ಉತ್ತರ ಕನ್ನಡದಲ್ಲಿ ಮನೆಮನೆಗೆ ಅಗತ್ಯ ವಸ್ತು ಪೂರೈಕೆ, ಮನೆಮನೆ ಸಮೀಕ್ಷೆ

ಕಾರವಾರ,ಮಾ.28-
(ಸಮಾಜಮುಖಿ ನ್ಯೂಸ್)
ವಿನೂತನ ಕೆಲಸಗಳಿಂದ ಹೆಸರುಮಾಡುತ್ತಿರುವ ಉತ್ತರಕನ್ನಡ ಜಿಲ್ಲಾಡಳಿತ ರವಿವಾರದಿಂದ ಪಟ್ಟಣ ವ್ಯಾಪ್ತಿಯಲ್ಲಿ ಪೂರೈಸುತ್ತಿರುವ ಅಗತ್ಯ ವಸ್ತುಗಳ ವಿತರಣೆ ರೀತಿಯನ್ನು ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸುವುದಾಗಿ ಪ್ರಕಟಿಸಿದೆ.
ಇಂದು ಕಾರವಾರದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲೆಯ ಹಿರಿಯ ಅಧಿಕಾರಿಗಳು ಈ ವಿಷಯ ಪ್ರಕಟಿಸಿದರು.
ಸಾರ್ವಜನಿಕರ ಬೇಡಿಕೆ ಆಧರಿಸಿ, ಅಗತ್ಯ ವಸ್ತುಗಳನ್ನು ಪೂರೈಸುವ ಮಾದರಿಯನ್ನು ಗ್ರಾಮೀಣ ಪ್ರದೇಶದಲ್ಲೂ ವಿಸ್ತರಿಸುತ್ತೇವೆ. ಹೊರದೇಶ, ಹೊರ ಊರುಗಳಿಂದ ಬಂದ ಜನರ ಸಮೀಕ್ಷೆ, ಚಿಕಿತ್ಸೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿ ಮನೆ ಮನೆಗೆ ಭೇಟಿನೀಡಿ ಮಾಹಿತಿ ಸಂಗ್ರಹಣೆ ಮಾಡುವ ಜೊತೆಗೆ ಅವರಿಗೆ ಅಗತ್ಯವಿರುವ ಪ್ರಾಥಮಿಕ ಆರೋಗ್ಯ ಸೇವೆಯನ್ನೂ ಒದಗಿಸುತ್ತೇವೆ.
ಈ ಕಾರ್ಯಕ್ಕೆ ಸ್ಥಳಿಯ ಆಡಳಿತದ ಅಧಿಕಾರಿಗಳು, ಪಂಚಾಯತ್‍ರಾಜ್ ಇಲಾಖೆ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯನ್ನು ಬಳಸಿಕೊಳ್ಳುತ್ತೇವೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಹರೀಶ್ಕುಮಾರ ಕೆ. ವಿವರಿಸಿದರು .

ಕರೋನಾ ಮೂರನೇ ಹಂತ- ದೇಶದಲ್ಲಿ ಸಾವಿರ ಸಮೀಪಿಸಿದ ಸೋಂಕಿತರ ಸಂಖ್ಯೆ, ರಾಜ್ಯದಲ್ಲಿ ಕಳೆದ ಮೂರುದಿವಸಗಳಲ್ಲಿ ಮೂವತ್ತು ಜನರಲ್ಲಿ ಸೋಂಕು ಧೃಡ,
ಉತ್ತರ ಕನ್ನಡದಲ್ಲಿ ಇಂದು ಮೂರು ಹೊಸ ಪ್ರಕರಣಗಳು ಪತ್ತೆ!
ಸರ್ಕಾರ, ಜನರ ಸಾರ್ವಜನಿಕ, ವೈಯಕ್ತಿಕ ಕಾಳಜಿಗಳ ನಡುವೆ ವಿಶ್ವದಲ್ಲಿ ಕರೋನಾ ಸೋಂಕಿತರ ಸಂಖ್ಯೆ, ಕರೋನಾ ಸಾವುಗಳ ಸಂಖ್ಯೆ ಏರುತ್ತಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *