ಕೋವಿಡ್೧೯ ಪರಿಣಾಮ- ಸರ್ಕಾರ, ವೈದ್ಯರ ರಗಳೆಗಳಿಂದ ಬಡವಾಗುತ್ತಿರುವ ಹೊರರೋಗಿಗಳು

ಕರೋನಾ ವೈರಸ್ ಮತ್ತು ಮಂಗನಕಾಯಿಲೆಗಳ ಬಗ್ಗೆ ವಿಶೇಶ ಗಮನ ಹರಿಸುತ್ತಿರುವ ಸರ್ಕಾರ, ಆಸ್ಫತ್ರೆಗಳ ಕ್ರಮದಿಂದ ಸರ್ಕಾರಿ ಆಸ್ಫತ್ರೆಗಳ ಇತರ ಹೊರರೋಗಿಗಳಿಗೆ ತೊಂದರೆಯಾಗುತ್ತಿರುವ ವಿದ್ಯಮಾನ ವರದಿಯಾಗಿದೆ.

ಶಿರಸಿ-ಸಿದ್ಧಾಪುರ ಸೇರಿದಂತೆ ಉತ್ತರಕನ್ನಡ ಜಿಲ್ಲೆಯ ಸರ್ಕಾರಿ ಆಸ್ಫತ್ರೆಗಳಲ್ಲಿ ಕರೋನಾ ಸೋಂಕು ಮತ್ತು ಮಂಗನಕಾಯಿಲೆಗಳ ಬಗ್ಗೆ ವಿಶೇಶ ನಿಗಾ ವಹಿಸಲಾಗುತ್ತಿದೆ. ವೈದ್ಯರು, ಆಸ್ಫತ್ರೆಗಳು ಈ ಮಾರಕ ರೋಗಗಳ ಬಗ್ಗೆ ವಿಶೇಶ ಆಸಕ್ತಿ ವಹಿಸುತ್ತಿರುವುದರಿಂದ ಸರ್ಕಾರಿ ಆಸ್ಫತ್ರಗಳಿಗೆ ಬರುವ ಇತರ ಸಾಮಾನ್ಯ ಹೊರರೋಗಿಗಳ ಬಗ್ಗೆ ಉಪೇಕ್ಷೆಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿವೆ.
ಸಿದ್ಧಾಪುರದಲ್ಲಿ ಸೋಮವಾರ ಮಧ್ಯಾಹ್ನದ ಅವಧಿಯಲ್ಲಿ ಕೆಲವು ವೈದ್ಯರಿಲ್ಲದೆ ಸಾರ್ವಜನಿಕರು, ಮಕ್ಕಳಿಗೆ ತೊಂದರೆಯಾಯಿತು ಎಂದು ಕೆಲವರು. ದೂರಿದರು. ಒಂದುಗಂಟೆಗೇ ಊಟಕ್ಕೆ ತೆರಳುವ ವೈದ್ಯರು, ಸಿಬ್ಬಂದಿಗಳು ಮೂರು ವರೆಯವರೆಗೂ ಬಂದಿರುವುದಿಲ್ಲ. ಇದರಿಂದ ಚಿಕಿತ್ಸೆಗೆ ಬಂದು ಸರತಿಸಾಲಿನಲ್ಲಿ ಕಾಯುವವರಿಗೆ ತೊಂದರೆಯಾಗುತ್ತಿದೆ ಎಂದು ಕೆಲವರು ದೂರಿದರು.
ಮಕ್ಕಳು, ಹಿರಿಯರು ನಾಲ್ಕೈದು ತಾಸು ಸರತಿ ಸಾಲಲ್ಲಿ ನಿಂತು ಚಿಕಿತ್ಸೆ ಪಡೆಯುವ ಸ್ಥಿತಿ ಸಿದ್ದಾಪುರದಲ್ಲಿದೆ. ಆಸ್ಫತ್ರೆಗೆ ಬರುವವರೇ ಅಶಕ್ತರು, ಅನಾರೋಗ್ಯ ಉಂಟಾದವರು ಇಂಥ ಮಕ್ಕಳು, ಹಿರಿಯರನ್ನು ದಿನವಿಡೀ ಕಾಯುಸುತ್ತಿರುವುದು ಇಲ್ಲಿ ಸಾಮಾನ್ಯ. ವೈದ್ಯರು ಬಂದು ಹೋಗುವ ಬಗ್ಗೆ ನಿಯಮಿತ, ನಿಶ್ಚಿತ ಸಮಯಮಾಹಿತಿ ಇಲ್ಲದಿರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. ಈಗ ಈ ಕೊರೊನಾ ಸೋಂಕಿನ ಭಯ, ಈ ಅವ್ಯವಸ್ಥೆಗಳ ಬಗ್ಗೆ ಹೇಳುವವರು, ಕೇಳುವವರು ಇಲ್ಲದಂತಾಗಿರುವುದು ನಮ್ಮ ತಾಲೂಕಿನ ದೌರ್ಭಾಗ್ಯ.

  • ಕೆ.ಟಿ.ನಾಯ್ಕ ಹೆಗ್ಗೇರಿ, ತಾಲೂಕಾ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ.

ರಾಜ್ಯಸಭಾ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡುವೆ:
ರಂಜನ್ ಗೊಗೊಯ್
ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ರಿಂದ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಪ್ರಮಾಣವಚನ ಸ್ವೀಕರಿಸಿದ ನಂತರ ನಾಮನಿರ್ದೇಶನದ ಬಗ್ಗೆ ಮಾತನಾಡಲಿದ್ದೇನೆ ಎಂದು ಹೇಳಿದ್ದಾರೆ.
ಗೋಗೊಯ್ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುತ್ತಿದ್ದಂತೆಯೇ ಎಲ್ಲಾ ಕಡೆ ಅವರು ನ್ಯಾಯಮೂರ್ತಿಗಳಾಗಿದ್ದಾಗ ಮೋದಿ ಸರ್ಕಾರಕ್ಕೆ ಮಾಡಿದ ಸಹಾಯಗಳಿಗೆ ಇದು ಪ್ರತಿಫಲ ಎಂಬರ್ಥದಲ್ಲಿ ಜನರು ಟೀಕೆಗಳನ್ನು ಮಾಡಿದ್ದರು.
“ಬಹುಶಃ ನಾಳೆ ದೆಹಲಿಗೆ ಹೋಗುತ್ತೇನೆ. ಮೊದಲು ಪ್ರಮಾಣವಚನ ಸ್ವೀಕರಿಸುತ್ತೇನೆ, ನಂತರ ನಾನು ಇದನ್ನು ಏಕೆ ಒಪ್ಪಿಕೊಂಡೆ ಎಂದು ಮಾಧ್ಯಮಗಳೊಂದಿಗೆ ವಿವರವಾಗಿ ಮಾತನಾಡುತ್ತೇನೆ …” ಎಂದು ರಂಜನ್ ಗೊಗೊಯ್ ಅಸ್ಸಾಂನ ಗುವಾಹಟಿಯಲ್ಲಿ ಹೇಳಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *