ಸಮಾಜಮುಖಿಗೆ ಸಿಕ್ಕ ಶತಮಾನದ ಹಿಂದಿನ ದಾಖಲೆ, 1932 ರಲ್ಲಿ ಮೈಲಿ ಬಂದ ದಾಖಲೆ ಕಾನಳ್ಳಿಯಲ್ಲಿ ಲಭ್ಯ!

ಈಗಿನ ಕರೋನಾದಂತೆ ಶತಮಾನಗಳ ಹಿಂದೇ ಸಾಂಕ್ರಾಮಿಕ ರೋಗಗಳು ಜನರನ್ನು ಬಾಧಿಸುತಿದ್ದವು ಎಂದು ಮಾತನಾಡುವುದನ್ನು ಕೇಳುತ್ತೇವೆ. ಈ ಸಾಂಕ್ರಾಮಿಕ ರೋಗಗಳು ಶತಮಾನಕ್ಕೊಮ್ಮ ಸರಿಸುಮಾರು ನೂರು ವರ್ಷಗಳ ಅಂತರದಲ್ಲಿ ಕಾಣಿಸಿಕೊಂಡಿವೆ ಎನ್ನಲಾಗುತ್ತದೆ.
ಕೆಲವು ದಾಖಲೆಗಳು 1800 ರ ಮೊದಲ ದಶಕಗಳಲ್ಲಿ ನಂತರ 1900 ರ ಮೊದಲ ದಶಕಗಳಲ್ಲಿ ಸಾಂಕ್ರಾಮಿಕ ರೋಗಗಳು ಕಾ ಣಿಸಿಕೊಂಡ ಬಗ್ಗೆ ಮಾತನಾಡುವುದನ್ನು ಕೇಳಿದ್ದೇವೆ. ಕಾಲರಾ,ಪ್ಲೇಗ್ ಇದೇ ರೀತಿಯ ರೋಗಗಳನ್ನು ದುದ್ದಮ್ಮನ ಜಡ, ಅಮ್ಮ,,ಸಿಡುಬು, ಮಾರಿರೋಗ ಎಂದೆಲ್ಲಾ ಕರೆದಿದ್ದನ್ನು ಕೇಳಿದ್ದೇವೆ. ಈಗ (ಉ.ಕ.) ಸಿದ್ಧಾಪುರ ತಾಲೂಕಿನ ಕಾನಳ್ಳಿ ಮಠದಲ್ಲಿ 1932 ರಲ್ಲಿ ಮೈಲಿರೋಗ ಬಂದಿದ್ದ ಬಗ್ಗೆ ಸಂಗ್ರಹಿತ ದಾಖಲೆಯೊಂದು ದೊರೆತಿದೆ.
ಸಮಾಜಮುಖಿಗೆ ಈ ಮಾಹಿತಿ ನೀಡಿ ತಮ್ಮ ಬಳಿಯ ಲಿಖಿತ ದಾಖಲೆಯನ್ನು ಪ್ರದರ್ಶಿಸಿರುವ ಕಾನಳ್ಳಿಯ ಪರಮೇಶ್ವರಯ್ಯ ಕಾನಳ್ಳಿಮಠ ಕಾನಳ್ಳಿಯಲ್ಲಿ ಮೈಲಿ ಬಂದ ಹಳೆಯ ದಾಖಲೆ ಇದು ಎಂದಿದ್ದಾರೆ.

ತಮ್ಮ ಕಾನಳ್ಳಿಮಠ ಪುರಾತನವಾಗಿದ್ದು 1932 ರಲ್ಲಿ 20 ಜನರಿಗೆ ಮೈಲಿ ಬೇನೆ ಬಂದ ಬಗ್ಗೆ ಉಲ್ಲೇಖವಿದೆ. ಈ ರೋಗಿಗಳು ಸತ್ತರೋ ಗುಣಮುಖರಾದರೋ ಎನ್ನುವುದನ್ನು ಸ್ಫಷ್ಟಪಡಿಸಿಲ್ಲ ಆದರೆ ದಾಖಲೆಯಲ್ಲಿ 20 ಜನರಿಗೆಮೈಲಿಬಂದು ಸುಖಾಂತವಾಯಿತು ಎಂದು ಬರೆಯಲಾಗಿದೆ

. ಈ ಬಗ್ಗೆ ಜಾಗೃತಿಯ ಕಾರ್ಯಕ್ರಮ ಒಂದನ್ನು ಮಾಡಿದ್ದು ಇದರ ನೇತೃತ್ವವನ್ನು ಅವರಗುಪ್ಪಾ ಮೂಲದ ಹಾಲಪ್ಪ ಮಾಸ್ತರ್ ವಹಿಸಿದ್ದರು ಎನ್ನುವ ಉಲ್ಲೇಖವಿದೆ. ಮೈಲಿರೋಗದ ಶತಮಾನದಷ್ಟು ಹಳೆಯದಾದ ಹಿಂದಿನ ಶತಮಾನದ ಈ ದಾಖಲೆ ಸಾಂಕ್ರಾಮಿಕ ರೋಗಗಳ ಬಗ್ಗೆ ಸಿಕ್ಕ ಹಳೆಯ ದಾಖಲೆಯಾಗಿದೆ.1920-30 ರ ಅವಧಿಯಲ್ಲಿ ಬಂದ ಸಾಂಕ್ರಾಮಿಕ ರೋಗದ ಬಲಿಪಶುಗಳನ್ನು ಸಿದ್ಧಾಪುರ ಹೊಸೂರಿನ ಕಡಕೇರಿ ರಸ್ತೆಯ ಪಕ್ಕ ಎಸೆಯಲಾಗಿತ್ತು ಎನ್ನುವ ಮಾಹಿತಿಯನ್ನು ಕೆಲವರು ಚರ್ಚಿಸುತ್ತಿರುವುದು ಸಮಾಜಮುಖಿ ಪ್ರತಿನಿಧಿಯ ಗಮನಕ್ಕೆ ಬಂದಿದೆ.

ಆರ್.ಎಸ್.ಎಸ್. ಏನು ಮಾಡುತ್ತಿದೆ? ಬಂಗಾರಪ್ಪ, ಮಹೇಂದ್ರಕುಮಾರರ ದೃಷ್ಟಾಂತಗಳೊಂದಿಗೆ ವಾಸ್ತವದ ನಿಕಶ
ನಿನ್ನೆ ನಮ್ಮ ಧ್ವನಿ ಸಂಸ್ಥಾಪಕ, ಪ್ರಗತಿಪರ ಚಿಂತಕ ಮಹೇಂದ್ರಕುಮಾರ್ ನಮ್ಮನ್ನಗಲಿದರು.
ಅವರ ಸಾವಿನ ಸುದ್ದಿ ತಿಳಿದದ್ದೇ ಏನೋ ಕಳವಳ ಶುರುವಾಯಿತು. ಸ್ನೇಹಿತರಾದ ಲೋಹಿತ್, ಮಹೇಶ್ ಸೇರಿದ ಅನೇಕರು ಸಂದೇಶ ಕಳುಹಿಸಿದ್ದರು. ವಾರ್ತೆ ತಿಳಿದ ನನ್ನ ಮನಸ್ಸು ದೇಹ ಕೆಲಕಾಲ ಸ್ತಂಬ್ಧವಾದಂತಾಯಿತು. ಮಹೇಂದ್ರಕುಮಾರ ನಮಗೆ ವಿಚಾರ,ಕೃತಿಗಳಿಂದ ಇಷ್ಟವಾದ ನಾಯಕ. ಹಿಂದೆ ಅವರು ವಾಶಿಷ್ಠ ವಂಶದ ಕೆಲವು ಪರಿವಾರದ ಸಂಘಟನೆಯಲ್ಲಿದ್ದು ಅಲ್ಲಿಯ ಅವತಾರಗಳನ್ನು ನೋಡಿದವರು. ಉಳ್ಳವರು,ಮತಾಂಧರ ಪರ ಧ್ವನಿ ಮಾಡುವ ಇವರ ಜೊತೆಗಿದ್ದ ಕಟೀಲು ಸಂಸದರಾದರು,ಬಿ.ಜೆ.ಪಿ.ರಾಜ್ಯಾಧ್ಯಕ್ಷರಾದರು. ಈ ಮಹೇಂದ್ರರಂತೆಯೇ ಹೃದಯದ ಭಾಷೆಯಲ್ಲಿ ಮಾತನಾಡುವ ಸತ್ಯಜಿತ್ ಸುರತ್ಕಲ್‍ರ ಕೆಲಸದ ಲಾಭ ಪಡೆದು ಶಿರಸಿಯ ಅನಂತಕುಮಾರ ಹೆಗಡೆ ಸಂಸದರಾದರು,ಸಚಿವರಾದರು ಆದರೆ ಸುರತ್ಕಲ್,ಮಹೇಂದ್ರಕುಮಾರ್ ಈ ರೀತಿ ಅಧಿಕಾರದ ಏಣಿ ಏರಲಿಲ್ಲ. ಸುರತ್ಕಲ್ ವಿಚಾರವಿರಲಿ, ಮಹೇಂದ್ರಕುಮಾರ್ ವಿಚಾರವಿರಲಿ ಅಥವಾ ಇತರ ವೈದಿಕೇತರ ನಾಯಕರು ಪರಿವಾರದ ಪರಿಚಾರಿಕೆಯಲ್ಲಿ ಕಳೆದುಹೋಗುತ್ತಾರೆ ಅಥವಾ ಹೊರಗೆ ನಾಶವಾಗುತ್ತಾರೆ. ಯಾಕೆ ಹೀಗೆ ಎಂದು ಗೃಹಿಸಿದರೆ. ……..

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *