ಕರೋನಾ: ಮೂರು ತಿಂಗಳು ನಿಲ್ಲೋಣಾ

ಕರೋನಾ ತೊಂದರೆ, ರಗಳೆಗಳ ಹಿನ್ನೆಲೆಯಲ್ಲಿ ಬ್ಯಾಂಕ್, ಸಹಕಾರಿ ಸಂಘ, ಹಣಕಾಸು ಸಂಸ್ಥೆಗಳಲ್ಲಿ ವ್ಯವಹರಿಸುವ ಜನರ ಸಾಲಮರುಪಾವತಿ,ಬಡ್ಡಿ ಆಕರಣೆಗಳಿಗೆಜೂನ್ 30 ರ ವರೆಗೆ ಕಾಲಾವಕಾಶ ವಿಸ್ತರಿಸಲು ಸರ್ಕಾರ ಆದೇಶಿಸಿದೆ. ಹಿಂದಿನ ನಿಯಮಗಳ ಪ್ರಕಾರ ಶೂನ್ಯ ಬಡ್ಡಿಸರದ ಬೆಳೆಸಾಲ, ರೈತರು,ಕೃಷಿ ಸಂಬಂಧಿ ವ್ಯವಹಾರಗಳ ಸಾಲ,ಬಡ್ಡಿ ಭರಣಕ್ಕೆ ಮಾ.30 ಅಂತಿಮ ಗಡುವಾಗಿತ್ತು.
ಇಂದು ರಾಜ್ಯ ವಿಧಾನಸಭೆಯ ನಿರ್ಣಯದಂತೆ ಈ ಎಲ್ಲಾ ವ್ಯಹಾರಗಳಿಗೆ ಜೂನ್ 30 ರ ವರೆಗೆ ಸಮಯಮಿತಿ ವಿಸ್ತರಿಸಲಾಗಿದೆ. ಈ ಮೂರು ತಿಂಗಳ ಅವಧಿಯ ಸರ್ಕಾರದ ಅನುಕೂಲ, ರಿಯಾಯತಿ, ಸಬ್ಸಿಡಿ ಸೌಲಭ್ಯಗಳನ್ನು ಮುಂದಿನ ಮೂರು ತಿಂಗಳವೆರೆಗೆ ವಿಸ್ತರಿಸಲಾಗಿದೆ. ಇದರ ಜೊತೆಗೇ ಬ್ಯಾಂಕ್, ಹಣಕಾಸು ಸಂಸ್ಥೆಗಳ ವೈಯಕ್ತಿಕ ವ್ಯವಹಾರದ ಇಎಂ.ಐ. ಗಳನ್ನು ಜೂನ್ ವರೆಗೆ ಕಾಲಾವಕಾಶ ನೀಡಿ ಭರಣ ಮಾಡಿಕೊಳ್ಳಲು ಸರ್ಕಾರ ನಿರ್ಧೇಶಿಸಿ ಪ್ರಕಟಣೆ ಹೊರಡಿಸಿದೆ.

ಕೋಮುವಾದಿ ಮೋದಿ,ಮತ್ತು
ಎಳಸು ರಾಹುಲ್ (6 ವರ್ಷಗಳ ಹಿಂದೆ ಬರೆದ ಲೇಖನ)
ಗುಜರಾತ್‍ನ ಮೋದಿ ಸಮಾಜವಾದಿ, ಜಾತ್ಯಾತೀತ ಭಾರತದ ಪ್ರಧಾನಿಯಾಗಿದ್ದಾರೆ.
ಮೋದಿ ಆರ್.ಎಸ್.ಎಸ್.ನ ಕಟ್ಟಾ ಕಾರ್ಯಕರ್ತರಾಗಿದ್ದವರು. ಗುಜರಾತ್‍ನಲ್ಲಿ ಸ್ನೇಹಿತರು, ವಿರೋಧಿಗಳೆನ್ನದೆ ತನ್ನೊಡನೆ ಭಿನ್ನಾಭಿಪ್ರಾಯ ಹೊಂದಿದವರನ್ನು ಹಿಂದೆ-ಮುಂದೆ ನೋಡದೆತೆರೆಮರೆಗೆ ಸರಿಸಿದವರು.
ಮೋದಿ ಮಹಾನ್ ದೇಶಪ್ರೇಮಿ ಎಂದು ಮಾಧ್ಯಮಗಳು ಟಾಂ. ಟಾಂ. ಹೊಡೆದವು, ಹಾಗಾದರೆ, ಮೋದಿ ಹೇಗೆ ದೇಶಪ್ರೇಮಿ ಎಂಬುದನ್ನು ತೋರಿಸಿಲ್ಲ. ಸದಾ ಶ್ರೀಮಂತರು, ಪಟ್ಟಭದ್ರರು, ಜಾತಿವಾದಿಗಳು, ಧರ್ಮಾಂಧರ ಪರವಾಗಿ ಭಟ್ಟಂಗಿತನ ಮಾಡುತ್ತಾ ಸರಳ-ಸಜ್ಜನ, ಸಮಾಜವಾದಿ ಜಾತ್ಯಾತೀತರನ್ನು ದುಷ್ಟರೆಂಬಂತೆ ಬಿಂಬಿಸುತ್ತಾ ಶ್ರೀರಾಮನಂಥ ಬ್ರಾಹ್ಮಣ ಗುಲಾಮರನ್ನು ಬೆಂಬಲಿಸಿ ಪ್ರೋತ್ಸಾಹಿಸುವ ಹಿಂದೂ ಕೋಮುವಾದಿ ಆರ್.ಎಸ್. ಎಸ್.ಉಗ್ರರ ಸಂಘಟನೆಯಲ್ಲಿದ್ದ ಕಾರಣಕ್ಕೆ ಮೋದಿ ದೇಶಪ್ರೇಮಿಯಾಗಲು ಹೇಗೆ ಸಾಧ್ಯ?

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *