ಶಿರಸಿ ವಿಧಾನಸಭಾ ಕ್ಷೇತ್ರದ ಬಗುರ್‌ಹುಕುಂ ಸಕ್ರಮೀಕರಣ ಸಮಿತಿ ಸದಸ್ಯರಾಗಿ ಹೊನ್ನಪ್ಪವಡ್ಡರ್ ನೇಮಕ

ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮೀತಿಯ ಶಿರಸಿ ಕ್ಷೇತ್ರದ ಸದಸ್ಯರನ್ನು ಸರ್ಕಾರ ನೇಮಿಸಿದ್ದು ಸಿದ್ಧಾಪುರದ ಹೊನ್ನಪ್ಪ ವಡ್ಡರ್ ಈ ಸಮೀತಿಯ ಸದಸ್ಯ(ಪ.ಜಾ.)ರಾಗಿ ನೇಮಕವಾಗಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದ ಸಮೀತಿಯ ಅಧ್ಯಕ್ಷರಾಗಿ ಸ್ಥಳಿಯ ಶಾಸಕರು ಕಾರ್ಯನಿರ್ವಹಿಸಬೇಕಿದ್ದು, ಆಯಾ ತಾಲೂಕಿನ ತಹಸಿಲ್ಧಾರರು ಕಾರ್ಯದರ್ಶಿಗಳಾಗಿರುತ್ತಾರೆ. ಇಂಥ ಸಮೀತಿಯ ಸದಸ್ಯರ ಸಂಖ್ಯೆ ೫ ಕ್ಕೆ ಸೀಮಿತವಾಗಿದ್ದು, ಶಾಸಕರು,ತಹಸಿಲ್ಧಾರರು ಖಾಯಂ ಸದಸ್ಯರು, ಅಧ್ಯಕ್ಷರು, ಕಾರ್ಯದರ್ಶಿಗಳಾಗಿರುತ್ತಾರೆ.
ಸಿದ್ದಾಪುರದಿಂದ ಪ.ಜಾ.ಪ್ರತಿನಿಧಿಯಾಗಿ ಹೊನ್ನಪ್ಪ ವಡ್ಡರ್ ನೇಮಕವಾಗಿದ್ದು, ಶಿರಸಿಯ ಜಯಶ್ರೀ ಪುರುಷೋತ್ತಮ ಮಡಿವಾಳ ಮಹಿಳಾ ಪ್ರತಿನಿಧಿಯಾಗಿ ನೇಮಕವಾಗಿದ್ದಾರೆ. ಶಿರಸಿಯ ಗಜಾನನ ಹೆಗಡೆ ಮಂಡಗಾರ ಇನ್ನೊಬ್ಬ ಸದಸ್ಯರಾಗಿದ್ದಾರೆ.

ಸಿದ್ದಾಪುರ :ಕೊರೊನಾಸೋಂಕಿನಬಗ್ಗೆಮಾಹಿತಿಕಾರ‍್ಯಕ್ರಮಪಟ್ಟಣದನ್ಯಾಯಾಲಯದಲ್ಲಿಬುಧವಾರನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಾಧಿಕಾರಿ.ಶ್ರೀಪ್ರಿಯಾ,‘ ಕೊರೊನಾವೈರಸ್ ಹೊಸದಲ್ಲ. ಕೆಲವು ವರ್ಷಗಳ ಹಿಂದೆ ಈ ವೈರಸ್ಕಂಡುಬಂದಿತ್ತು. ಈಗಪುನಃಕಾಣಿಸಿಕೊಂಡಿದೆ.ಆದರೆವಿಶ್ವದಲ್ಲಿವೇಗವಾಗಿಹರಡುತ್ತಿರುವುದರಿಂದಭೀತಿಹುಟ್ಟಿಸಿದೆ.ಅತಿಯಾದಜ್ವರಮತ್ತುಉಸಿರಾಟದತೊಂದರೆ ಈ ರೋಗದಮುಖ್ಯಲಕ್ಷಣಎಂದರು.
ನ್ಯಾಯಾಧೀಶರಾದಸಿದ್ದರಾಮಎಸ್.,ಆರೋಗ್ಯಇಲಾಖೆಯವೈದ್ಯಾಧಿಕಾರಿಡಾ. ಪ್ರವೀಣ, ಸಿಬ್ಬಂದಿಸರೋಜಾಹೂಗಾರ, ಸೀಮಾನಾಯ್ಕ, ವಕೀಲರಸಂಘದಅಧ್ಯಕ್ಷಜಿ.ಎಸ್.ಹೆಗಡೆಬೆಳ್ಳೆಮಡಿಕೆ, ಕಾರ್ಯದರ್ಶಿ ಎಂ..ಜಿ.ಹೆಗಡೆ, ಸಹಾಯಕರ‍್ಕಾರಿಅಭಿಯೋಜಕಚಂದ್ರಶೇಖರಎಚ್.ಎಸ್., ಪಿಎಸ್ಐಮಂಜುನಾಥಬಾರ್ಕಿ ಹಾಗೂಸಿಬ್ಬಂದಿಇದ್ದರು. ಇದೇಸಂದರ್ಭದಲ್ಲಿ ಎಲ್ಲರಟೆಂಪರೇಚರ್ ಪ ರೀಕ್ಷೆನಡೆಸಲಾಯಿತು.

ಗೊಗೊಯ್‌ ಬಿಜೆಪಿ ರಾಜಕಾರಣ: ಸಂಜಯ್ ಹೆಗಡೆ, ಗೋಪಾಲಗೌಡರು ಹೇಳುವುದೇನು?
ನಿವೃತ್ತರಾದರೂ ನಾವು ಇವರನ್ನೆಲ್ಲಾ ನ್ಯಾಯಮೂರ್ತಿ ಗಳು ಮತ್ತು ಯುವರ್ ಹಾನರ್ ಎಂದೇ ಸಂಬೋಧಿಸುವುದು. ಕಾ ರ‍್ಯಾಂಗ ಮತ್ತು ನ್ಯಾಯಾಂಗದ ನಡುವೆ ಇರಬೇಕಾದ ಗೋಡೆಯ ಬಗ್ಗೆ ಯಾರು ಹೇಳಬೇಕು………..

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *