ತಮ್ಮಣ್ಣರ ಕವನ- ಅದೇ ಬರಬೇಕಾಯಿತೆ…

ಬಂದೂಕು ಹಿಡಿದು
ಹೆದರಿಸುವ ಭೂಪರೆ…
ಬಾಂಬು ಕಟ್ಟಿಟ್ಟು
ಬೀಗುವ ಬಲಾಢ್ಯರೆ…
ದೊಡ್ಡಣ್ಣ ಸಣ್ಣಣ್ಣ
ಎಂಬ ವೀರರೆ…
ನಾವೇ ಶ್ರೇಷ್ಠರೆಂಬ
ದೇವ ದೂತರೆ
ಏನಿದೆಲ್ಲಾ…
ನಿಮಗೂ ಭಯ?
ಬರಿಗಣ್ಣಿಗೆ ಕಾಣದಷ್ಟು
ಸೂಕ್ಷ್ಮ ಜೀವಿ
ಎಲ್ಲಿ ಹುಟ್ಟಿತು
ಯಾರು ಬಿಟ್ಟರು ಗೊತ್ತಿಲ್ಲ
ಬಿಡಿ ನಿಮ್ಮ ಬಂದೂಕುಗಳ
ಸಿಡಿಸಿ ಬಿಡಿ ಬಾಂಬು
ಸತ್ತುಬಿಡುವುದೆನ್ನುವ
ಭರವಸೆ ಇಲ್ಲವೆ?
ಏನಾಗಿದೆ ನಮಗೆ…
ಜನರಿಗೆ ತಿಳುವಳಿಕೆ
ನೀಡಬೇಕು…
ಪ್ರಜ್ಞೆ ಬೆಳೆಯಬೇಕು
ಆಡಂಬರ ತೊರೆಯಬೇಕು
ಅರಿವಿನಡಿಯಲ್ಲಿ ಒಂದುಗೂಡಬೇಕು
ಅಲ್ಲೊಂದು ಇಲ್ಲೊಂದು ಮಾತು
ಇದಕ್ಕೂ
ಅದೇ ಬರಬೇಕಾಯಿತೆ.
-ತಮ್ಮಣ್ಣ ಬೀಗಾರ.

ಏಪ್ರಿಲ್ ಫೂಲ್
ಸಂಕಲನದ ಸಮಾಜಮುಖಿ ಕಥೆಗಳು..

‘ಏಪ್ರಿಲ್ ಫೂಲ್’ ಕಥೆ ಓದುವಾಗ ತಡೆದುಕೊಳ್ಳಲಾಗದಷ್ಟು ಒತ್ತರಿಸಿಕೊಂಡು ಹೊರಬರುವ ನಗು ಒಂದ್ಕಡೆಯಾದರೆ, ಇನ್ನೊಂದ್ಕಡೆ ಇದು ಕಾಲ್ಪನಿಕ ಅನ್ನಿಸಿದರೂ, ದಿಟವಾಗುವ ದಿನಗಳು ದೂರವಿಲ್ಲ ಅನ್ನೊ ಆತಂಕ ಒಳಗೊಳಗೇ ತಣ್ಣಗೆ ಇರಿಯುತ್ತದೆ.
ಹನುಮಂತ ಹಾಲಿಗೇರಿಯವರ ಕಥೆ ಕಟ್ಟುವ ಕೌಶಲ್ಯಕ್ಕೆ ನಿಜಕ್ಕೂ ನಾನು ಬೆರಗಾಗಿ ಶರಣಾಗಿಬಿಟ್ಟೆ. ಕಥೆ ಓದುವಾಗ ಅತೀ ಹೆಚ್ಚು ನಕ್ಕಿದ್ದು ಪ್ರಾಯಶಃ ಇದೇ ಮೊದಲು.
ಸುಡುವ ನೆಲದವರ (ಬಯಲು ಸೀಮೆಯವರ) ಒಲವು, ನಿಲುವು, ಮುಗ್ಧತೆಯನ್ನು ಅರ್ಥೈಸಿಕೊಂಡು, ಅಲ್ಲಿಯೇ ನೆಲಸಿರುವ ಕೆಲ ದುಷ್ಟಶಕ್ತಿಗಳು ರಾಷ್ಟ್ರಪ್ರೇಮ, ರಾಷ್ಟ್ರ ರಕ್ಷಣೆ, ಧರ್ಮದ ನೆಪದಲ್ಲಿ ಇಡೀ ಊರಿನ ಸಾಮರಸ್ಯವನ್ನೇ ಕುಲಗೆಡಿಸುವ ಕುತಂತ್ರದ ಚಿತ್ರಣವನ್ನು ‘ಅಲೈದೇವ್ರು’ ಕಥೆ ತುಂಬಾ ಅರ್ಥಪೂರ್ಣವಾಗಿ ತೆರೆದಿಟ್ಟಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *