breaking- ಜೋಗರಸ್ತೆಯಲ್ಲಿ ರಿಕ್ಷಾ ಪಲ್ಟಿ ಒಂದು ಸಾವು, 7 ಜನರಿಗೆ ಗಾಯ


(ಸಿದ್ದಾಪುರ,ಮಾ.13-) ಜನರು ಪ್ರಯಾಣಿಸುತಿದ್ದ ರಿಕ್ಷಾ ಒಂದಕ್ಕೆ ಎದುರಿನಿಂದ ಬಂದ ದನ ತಪ್ಪಿಸಲು ಪ್ರಯತ್ನಿಸಿದ ರಿಕ್ಷಾ ಪಲ್ಟಿಯಾಗಿ ಇದರಲ್ಲಿ ಪ್ರಯಾಣಿಸುತಿದ್ದ 8ಜನರಲ್ಲಿ ಒಬ್ಬರು ಮೃತರಾಗಿ 7 ಜನರಿಗೆ ಗಾಯಗಳಾದ ದುರ್ಘಟನೆ ಇಂದು ಇಲ್ಲಿಯ ಜೋಗರಸ್ತೆಯ ಕುಂಬಾರಕುಳಿ ಬಳಿ ನಡೆದಿದೆ.
ಇಂದು ಮಧ್ಯಾಹ್ನ ರಿಕ್ಷಾ ಚಾಲಕ ತನ್ನ ರಿಕ್ಷಾದಲ್ಲಿ ಪ್ರಯಾಣಿಕರನ್ನು ತುಂಬಿಕೊಂಡು ಸಿದ್ದಾಪುರದಿಂದ ಮಾವಿನಗುಂಡಿ ಕಡೆಗೆ ತೆರಳುತಿದ್ದ. ಕುಂಬಾರಕುಳಿ ಬಳಿ ರಸ್ತೆಗೆ ಅಡ್ಡವಾಗಿ ಬಂದ ಆಕಳನ್ನು ತಪ್ಪಿಸಲು ಪ್ರಯತ್ನಿಸಿದಾಗ ವೇಗ ನಿಯಂತ್ರಿಸಲಾಗದೆ ರಿಕ್ಷಾ ಪಲ್ಟಿಯಾಯಿತು.
ಈ ರಿಕ್ಷಾದಲ್ಲಿದ್ದ ಚಾಲಕ ನರಸಿಂಹ ಸೇರಿದಂತೆ 9 ಜನರಲ್ಲಿ ಒಬ್ಬರು ರಸ್ತೆ (ಸ್ಥಳ)ಯಲ್ಲೇ ಸಾವನ್ನಪ್ಪಿದ್ದರು. ಮೃತರನ್ನು ಹಲಗೇರಿಯ ರಾಮಚಂದ್ರ ಮಹಾಬಲೇಶ್ವರ ಹೆಗಡೆ ಎಂದು ಗುರುತಿಸಲಾಗಿದೆ. ಉಳಿದ7 ಜನ ಸಹಪ್ರಯಾಣಿಕರಾದ ಮೆಣಸಿಯ ಗಣಪತಿ ನಾಯ್ಕ, ಕಿಲಾರದ ಸುಶೀಲಾ ರವೀಂದ್ರ ನಾಯ್ಕ, ಚಿಂತನ್ ರವೀಂದ್ರ ನಾಯ್ಕ ಕಿಲಾರ, ವೆಂಕಟ್ರಮಣ ಶಂಕರ್ ನಾಯ್ಕ ಮೆಣಸಿ, ಗೌರಿ ಬಂಗಾರ್ಯ ಚೆನ್ನಯ್ಯ ಹುಸೂರು ಸುಜಾತಾ ಬಂಗಾರ್ಯ ಚೆನ್ನಯ್ಯ ಹುಸೂರು ಮತ್ತು ಗಣಪತಿ ಹುಲಿಯಾ ನಾಯ್ಕ ಸುಂಕತ್ತಿ ಎಂದು ಗುರುತಿಸಲಾಗಿದೆ. ಆರೋಪಿ ಪೇಶಂಜರ್ ರಿಕ್ಷಾ ಚಾಲಕ ನರಸಿಂಹ ಮಡಿವಾಳ ಕಡಕೇರಿ ಪರಾರಿಯಾಗಿದ್ದಾನೆ. ಗಾಯಗೊಂಡ ಎಲ್ಲರೂ ಸ್ಥಳಿಯ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *