

ಕರೋನಾ ರೋಗದಿಂದ ಮೃತರಾದ ಇಬ್ಬರು ವ್ಯಕ್ತಿಗಳ ಶವಸಂಸ್ಕಾರಕ್ಕೆ ಅವರ ಸಂಬಂಧಿಗಳೇ ಭಾಗವಹಿಸದ ಅಮಾನವೀಯ ಘಟನೆಗಳು ಉತ್ತರ ಭಾರತದಲ್ಲಿ ನಡೆದಿವೆ.
ಚಂಡೀಗಡ, ಪಂಜಾಬ್ ಗಳಲ್ಲಿ ಮೃತರಾದ ಪ್ರತ್ಯೇಕ ಇಬ್ಬರು ಪ್ರತ್ಯೇಕ ಕರೋನಾ ರೋಗಿಗಳ ಶವಸಂಸ್ಕಾರವನ್ನು ಅಧಿಕಾರಗಳೇ ನಿರ್ವಹಿಸಿದ್ದಾರೆ.


ಕಾರ್ಮಿಕರ ಬಾಡಿಗೆ ವಸೂಲಿ ಮಾಡದಂತೆ ಉಡುಪಿ ಜಿಲ್ಲಾಧಿಕಾರಿಗಳ ಆದೇಶ
ಕರೋನಾ ಹಿನ್ನೆಲೆಯಲ್ಲಿ ಬಾಡಿಗೆಮನೆ, ಶೆಡ್ ಗಳಲ್ಲಿ ವಾಸಿಸುತ್ತಿರುವ ಕಾರ್ಮಿಕರಿಗೆ ಮಾರ್ಚ್,ಏಪ್ರಿಲ್ ತಿಂಗಳ ಮಾಸಿಕ ಬಾಡಿಗೆ ಆಖರಿಸದಂತೆ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಜಿ. ಆದೇಶಿಸಿದ್ದಾರೆ. ಕಾರ್ಮಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಠಿಣ ಆದೇಶ ಮಾಡಿರುವ ಜಿಲ್ಲಾಧಿಕಾರಿಗಳು ಈ ಬಗ್ಗೆ ಶಿಸ್ತುಕ್ರಮಕ್ಕೂ ಅವಕಾಶವಿದೆ ಎಂದು ಎಚ್ಚರಿಸಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
