ಹೋಟೆಲ್-2
ಸಿದ್ಧಾಪುರ,ಮಾ.05-ನಗರದ ತಿಮ್ಮಪ್ಪನಾಯಕ ವೃತ್ತದ ಪ್ರಸಿದ್ಧ ರೊಟ್ಟಿ ಹೋಟೆಲ್ ವಿಶ್ವಾಸದ ಎರಡನೆಯ ಶಾಖೆ ಇಂದು ಬಸ್‍ನಿಲ್ದಾಣದ ಹಳೆ ಮಾರುತಿ ಹೋಟೆಲ್ ಜಾಗದಲ್ಲಿ ಶುಭಾರಂಭ ಮಾಡಿತು.
ಮಾರುತಿ ನಾಯ್ಕ ಸಹೋದರರು ಬಸ್ ನಿಲ್ಧಾಣದ ಬಳಿ ಪ್ರಾರಂಭಿಸಿರುವ ಈ ನೂತನ ವಿಶ್ವಾಸ್ ಹೋಟೆಲ್ ನಲ್ಲಿ ದಕ್ಷಿಣಭಾರತದ ಎಲ್ಲಾ ಖಾದ್ಯಗಳು ಸಿಗಲಿವೆ.ಇಂದು ಪ್ರಾರಂಭವಾದ ಈ ಹೋಟೆಲ್ ಶುಭಾರಂಭಕ್ಕೆ ಸಿದ್ಧಾಪುರದ ಪ್ರಮುಖರು, ಮಾರುತಿ ಸಹೋದರರ ಹಿತೈಶಿಗಳು, ಬಂಧುಗಳು ಆಗಮಿಸಿ, ಶುಭಕೋರಿದರು.

ಸ್ವಚ್ಛ,ಜನಪರ, ಪ್ರಾಮಾಣಿಕ ರಾಜಕಾರಣಕ್ಕಾಗಿ
ಕರ್ನಾಟಕ ರಾಷ್ಟ್ರ ಸಮೀತಿ
ರಾಜಕಾರಣ,ಜನಸೇವೆ ಯಲ್ಲಿ ಯಾರೆಲ್ಲಾ ಇರಬಾರದೋ, ಯಾರ್ಯಾರು ಬರಬಾರದೋ ಅಥವರೆಲ್ಲಾ ರಾಜಕಾರಣಿಗಳಾಗಿ ಈಗಿನ ವ್ಯವಸ್ಥೆ ಕಲುಷಿತಗೊಂಡಿದೆ. ಈ ಸ್ಥಿತಿಯಲ್ಲಿ ಸ್ವಚ್ಛ,ಪ್ರಾಮಾಣಿಕ, ಜನಪರ ರಾಜಕಾರಣ ಮಾಡಬಯಸುವವರಿಗಾಗಿ ಕರ್ನಾಟಕ ರಾಷ್ಟ್ರಸಮೀತಿ ಹೊಸ ನಾಯಕತ್ವ, ಹೊಸ ಆಲೋಚನೆ, ಯೋಜನೆಗಳೊಂದಿಗೆ ರಾಜ್ಯದಲ್ಲಿ ಕೆಲಸಮಾಡುವ ಸಂಕಲ್ಫಮಾಡಿದೆ ಎಂದು ಕರ್ನಾಟಕ ರಾಷ್ಟ್ರ ಸಮೀತಿ ಅಧ್ಯಕ್ಷ ರವಿಕೃಷ್ಣ ರೆಡ್ಡಿ ಹೇಳಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *