ಭಾರತಕ್ಕೆ ಗೃಹಬಂಧನ, 15 ಸಾವಿರ ಕೋಟಿ ಪ್ಯಾಕೇಜ್ ನಗಣ್ಯ

21 ದಿನಗಳ ವರೆಗೆ ಭಾರತದ ಪ್ರತಿಪ್ರಜೆಗೂ ಗೃಹಬಂಧನ ವಿಧಿಸಿರುವ ಪ್ರಧಾನಮಂತ್ರಿ ಮೋದಿ ಈ 21 ದಿವಸಗಳ ಅವಧಿಯಲ್ಲಿ ಕರೋನಾ ನಿಯಂತ್ರಣವಾಗದಿದ್ದರೆ ಈ ಸಮಯಮಿತಿ ವಿಸ್ತರಿಸುವ ಸುಳಿವನ್ನೂ ನೀಡುವ ಮೂಲಕ ಕರೋನಾ ನಿಯಂತ್ರಣಕ್ಕೆ ಮದ್ದು ಎಂದು ಬಣ್ಣಿಸಿದ್ದಾರೆ.
ಈ ಉಪಕ್ರಮದ ಬಗ್ಗೆ ಸ್ವಾಗತ ವ್ಯಕ್ತವಾಗಿದ್ದರೆ ಪ್ರಧಾನಿ ಮೋದಿ ಭಾರತದ 130 ಕೋಟಿ ಜನರಿಗೆ ಕರೋನಾ ಔಷಧೋಪಚಾರಕ್ಕಾಗಿ 15 ಸಾವಿರ ಕೋಟಿ ಘೋಶಿಸಿರುವುದರ ಬಗ್ಗೆ ವಿರೋಧ ವ್ಯಕ್ತವಾಗಿದೆ.
ಕಳೆದ ವಾರ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇರಳದ ಕರೋನಾ ಪರಿಹಾರ ಪ್ಯಾಕೇಜ್ ಆಗಿ ಘೋಶಿರುವ 20 ಸಾವಿರ ಕೋಟಿ ಮುಂದೆ ಇದು ನಗಣ್ಯ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಕರೋನಾ 2-3 ನೇ ಹಂತದಲ್ಲಿದ್ದು ಮುಂದಿನ ಮೂರುವಾರಗಳಲ್ಲಿ ಸಾಮಾಜಿಕ ಅಂತರ ಕೆಲಸಮಾಡಿದರೆ ಕರೋನಾ ಹಿಮ್ಮೆಟ್ಟಿಸುವ ಸಾಧ್ಯತೆ ನಿಚ್ಚಳವಾಗಿದೆ. ಆದರೆ ಭಾರತದಂಥ ಬೃಹತ್ ರಾಷ್ಟ್ರಕ್ಕೆ 15 ಸಾವಿರ ಕೋಟಿಗಳ ಕರೋನಾ ಪ್ಯಾಕೇಜ್ ಆನೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತಾಗಿದೆ. ಸರ್ಕಾರ ವಿಧಿಸಿರುವ ಈ ಗೃಹಬಂಧನ ಏಫ್ರಿಲ್14 ರ ವರೆಗೆ ನಿಗಧಿಯಾಗಿದ್ದು ಇಂದು ಮಧ್ಯರಾತ್ರಿಯಂದಲೇ ಜಾರಿಯಾಗಲಿದೆ. ಈ 21 ದಿವಸ ರಸ್ತೆಮೇಲೆ ಬರದೆ ನೀವು, ನಿಮ್ಮ ಕುಟುಂಬ ಸುರಕ್ಷಿತವಾಗಿರಬಹುದು ಈ ನಿಬಂಧನೆ ಪಾಲಿಸದಿದ್ದರೆ 21 ವರ್ಷ ಹಿಂದೆ ಹೋಗುವ ಻ಪಾಯ ಅರಿತು ನಿಮಗಾಗಿ ಈ ಗೃಹಬಂಧನ ವಿಧಿಸಿಕೊಳ್ಳಿ ಎಂದು ಪ್ರಧಾನಿ ಮನವಿ ಮಾಡಿದ್ದಾರೆ.

ಕರೋನಾ 144,ಲಾಕ್‍ಔಟ್, ಜನಪ್ರತಿನಿಧಿಗಳು ಉತ್ತರದಾಯಿಗಳಲ್ಲವೆ?
ಕರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ, ದೇಶದಾದ್ಯಂತ ಹೈ ಅಲರ್ಟ್ ಘೋಶಿಸಲಾಗಿದೆ. ಭಟ್ಕಳದಲ್ಲಿ ಇಂದು ದೃಢಪಟ್ಟ 2 ಕರೋನಾ ಪ್ರಕರಣಗಳು ಸೇರಿದಂತೆ ಭಟ್ಕಳ ಮೂಲದ ಮೂರು ಜನರಿಗೆ ಈ ವರೆಗೆ ಕರೋನಾ ಪತ್ತೆಯಾಗಿದೆ.

HANGZHOU, CHINA – SEPTEMBER 04: Prime Minister Narendra Modi of India (L) arrives at the Hangzhou Exhibition Center to participate in G20 Summit, on September 4, 2016 in Hangzhou, China. World leaders are gathering in Hangzhou for the 11th G20 Leaders Summit from September 4 to 5. (Photo by Etienne Oliveau/Getty Images)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *