

ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಪ್ರಖರತೆ ಕಡಿಮೆಯಾಗುತ್ತಿರುವಂತೆ ಕರೋನಾ ನಿಯಮ, ನಿಶೇಧಾಜ್ಞೆ ಷರತ್ತುಗಳನ್ನು ಉಲ್ಲಂಘಿಸುವವರ ಪ್ರಮಾಣ ಹೆಚ್ಚುತ್ತಿದೆ.



ಸಿದ್ಧಾಪುರದ ಪೊಲೀಸರು ಇಂದು ಒಟ್ಟೂ 4 ಜನರ ಮೇಲೆ ಪ್ರಕರಣ ದಾಖಲಿಸಿದ್ದು 3 ಜನರು ತಮಿಳುನಾಡಿನಿಂದ ಸಿದ್ದಾಪುರಕ್ಕೆ ಬಂದ ತಾಲೂಕಿನ ಶೀಗೇಹಳ್ಳಿಯ ಜನರಾಗಿದ್ದಾರೆ.
ನಗರದ ಎ.ಪಿ.ಎಂ.ಸಿ. ಇಂದಿರಾನಗರದ ನಿವಾಸಿ, ಚಿಕ್ಕೋಡಿಯ ವಾಸುದೇವ್ ಅಪ್ಪಾಜಿ ಎನ್ನುವವರ ಮೇಲೆ ಪ್ರಕರಣ ದಾಖಲಾಗಿದ್ದು ಇವರು ಚಿಕ್ಕೋಡಿಯಿಂದ ಸಿದ್ದಾಪುರಕ್ಕೆ ಬಂದು ಕಾನೂನು, ನಿಯಮ ಉಲ್ಲಂಘಿಸಿ ವಸತಿ ಸಮಚ್ಛಯದಲ್ಲಿ ತಿರುಗಾಡುತ್ತಿರುವ ಬಗ್ಗೆ ಸ್ಥಳಿಯರು ದೂರಿದ ಹಿನ್ನೆಲೆಯಲ್ಲಿ ಇವರ ಮೇಲೆ ಪ್ರಕರಣ ದಾಖಲಾಗಿದೆ. ಇವರು ಇಲ್ಲಿಯ ಅವರಗುಪ್ಪಾದ ಡಿಪ್ಲೋಮಾ ಕಾಲೇಜಿನ ಪ್ರಾಂಶುಪಾಲರಾಗಿದ್ದವರು.
ಶಿರಸಿಯಲ್ಲಿ ಹಾವೇರಿಯಿಂದ ಶಿರಸಿಗೆ ಕೂಲಿಯಾಳುಗಳನ್ನು ಕರೆತರುತಿದ್ದ ಬಾಡಿಗೆ ವಾಹನ ಮಾಲಿಕನೊಬ್ಬನ ಮೇಲೆ ಪ್ರಕರಣ ದಾಖಲಾಗಿದೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
