ಲಾಕ್ ಡೌನ್ ಆದೇಶ ಉಲ್ಲಂಘನೆ: ಶಿರಸಿಯಲ್ಲಿ ಮೂವರ ಬಂಧನ

ಭಾರತದಾದ್ಯಂತ ಎಲ್ಲೆಡೆ ಕೊರೊನಾ ಕೊವಿಡ್ -೧೯ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ರೋಗತಡೆಗಟ್ಟುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಕಲಂ ೧೪೪ ಸಿ.ಆರ್.ಪಿ.ಸಿ ಅಡಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಸಹ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಇಂದು ಶಿರಸಿ ನಗರದ ಕನವಳ್ಳಿ ಗಲ್ಲಿಯ ಖೂಬಾ ಮಸೀದಿಯಲ್ಲಿ ಸಾಮೂಹಿಕವಾಗಿ ನಮಾಜ್ ಸಲ್ಲಿಸಲು ಪ್ರಯತ್ನಿಸಿದ ಯುವಕರ ಗುಂಪನ್ನು ಡ್ರೋಣ್ ಕ್ಯಾಮೇರಾ ಸಹಾಯದಿಂದ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗಿದೆ.

ಡಿ.ಎಸ್.ಪಿ.ಗೊಪಾಲಕೃಷ್ಣ ನಾಯಕ ನೇತೃತ್ವದ ಸಿ.ಪಿ.ಐ ಪ್ರದೀಪ್ ಬಿ.ಯು ಮಾರುಕಟ್ಟೆ ಪಿ.ಎಸ್.ಐ.ನಾಗಪ್ಪ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ ಸ್ಥಳಕ್ಕೆ ಧಾವಿಸಿ ಮಸೀದಿಯ ಹತ್ತಿರ ಗುಂಪು ಕೂಡಿ ನಮಾಜ್ ಮಾಡಲು ಪ್ರಯತ್ನಿಸುತ್ತಿದ್ದ ೧) ಖಲಂದರ್/ಮಹ್ಮದ್ ಯೂಸುಫ್ ಕಲ್ಲಂಗಡಿ ೨)ರೀಯಾಜ್ /ಇಬ್ರಾಹಿಂ ಕಲ್ಲಂಗಡಿ ೩) ಇಬ್ರಾಹಿಂ/ ಚಮನ್ ಸಾಬ್ ಕಲಂಗಡಿ ಸಾ/ಎಲ್ಲರೂ ನೆಹರೂನಗರ ರನ್ನು ವಶಕ್ಕೆ ಪಡೆದಿದ್ದು ಇತರರೂ ಅಲ್ಲಿಂದ ಪರಾರಿಯಾಗಿದ್ದಾರೆ. ಅವರ ಬಂಧನಕ್ಕೆ ಮಾರುಕಟ್ಟೆ ಪೊಲೀಸರು ಜಾಲ ಬೀಸಿದ್ದು ಈ ಬಗ್ಗೆ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂ ೩೮/೨೦೨೦ ಕಲಂ ೨೬೯,೨೭೦,೨೭೧,೩೩೬,೧೪೩ ಸಹಿತ ೧೪೯ ಐ.ಪಿ.ಸಿ. ಅಡಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ರಸ್ತೆಮೇಲೆ ನಮಾಜು ಗೊಂದಲಶುಕ್ರವಾರದ ನಮಾಜ್ ಹಿನ್ನೆಲೆಯಲ್ಲಿ ಮುಸ್ಲಿಂರು ರಸ್ತೆ ಮೇಲೇ ನಮಾಜ್ ಮಾಡಲು ಪ್ರಯತ್ನಿಸಿ, ಗೊಂದಲಕ್ಕೆ ಕಾರಣವಾದ ಪ್ರಕರಣಗಳು ನಡೆದಿವೆ. ಉತ್ತರಕನ್ನಡ ಜಿಲ್ಲೆ ಮುಂಡಗೋಡು ಮತ್ತು ಹುಬ್ಬಳ್ಳಿಗಳಲ್ಲಿ ಇಂಥ ಗೊಂದಲಗಳಾಗಿದ್ದು ಮುಂಡಗೋಡಿನ ಗ್ರಾಮೀಣ ಭಾಗದ 15 ಜನ ಮುಸ್ಲಿಂ ರಲ್ಲಿ 12 ಜನರನ್ನು ಬಂಧಿಸಲಾಗಿದೆ. ಹುಬ್ಬಳ್ಳಿಯಲ್ಲಿ ಇಂಥದ್ದೇ ಗೊಂದಲಗಳಾಗಿದ್ದು ಅಲ್ಲಿ ಕೂಡಾ ಗೊಂದಲ, ಗಲಾಟಗೆ ಕಾರಣರಾದ ಕೆಲವರನ್ನು ಬಂಧಿಸಿದ ವರ್ತಮಾನ ವರದಿಯಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *