

ಬುಧವಾರದಿಂದಲೇ ಕರಾವಳಿಯಲ್ಲಿ ಮೀನುಗಾರಿಕೆ ಪ್ರಾರಂಭವಾಗಲಿದ್ದು, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ನೀಡಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.


ಸಿದ್ಧಾಪುರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಲಾಕ್ಡೌ ನ್ ನಿಯಮ, ಸಾಮಾಜಿಕ ಅಂತರದ ನಿಬಂಧನೆಗಳ ನಡುವೆ ಮೀನುಗಾರರ ಹಿತಾಸಕ್ತಿ, ಮೀನುಪ್ರೀಯರ ಅವಶ್ಯಕತೆ ಅನುಲಕ್ಷಿಸಿ ರಾಜ್ಯದ ಕರಾವಳಿಯಲ್ಲಿ ನಾಳೆಯಿಂದಲೇ ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ನೀಡಲಾಗಿದೆ.
ಮೀನುಮಾರಾಟಗಾರರು ಅನುಮತಿ ಪಡೆದ ವಾಹನದಲ್ಲಿ ಮೀನುಗಳನ್ನು ಪ್ರತಿ ಗ್ರಾಮಕ್ಕೆ ತೆರಳಿ ಮಾರಾಟಮಾಡಲಿದ್ದಾರೆ. ಮೀನುಮಾರು ಕಟ್ಟೆಯ ಜನಸಂದಣಿ, ವಾತಾವರಣ ತಪ್ಪಿಸಿ, ಸುರಕ್ಷತೆಯೊಂದಿಗೆ ಮೀನುಗಾರಿಕೆ, ಮಾರಾಟ,ಬಳಕೆಗೆ ಅವಕಾಶ ನೀಡಿದ್ದೇವೆ. ಇದಕ್ಕೆ ಅಗತ್ಯವಿರುವ ಸರ್ಕಾರದ ಸಬ್ಸಿಡಿದರದ ಡೀಜೆಲ್ ಕೂಡಾ ಪೂರೈಕೆ ಮಾಡುತ್ತೇವೆ ಎಂದರು.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






