ಕರೋನಾ ಪರಿಣಾಮ- ಸಿಂಪಲ್ಲಾಗಿ ಒಂದು ಮದುವೆ ಸ್ಟೋರಿ!

ಕರೋನಾ ಗಲಾಟೆ, ಈ ಕರೋನಾ ಮುಂದಿಟ್ಟುಕೊಂಡು ಮತೀಯ ಕಲಹ ತಂದಿಡುತ್ತಿರುವ ಉಳ್ಳವರ ಅಟ್ಟಹಾಸದ ನಡುವೆ ಬಡವರು, ಜನಸಾಮಾನ್ಯರು ತಮ್ಮ ಅಗತ್ಯ,ಅವಶ್ಯ,ಅನಿವಾರ್ಯ ಕೆಲಸಗಳೂ ಆಗದೆ ಜನತೆ ಗೋಳಾಡುತಿದ್ದಾರೆ. ಇಂಥ ಸ್ಥಿತಿಯಲ್ಲಿ ಅಲ್ಲಲ್ಲಿ ತಮ್ಮ ಆಸೆ, ನಿರೀಕ್ಷೆಗಳನ್ನು ನಿರ್ಲಕ್ಷಿಸಿ ಜನಸಾಮಾನ್ಯರು ತಮ್ಮ ಅನಿವಾರ್ಯ ಕಾರ್ಯಕ್ರಮಗಳನ್ನು ನಡೆಸುತಿದ್ದಾರೆ.

Prashanth weds pallavi

ಇಂದು ಸಿದ್ಧಾಪುರದಲ್ಲಿ ಕೇವಲ 10-15 ಜನರು ಸೇರಿ ಸರಳವಾಗಿ ಮದುವೆ ನೆರವೇರಿಸುವ ಮೂಲಕ ಕರೋನಾ ಕಾರಣದಿಂದ ಸರಳಮದುವೆಗೆ ಸಹಕರಿಸಿದರು. ಸಿದ್ದಾಪುರದ ಚನಮಾವಿನ ಪ್ರಶಾಂತ ಮತ್ತು ಪಲ್ಲವಿ ಇಂದು ಹಸೆಮಣೆ ಏರಿದ ಜೋಡಿ.

ಕರೋನಾ ಕಾರಣದಿಂದ ಸಂಬಂಧಿಗಳು, ಗ್ರಾಮಸ್ಥರು ದೂರದಿಂದಲೇ ಈ ನವ ಜೋಡಿಗೆ ಆಶೀರ್ವದಿಸಿದರು. ಸರಳಮದುವೆ,ವೆಚ್ಚವಿಲ್ಲದ ಕಾರ್ಯಕ್ರಮಗಳನ್ನು ಮಾಡುವ ರೂಢಿ-ಅಭ್ಯಾಸವಿಲ್ಲದ ಮಲೆನಾಡಿನ ಜನತೆ ಕರೋನಾ ಕಾರಣದಿಂದ ಸರಳವಾಗಿ ಮದುವೆ,ಕಾರ್ಯಕ್ರಮ,ಮುಂಜಿ ಮುಂತಾದ ಕಾರ್ಯಕ್ರಮ ಮಾಡುತಿದ್ದಾರೆ. ಮಂತ್ರಮಾಂಗಲ್ಯ,ಸರಳ ವಿವಾಹ ಪ್ರತಿಪಾದಿಸುವ ಸಮಾಜಮುಖಿ ಈ ನವಜೋಡಿಗೆ, ಇಂಥ ಸರಳಮದುವೆ,ಸಭೆ-ಸಮಾರಂಭ ಮಾಡುವವರನ್ನೂ ಅಭಿನಂದಿಸುತ್ತದೆ.

ಪ್ರಶಾಂತ-ಪಲ್ಲವಿಯಂಥ ಸರಳ ವಿವಾಹದ ಜೋಡಿಗಳ ಸಂಖ್ಯೆ ಸಹಸ್ರವಾಗಲಿ,ಅಂಥವರೆಲ್ಲರಿಗೂ ಶುಭವಾಗಲಿ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *