* ನನಗಾಗಿ ನಿಮ್ಮ ಚಪ್ಪಾಳೆ ಬೇಕಿಲ್ಲ …

ನನಗಾಗಿ ನಿಮ್ಮ ಚಪ್ಪಾಳೆ ಬೇಕಿಲ್ಲ …. ಬದಲಿಗೆ ಹೀಗೆ ಮಾಡಿ: ಹಿರಿಯ ವೈದ್ಯೆಯ ಸಾತ್ವಿಕ ಆಕ್ರೋಶ*
ಹೈದರಾಬಾದ್ ನಲ್ಲಿ ಹಿರಿಯ ವೈದ್ಯೆಯಾಗಿರುವ ಡಾ. ಮನಿಶಾ ಬಣಗಾರ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಂಡಿರುವ ಈ ಸಂದೇಶವು ಕೇಂದ್ರ ಸರ್ಕಾರವು ಅತ್ಯಂತ ಹೊಣೆಗೇಡಿಯಾಗಿ ವರ್ತಿಸಿರುವ ಕುರಿತ ಸಾತ್ವಿಕ ಆಕ್ರೋಶವಾಗಿದೆ. ಆ ಹಿರಿಯ ವೈದ್ಯರ ಸಂದೇಶದ ಕನ್ನಡ ಅನುವಾದ ಇಲ್ಲಿದೆ.

ಪ್ರಿಯ ಭಾರತೀಯರೇ! ಮೋದಿ-ಬಿಜೆಪಿಯ ಗಂಟಾಲಜಿಯ ಜ್ಞಾನಕ್ಕೆ ಕಿವಿಗೊಡದಿರಿ, ದಯವಿಟ್ಟು ನನಗಾಗಿ ಚಪ್ಪಾಳೆ ಹೊಡೆಯಬೇಡಿ!!
ನಾನೊಬ್ಬ ವೈದ್ಯೆ, ನನಗಾಗಿ ನೀವು ಚಪ್ಪಾಳೆ ಹೊಡೆಯಬೇಕೆಂದು ನಾನು ಬಯಸುವುದಿಲ್ಲ. ಕಳೆದೆರಡು ದಶಕಗಳಿಂದಲೂ ತೀವ್ರ ಸೋಂಕಿಗೆ ಒಳಗಾಗಿ ನನ್ನಲ್ಲಿಗೆ ಬರುವ ಅದೆಷ್ಟೋ ರೋಗಿಗಳಿಗೆ ನಾನು ಚಿಕಿತ್ಸೆ ನೀಡಿದ್ದೇನೆ, ಈಗ ಕೊರೊನಾ ಆವರಿಸಿಕೊಂಡಿರುವ ಹೊತ್ತಿನಲ್ಲೂ ಸಹ ಅದನ್ನು ಮುಂದುವರೆಸುವವಳಿದ್ದೇನೆ. ಆದರೆ ಮಾರ್ಚ್ 22ರಂದು ಯಾರಿಂದಲೂ ನಾನು ಚಪ್ಪಾಳೆಗಳನ್ನು ಇಷ್ಟ ಪಡುವುದಿಲ್ಲ.
ಬದಲಿಗೆ, ಮೂಲಭೂತ ಹಕ್ಕುಗಳನ್ನು ಹೊಂದಿರುವ ಜವಾಬ್ದಾರಿಯುತ ನಾಗರಿಕರಾಗಿ ನೀವು ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ತುರ್ತಾಗಿ ಆಗಬೇಕಿರುವ ಕೆಲಸಗಳಿಗಾಗಿ ಆಗ್ರಹಪಡಿಸಬೇಕು ಎಂದು ಬಯಸುತ್ತೇನೆ-
• ಎಷ್ಟು ವಿಕೋಪ ಪರಿಹಾರ ನಿಧಿಯನ್ನು ನಿಗದಿಪಡಿಸಿದ್ದೀರಿ ಎಂದು ಘೋಷಿಸಿ ಮತ್ತು ಎಲ್ಲರಿಗೂ ವೈದ್ಯಕೀಯ ಸಹಾಯ ಹಾಗೂ ವೈದ್ಯಕೀಯ ಕಾರ್ಯತಂತ್ರವೇನು ಎಂದು ತಿಳಿಸಬೇಕು.
• ಸರ್ದಾರ್ ಪಟೇಲ್ ಪ್ರತಿಮೆಗೆ ವಿನಿಯೋಗಿಸಿದ ಹಣದ ಕನಿಷ್ಟ ಎರಡು ಪಟ್ಟು ಹಣವನ್ನಾದರೂ ಕೊರೊನಾ ವೈರಸ್ ತಡೆಯಲು ಕೂಡಲೇ ಮೀಸಲಿಡಬೇಕು ಎಂದು ಒತ್ತಾಯಿಸಿ
• ಮೋದಿ ಸಂಕಷ್ಟದಿಂದ ರಕ್ಷಿಸಿದ ಇಲ್ಲವೇ ಜನರ ತೆರಿಗೆಯ ಬೊಕ್ಕಸದಿಂದ ಅಪಾರ್ ಹಣದ ಬೇಲೌಟ್ ನೀಡಿ ಉಳಿಸಿರುವ ಕಾರ್ಪೊರೇಟ್ ದೊರೆಗಳು ಮತ್ತು ಮೋದಿಯವರ ಪರಮಾಪ್ತ ಉದ್ಯಮಿಗಳು ಈಗ ದೇಶಕ್ಕಾಗಿ ಸಹಾಯ ಹಸ್ತ ಚಾಚಲು ಕೇಳಿಕೊಳ್ಳಲು ತಿಳಿಸಿ.
• ತಿರುಪತಿ, ಪದ್ಮನಾಭನ್, ಶಿರಡಿ, ಸಿದ್ದಿವಿನಾಯಕ, ಪುರಿ ಮೊದಲಾದ ಗುಡಿ ಗುಂಡಾರಗಳಲ್ಲಿ ದಾಸ್ತಾನು ಇಟ್ಟಿರುವ ರಾಶಿ ರಾಶಿ ಚಿನ್ನ ಬೆಳ್ಳಿಯನ್ನು ಸಾರ್ವಜನಿಕ ಸಂಪತ್ತು ಎಂದು ಘೋಷಿಸಿ ಇಂದು ಎದುರಾಗಿರುವ ವಿಪತ್ತಿನ ಸಮಯದಲ್ಲಿ ಉಪಯೋಗಿಸಲು ಮೋದಿಯವರಿಗೆ ತಿಳಿಸಿ.
• ನಿಮ್ಮ ಚಪ್ಪಾಳೆ ಬದಿಗಿರಿಸಿ ಕನಿಷ್ಠ ಇಲ್ಲಿಂದ ಆರಂಭಿಸಿ. ಯಾವುದೇ ನೆಪ ಹೇಳಿ ನನಗಾಗಿ ಚಪ್ಪಾಳೆ ತಟ್ಟಬೇಡಿ

HANGZHOU, CHINA – SEPTEMBER 04: Prime Minister Narendra Modi of India (L) arrives at the Hangzhou Exhibition Center to participate in G20 Summit, on September 4, 2016 in Hangzhou, China. World leaders are gathering in Hangzhou for the 11th G20 Leaders Summit from September 4 to 5. (Photo by Etienne Oliveau/Getty Images)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *