ಭಟ್ಕಳದ ಇನ್ನೋರ್ವ ಯುವಕನಲ್ಲಿ ಕೊರೋನಾ ಇದು ಅಧಿಕೃತವಲ್ಲ

ದುಬೈನಿಂದ ಭಟ್ಕಳಕ್ಕೆ ಬಂದಿದ್ದ ಇನ್ನೋರ್ವ ಯುವಕನಲ್ಲೂ ಕೊರೋನಾ ಸೋಂಕು ಇದೆ ಎನ್ನಲಾಗಿತ್ತು.

ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ‘ಯುವಕನ ಗಂಟಲಿನ ದ್ರವವನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಿದ್ದ‌ ಸಂದರ್ಭದಲ್ಲಿ ಪಾಸಿಟಿವ್ ಬಂದಿದೆ. ಆದರೆ, ಇದು ಅಧಿಕೃತವಲ್ಲ. ಕೆಲವೊಮ್ಮೆ ನೆಗೆಟಿವ್ ವರದಿಗಳೂ ಪಾಸಿಟಿವ್ ಬರುವ ಸಾಧ್ಯತೆ ಇದೆ. ಹೀಗಾಗಿ ಭಾರತದಾದ್ಯಂತ ಪುಣೆ ಪ್ರಯೋಗಾಲಯದ ವರದಿಯೇ ಅಧಿಕೃತ. ಹೀಗಾಗಿ ಇದನ್ನು ಮತ್ತೆ ಪುಣೆಗೆ ಕಳುಹಿಸಿ, ಅಲ್ಲಿಂದ ವರದಿ ಬಂದ ಬಳಿಕ ಕೊರೋನಾ ಸೋಂಕು ತಗುಲಿದೆಯೋ ಅಥವಾ ಇಲ್ಲವೋ ಎನ್ನುವುದನ್ನು ಹೇಳಲಾಗುವುದು’ ಎಂದು ತಿಳಿಸಿರುತ್ತಾರೆ.

ರಾಜ್ಯದಲ್ಲಿ 56 ಕ್ಕೇರಿದ ಸೋಂಕಿತರ ಸಂಖ್ಯೆ, ಭಟ್ಕಳದ ಯುವಕನಲ್ಲಿ ಕೊರೋನಾ ಪತ್ತೆ
ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿರುವಂತೆ ಇಂದು ಉತ್ತರಕನ್ನಡ ಜಿಲ್ಲೆಯ ಭಟ್ಳಳದ ವಿದೇಶದಿಂದ ಮರಳಿದ ಯುವಕನಲ್ಲಿ ಕರೋನಾ ಸೋಂಕು ಪತ್ತೆಯಾಗಿದೆ. ಈ ಹೊಸ ಪ್ರಕರಣದೊಂದಿಗೆ ರಾಜ್ಯದಲ್ಲಿ ಕರೋನಾ ಸೋಕಿತರ ಸಂಖ್ಯೆ 56 ಕ್ಕೇರಿದಂತಾಗಿದೆ. ಒಂದುದಿವಸದಲ್ಲಿ ಮೂರು ಹೊಸ ಪ್ರಕರಣದಿಂದಾಗಿ ಗುರುವಾರ 53 ರಷ್ಟಿದ್ದ ಕರೋನಾ ಸೋಕಿತರ ಸಂಖ್ಯೆ ಇಂದು 56 ಕ್ಕೇರಿದೆ. ಭಟ್ಳಳದ ಮುಂಡಳ್ಳಿ ಭಾಗದಲ್ಲಿ ಸುರಕ್ಷಣಾ ಕ್ರಮಗಳ ಹಿನ್ನೆಲೆಯಲ್ಲಿ ಕಠಿಣ ನಿಯಮಗಳ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದೆ.

ಭಾರತ ಲಾಕ್‍ಔಟ್ ಹಿನ್ನೆಲೆಯಲ್ಲಿ ನಿನ್ನೆ 1.70 ಲಕ್ಷ ಕೋಟಿ ಯೋಜನೆಗಳನ್ನು ಪ್ರಕಟಿಸಿದ ಕೇಂದ್ರ ಇಂದು ದೇಶದ ಬ್ಯಾಂಕಿಂಗ್ ಕ್ಷೇತ್ರ ಮೂರು ತಿಂಗಳುಗಳ ವರೆಗೆ ಸಾಲವಸೂಲಾತಿ, ತಿಂಗಳ ಕಂತು ತುಂಬುವಿಕೆಗಳಿಗೆ ವಿನಾಯತಿ ನೀಡಲು ಆರ್.ಬಿ.ಐ. ಮೂಲಕ ಆದೇಶಿಸಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *