ಧೀಮಂತ ರಾಜಕಾರಣ ಮತ್ತು ಘನತೆಯ ಬದುಕಿನ ಬಹುದೊಡ್ಡ ಮಾದರಿ ಶಾಂತವೇರಿ ಗೋಪಾಲಗೌಡ

“ಅದೇಕೋ ಗೋಪಾಲ್ ನೆನಪಾದರು.
..ಎತ್ತರವಾದ ಗಂಭೀರ ನಿಲುವಿನ ಅವರು ನಕ್ಕರೆ ಮುಖ ವಿಚಿತ್ರವಾಗಿ, ಸುಂದರವಾಗಿ ಅರಳಿ ಕೆನ್ನೆಯ ಮೇಲೆ ಗುಳಿ ಬೀಳುತ್ತಿತ್ತು. ಸಾಹಿತ್ಯ ಅವರ ಮೆಚ್ಚಿನ ವಸ್ತು, ಮಲೆನಾಡು ಅವರ ಪ್ರೀತಿಯ ವಿಷಯ..
.ಗೋಪಾಲ್ ಮಹಾ ದುಗುಡದ, ಸಿಟ್ಟಿನ, ಪ್ರೀತಿಯ, ಪೂರ್ವಾಗ್ರಹಗಳ ಮನುಷ್ಯ. ಅವರ ವ್ಯಕ್ತಿತ್ವ ಅನೀರಿಕ್ಷಿತ ವಿಚಾರ, ಆಳವಾದ ಚಿಂತನೆಗೆ ಹೇಳಿ ಮಾಡಿಸಿದಂತಿತ್ತು. ಒಂದೇ ಕಡೆ ಕೂತು ನಿಧಾನಕ್ಕೆ ಮಾತಾಡುತ್ತಿದ್ದ ಗೋಪಾಲ್ ಆಳದಲ್ಲಿ ಮಹಾ ಚಡಪಡಿಕೆಯ, ವಿಚಿತ್ರ ಸಿಡಿಮದ್ದುಗಳ ವ್ಯಕ್ತಿ…ಗೋಪಾಲ್ ತಮ್ಮ ಸುತ್ತಮುತ್ತ ಕಂಡು ಬಂದ ಅನ್ಯಾಯದ ವಿರುದ್ಧ ಸ್ಫೋಟಿಸುತ್ತಿದ್ದರು.
ಅವರ ಪ್ರೀತಿಯೇ ಅವರನ್ನು ಸಮಾಜವಾದಿಯನ್ನಾಗಿಸಿತ್ತು. ಹಾಗೆಯೇ ಬಡತನ, ಅನ್ಯಾಯಕ್ಕೆ ಪರಿಹಾರವೇ ಕಾಣಿಸುತ್ತಿಲ್ಲವಲ್ಲ ಎಂದು ಅವರು ಹತಾಶರಾಗಿದ್ದರು.
ಇದನ್ನು ಬರೆಯುವಾಗ ಈ ಗೋಪಾಲ್ ಎಷ್ಟು ಸುಂದರ ವ್ಯಕ್ತಿ ಎನಿಸುತ್ತದೆ. ಸೌಂದರ್ಯ ವ್ಯಕ್ತಿತ್ವದಲ್ಲಿರುತ್ತದೆ; ಚರ್ಮದಲ್ಲಲ್ಲ; ಗೋಪಾಲ್ ಈ ರೀತಿಯಲ್ಲಿ ಸುಂದರ.”
-ಪಿ.ಲಂಕೇಶ್ (ಗೋಪಾಲಗೌಡರು ತೀರಿಕೊಂಡ ಇಪ್ಪತ್ತೈದು ವರ್ಳಗಳ ನಂತರ ಬರೆದ ಟಿಪ್ಪಣಿಯಿಂದ)

ಜಾತ್ಯಾತೀತತೆಯ ಬಗ್ಗೆ ಬಲಪಂಥೀಯರ ಲಾಗಾಯ್ತಿನ ಲೇವಡಿ
ಸಂಗ್ರಹಾನುವಾದ: ನಿಖಿಲ್ ಕೋಲ್ಪೆ
ಸಂವಿಧಾನ ಸಭೆಯಲ್ಲಿ ೧೯೪೯ರಲ್ಲಿ ಜಾತ್ಯತೀತತೆಯ ಕುರಿತು ಚರ್ಚೆ ನಡೆದಾಗಲೆಲ್ಲಾ ಅಂದಿನ ನಾಝಿ ಜರ್ಮನಿ ಮತ್ತು ಫ್ಯಾಸಿಸ್ಟ್ ಇಟಲಿಯ ತಾರತಮ್ಯ ಮತ್ತು ದಮನದ ಸಿದ್ಧಾಂತಗಳಿಂದ ಪ್ರಭಾವಿತರಾಗಿದ್ದ ಬಲಪಂಥೀಯರು ಲೇವಡಿ ಮಾಡುತ್ತಿದ್ದರು. ಇದೀಗ ಅವರ ವಾರಸುದಾರರು ಅಧಿಕಾರ ಹಿಡಿದಿದ್ದು, ಅದನ್ನೇ ಹೆಚ್ಚು ಆಕ್ರಮಣಕಾರಿಯಾಗಿ ಮುಂದುವರಿಸಿದ್ದಾರೆ. ಎನ್‌ಆರ್‌ಸಿ, ಸಿಎಎ ಹಿನ್ನೆಲೆಯಲ್ಲಿ ಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ನಡೆದ ಚರ್ಚೆಯ ಕೆಲ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಅಂದು ಜಾತ್ಯಾತೀತತೆಯ ಕುರಿತು ಬಲಪಂಥೀಯರ ನಿರಂತರ ಲೇವಡಿಯಿಂದ ಆತಂಕಿತರಾದವರಲ್ಲಿ ಜವಾಹರಲಾಲ್ ನೆಹರೂ ಅವರೂ ಒಬ್ಬರಾಗಿದ್ದರು. ಭಾರತದ ಎಲ್ಲಾ ಸಮಸ್ಯೆಗಳಿಗೆ ಜಾತ್ಯತೀತತೆಯೇ ಮೂಲ ಕಾರಣ ಎಂದು ಬಿಂಬಿಸಲಾಗುತ್ತಿದ್ದುದೇ ಇದಕ್ಕೆ ಕಾರಣ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *