

ಉತ್ತರ ಕನ್ನಡ ದ ಭಟ್ಕಳ ದಲ್ಲಿ ಕರೋನಾ ಸೋಂಕು ಧೃಢ ವಾಗಿದ್ದ ಒಟ್ಟೂ 9 ಜನರಲ್ಲಿ 6 ಜನರು ಸಂಪೂರ್ಣ ಗುಣಮುಖರಾಗಿ ಇನ್ನುಳಿದ 3 ರಲ್ಲಿ 2 ಜನರು ಗುಣಮುಖರಾಗುವ ಹಂತದಲ್ಲಿದ್ದು ಅಲ್ಲಿಗೆ ಉ. ಕ. ಜಿಲ್ಲೆಯ ಒಬ್ಬರು ಮಾತ್ರ ಕರೋನ ಪೀಡಿತರಾಗಿ ಉಳಿದಂತಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಹರೀಶ್ ಕುಮಾರ್ ಕೆ. ಜಿಲ್ಲೆಯ ಲ್ಲಿ ಇಂದು 4 ಜನ ಕರೋನಾ ಸೋಂಕಿತರು ಗುಣಮುಖಾರಾಗಿ ಮನೆಗೆ ಮರಳಲಿದ್ದಾರೆ ಎಂದರು. ಇಂದು 4 ಈ ಹಿಂದೆ 2, ಮತ್ತೆ 2 ಒಟ್ಟೂ 9 ಜನರಲ್ಲಿ 8 ಜನರು ಕರೋನ ಸೋಂಕು ಮುಕ್ತ ರಾ ಗಿದ್ದು ಒಬ್ಬರು ಮಾತ್ರ ಈಗಲೂ ಸೋಂಕು ಪೀ ಡಿತರಾಗಿ ಉಳಿ ದಂತಾ ಗಿದೆ. ಹಾಗಾಗಿ ಉತ್ತರ ಕನ್ನಡ ವೇಗ ವಾಗಿ ಕರೋನಾ ಸೋಂಕಿತ ರ ನ್ನು ಕಡಿಮೆ ಮಾಡಿಕೊಂಡ ಮೊದಲ ಜಿಲ್ಲೆಯಾ ದಂತಾಗಿದೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






